Thu,Apr25,2024
ಕನ್ನಡ / English

ರಷ್ಯಾದ ಪ್ರದೇಶದ ಮೂಲಕ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತಿಯರನ್ನು ತುರ್ತು ಸ್ಥಳಾಂತರಿಸಲಿದೆ ರಷ್ಯಾ | ಜನತಾ ನ್ಯೂಸ್

02 Mar 2022
1849

ನವದೆಹಲಿ : ಖಾರ್ಕಿವ್ ಮತ್ತು ಪೂರ್ವ ಉಕ್ರೇನ್‌ನ ಇತರ ಪ್ರದೇಶಗಳಲ್ಲಿ ಸಿಲುಕಿರುವ ಭಾರತೀಯರಿಗಾಗಿ ನಾವು ಭಾರತೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ. ರಷ್ಯಾದ ಪ್ರದೇಶದ ಮೂಲಕ ಅಲ್ಲಿ ಸಿಲುಕಿರುವ ಎಲ್ಲರನ್ನೂ ತುರ್ತು ಸ್ಥಳಾಂತರಿಸಲು ನಾವು ಭಾರತದ ವಿನಂತಿಗಳನ್ನು ಸ್ವೀಕರಿಸಿದ್ದೇವೆ, ಎಂದು ಡೆನಿಸ್ ಅಲಿಪೋವ್, ಭಾರತಕ್ಕೆ ರಷ್ಯಾದ ರಾಯಭಾರಿ-ನಿಯೋಜಿತ ಹೇಳಿದ್ದಾರೆ.

ಉಕ್ರೇನ್‌ನ ಖಾರ್ಕಿವ್‌ನಲ್ಲಿ ನಡೆದ ಭಾರತೀಯ ಪ್ರಜೆ ನವೀನ್ ಹತ್ಯೆಯ ಬಗ್ಗೆ ರಷ್ಯಾ ತನಿಖೆ ನಡೆಸಲಿದೆ, ಎಂದು ಭಾರತದಲ್ಲಿರುವ ರಷ್ಯಾದ ರಾಯಭಾರಿ ಘೋಷಿಸಿದ್ದಾರೆ. ಖಾರ್ಕಿವ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿಯಾಗಿದ್ದ ಕರ್ನಾಟಕದ ನವೀನ್ ನಿನ್ನೆ ಆಹಾರ ಸಂಗ್ರಹಿಸಲು ತೆರಳಿದಾಗ ಕೊಲೆಯಾಗಿದ್ದರು.

ನಾವು ಭಾರತದೊಂದಿಗೆ ಕಾರ್ಯತಂತ್ರದ ಮಿತ್ರರು. ವಿಶ್ವಸಂಸ್ಥೆಯಲ್ಲಿ ಭಾರತವು ಸಮತೋಲಿತ ಸ್ಥಾನವನ್ನು ಪ್ರದರ್ಶಿಸಿದ್ದಕ್ಕಾಗಿ ನಾವು ಅದಕ್ಕೆ ಕೃತಜ್ಞರಾಗಿರುತ್ತೇವೆ. ಈ ಬಿಕ್ಕಟ್ಟಿನ ಆಳವನ್ನು ಭಾರತ ಅರ್ಥಮಾಡಿಕೊಂಡಿದೆ, ಎಂದು ಡೆನಿಸ್ ಅಲಿಪೋವ್ ಹೇಳಿದ್ದಾರೆ.

ನಿರ್ಬಂಧಗಳ ಪ್ರಭಾವದಿಂದಾಗಿ ಪ್ರಸ್ತುತ ಸನ್ನಿವೇಶದಲ್ಲಿ ಭಾರತಕ್ಕೆ ಎಸ್-400 ವಾಯು ರಕ್ಷಣಾ ವ್ಯವಸ್ಥೆಗಳ ಪೂರೈಕೆಯ ಕುರಿತು ಮಾತನಾಡುತ್ತಾ ಡೆನಿಸ್ ಅಲಿಪೋವ್, ಭಾರತಕ್ಕೆ ಎಸ್-400 ಪೂರೈಕೆಗೆ ಸಂಬಂಧಿಸಿದಂತೆ ಯಾವುದೇ ಅಡೆತಡೆಗಳನ್ನು ನಿರೀಕ್ಷಿಸಬೇಡಿ; ಈ ಒಪ್ಪಂದವನ್ನು ಅಡೆತಡೆಯಿಲ್ಲದೆ ಮುಂದುವರಿಸಲು ಮಾರ್ಗಗಳಿವೆ. ನಿರ್ಬಂಧಗಳು - ಹಳೆಯದು ಅಥವಾ ಹೊಸದು, ಯಾವುದೇ ರೀತಿಯಲ್ಲಿ ಹಸ್ತಕ್ಷೇಪ ಮಾಡಲಾರದು, ಎಂದು ಹೇಳಿದ್ದಾರೆ.

ಭಾರತ ಸರ್ಕಾರ ಕೈಗೊಂಡಿರುವ ಆಪರೇಷನ್ ಗಂಗಾ ಅಡಿಯಲ್ಲಿ ಉಕ್ರೇನ್‌ನಿಂದ ಸ್ಥಳಾಂತರಿಸಲ್ಪಟ್ಟ ವಿದ್ಯಾರ್ಥಿಗಳೊಂದಿಗೆ 9 ವಿಮಾನಗಳು ಮಾರ್ಚ್ 4 ರಂದು ಭಾರತವನ್ನು ತಲುಪಲಿವೆ.

RELATED TOPICS:
English summary : Russia to evacuate Indian struck in Ukraine through Russian territory

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...