Thu,Jun01,2023
ಕನ್ನಡ / English

ಪಿಯು ಉಪನ್ಯಾಸಕರಿಗೆ ನೀಡುವ ಗೌರವಧನವನ್ನು 32 ಸಾವಿರಕ್ಕೆ ಏರಿಕೆ! | ಜನತಾ ನ್ಯೂಸ್

04 Mar 2022
2104

ಬೆಂಗಳೂರು : ಸಿಎಂ ಆಗಿ ಚೊಚ್ಚಲ ಬಜೆಟ್​ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಿಯು ಉಪನ್ಯಾಸಕರಿಗೆ ಬಂಪರ್​ ಕೊಡುಗೆಯನ್ನು ನೀಡಿದ್ದಾರೆ.

ಪಿಯು ಉಪನ್ಯಾಸಕರಿಗೆ ನೀಡುವ ಗೌರವಧನವನ್ನು 32 ಸಾವಿರಕ್ಕೆ ಏರಿಕೆ ಮಾಡುವ ಮೂಲಕ ಸಿಎಂ ಬೊಮ್ಮಾಯಿ ಸಿಹಿ ಸುದ್ದಿಯನ್ನು ನೀಡಿದ್ದಾರೆ.

ಶಿಕ್ಷಕರ ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ ಆಗುವವರೆಗೆ ಸುಮಾರು 27,000 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಮೂಲಕ ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆಯಾಗದಂತೆ ನಿರ್ವಹಿಸಲಾಗುತ್ತದೆ ಎಂದು ಬಜೆಟ್​ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಷ್ಟೇ ಅಲ್ಲದೇ, ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ದಿಗೆ 500 ಕೋಟಿ ರೂ ಅನುದಾನ ಮೀಸಲಿಡಲಾಗಿದ್ದು, ಇದು ರಾಜ್ಯದಲ್ಲಿ ಮೊದಲ ಬಾರಿಗೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯದ ಏಳು ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಕರ್ನಾಟಕ ತಂತ್ರಜ್ಞಾನ ಸಂಸ್ಥೆಗಳನ್ನಾಗಿ ಉನ್ನತೀಕರಣ ಮಾಡಲು ವಿದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಚಾಮರಾಜನಗರ, ಬೀದರ್ , ಹಾವೇರಿ , ಹಾಸನ, ಕೊಡಗು , ಕೊಪ್ಪಳ ಮತ್ತು ಬಾಗಲಕೋಟೆಯಲ್ಲಿ ವಿನೂತನ ವಿಶ್ವವಿದ್ಯಾಲಯಗಳ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಹೇಳಿದರು.

RELATED TOPICS:
English summary :Karnataka Budget 2022

5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?
ವಿದ್ಯಾರ್ಥಿಗಳಿಗೆ ಸಿಹಿ ಹಂಚಿ, ಪಠ್ಯ ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಣೆ ಮಾಡಿದ ಸಚಿವ ಮಧು ಬಂಗಾರಪ್ಪ
ವಿದ್ಯಾರ್ಥಿಗಳಿಗೆ ಸಿಹಿ ಹಂಚಿ, ಪಠ್ಯ ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಣೆ ಮಾಡಿದ ಸಚಿವ ಮಧು ಬಂಗಾರಪ್ಪ
ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ರಚಿತರಾಮ್!
ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ರಚಿತರಾಮ್!
ಬಡವರ ಹಸಿವು ನೀಗಿಸಲು ಅಕ್ಕಿ ಕೊಟ್ರೆ ಅದು ತಪ್ಪಲ್ಲ: ನಟ ಡಾಲಿ ಧನಂಜಯ್‌
ಬಡವರ ಹಸಿವು ನೀಗಿಸಲು ಅಕ್ಕಿ ಕೊಟ್ರೆ ಅದು ತಪ್ಪಲ್ಲ: ನಟ ಡಾಲಿ ಧನಂಜಯ್‌
ಕಾಂಗ್ರೆಸ್ ಘೋಷಣೆ ಮಾಡಿದ ಐದು ಗ್ಯಾರಂಟಿ ಜಾರಿ ಮಾಡುವುದು ಗ್ಯಾರಂಟಿ : ಸಿದ್ದರಾಮಯ್ಯ
ಕಾಂಗ್ರೆಸ್ ಘೋಷಣೆ ಮಾಡಿದ ಐದು ಗ್ಯಾರಂಟಿ ಜಾರಿ ಮಾಡುವುದು ಗ್ಯಾರಂಟಿ : ಸಿದ್ದರಾಮಯ್ಯ
ನೀರು ಬಿಡುಗಡೆಗಾಗಿ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ನೀರು ಬಿಡುಗಡೆಗಾಗಿ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು ನಗರ ಹೊಸ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಬಿ ದಯಾನಂದ್
ಬೆಂಗಳೂರು ನಗರ ಹೊಸ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಬಿ ದಯಾನಂದ್
ಜಮ್ಮು ಕಾಶ್ಮೀರ : 3 ಭಯೋತ್ಪಾದಕರೊಂದಿಗೆ ಶಸ್ತ್ರಾಸ್ತ್ರ ಮತ್ತು ಮಾದಕ ದ್ರವ್ಯ ವಶಕ್ಕೆ ಪಡೆದ ಸೇನೆ
ಜಮ್ಮು ಕಾಶ್ಮೀರ : 3 ಭಯೋತ್ಪಾದಕರೊಂದಿಗೆ ಶಸ್ತ್ರಾಸ್ತ್ರ ಮತ್ತು ಮಾದಕ ದ್ರವ್ಯ ವಶಕ್ಕೆ ಪಡೆದ ಸೇನೆ
ಪಠ್ಯಪುಸ್ತಕ ಪರಿಷ್ಕರಣೆ ಖಚಿತ, ಸಿಎಂ ನಿರ್ದೇಶನದಂತೆ ತಂಡ ರಚನೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಪಠ್ಯಪುಸ್ತಕ ಪರಿಷ್ಕರಣೆ ಖಚಿತ, ಸಿಎಂ ನಿರ್ದೇಶನದಂತೆ ತಂಡ ರಚನೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಯಾವುದೇ ರೀತಿಯ ತನಿಖೆಗೆ ಸಿದ್ಧ, ಆದರೆ ಪಾರದರ್ಶಕವಾಗಿರಲಿ
ಯಾವುದೇ ರೀತಿಯ ತನಿಖೆಗೆ ಸಿದ್ಧ, ಆದರೆ ಪಾರದರ್ಶಕವಾಗಿರಲಿ
ಮೈಸೂರು ಅಪಘಾತ : ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ, ಗಾಯಾಳುಗಳಿಗೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ಮೈಸೂರು ಅಪಘಾತ : ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ, ಗಾಯಾಳುಗಳಿಗೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...