Thu,Jun01,2023
ಕನ್ನಡ / English

3ನೇ ಗಂಡನ ಜತೆ ಸಂಸಾರ, ಮತ್ತೊಬ್ಬನ ಜತೆ ಲವ್ಬಿ ಡವ್ವಿ | JANATA NEWS

23 Mar 2022
1942

ಮೈಸೂರು : ಲವರ್ ಜೊತೆ ಸಿಕ್ಕಿದಿದ್ದ 3ನೇ ಗಂಡನ ಜತೆ ಸಂಸಾರ ನಡೆಸುತ್ತಿದ್ದ ಹೆಂಡತಿ, 3ನೇ ಗಂಡನ ಜತೆ ಸಂಸಾರ ನಡೆಸುತ್ತಿದ್ದರೂ ಮತ್ತೊಬ್ಬನ ಜತೆ ಲವ್ಬಿ ಡವ್ವಿ ಶುರುವಿಟ್ಟುಕೊಂಡು ರೆಡ್​ಹ್ಯಾಂಡ್​ ಆಗೇ ಸಿಕ್ಕಿಬಿದ್ದ ಘಟನೆ ರಾಜೀವ್ ನಗರದಲ್ಲಿ ಸಂಭವಿಸಿದೆ.

ಮೈಸೂರು ನಗರದ ಉದಯಗಿರಿಯ ನಿವಾಸಿಯಾಗಿರುವ ನಿಫಾ ಖಾನ್ ಎಂಬಾಕೆ ಈಗಾಗಲೇ ಮೂರು ಮದುವೆಯಾಗಿದ್ದಾಳೆ.

ಸೋಶಿಯಲ್ ಮೀಡಿಯಾ ಮೂಲಕ ಹುಡುಗರನ್ನು ಪರಿಚಯ ಮಾಡಿಕೊಂಡು, ಅವರಿಗೆ ಮೋಸ ಮಾಡುವುದೇ ಈಕೆಯ ಕೆಲಸವಾಗಿದೆ. ಈಕೆ 2021ರಲ್ಲಿ ಮೈಸೂರಿನ ರಾಜೀವ್ ನಗರದ ಆಜಾಮ್ ಖಾನ್ ಎಂಬುವರ ಜೊತೆ ಮದುವೆಯಾಗಿದ್ದಾರೆ. ಅದಕ್ಕೂ ಮುನ್ನ ಎರಡು ಮದುವೆಯಾಗಿದ್ದು, ಅದನ್ನು ತಿಳಿಯದ ಹಾಗೆ ಮುಚ್ಚಿಟ್ಟಿದ್ದಾಳೆ.

ಇವರಿಬ್ಬರೂ 2019ರ ನವಂಬರ್ ಮದುವೆ ಆಗಿದ್ದರು. ಅಜಾಮ್ ಖಾನ್​ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾನೆ.

ಇತ್ತ ಮೈಸೂರಿನಲ್ಲೇ ಇದ್ದ ನಿಧಾಖಾನ್​, ಬೇರೆಬೇರೆ ಯುವಕರ ಜತೆ ಚಾಟಿಂಗ್, ಮೀಟಿಂಗ್​ನಲ್ಲೇ ಬಿಜಿಯಾಗಿದ್ದಳಂತೆ. ಮೂರು ಮದ್ವೆಯಾಗಿದ್ದರೂ ಈಕೆಗೆ ಮತ್ತೊಬ್ಬ ಪ್ರಿಯಕರ ಇದ್ದನಂತೆ.

ಈಕೆ ಬೇರೊಬ್ಬನ ಜೊತೆ ಇರುವಾಗ ಆಜಾಮ್ ಖಾನ್​ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾಳೆ. ನಿಫಾ ಖಾನ್ ವಿರುದ್ಧ ಸಾಕ್ಷಾಧಾರಗಳ ಸಮೇತ ಉದಯಗಿರಿ ಪೊಲೀಸರಿಗೆ ದೂರನ್ನು ನೀಡಿದ್ದಾರೆ.

RELATED TOPICS:
English summary :women caught with lover by third husband in Mysuru

5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?
ವಿದ್ಯಾರ್ಥಿಗಳಿಗೆ ಸಿಹಿ ಹಂಚಿ, ಪಠ್ಯ ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಣೆ ಮಾಡಿದ ಸಚಿವ ಮಧು ಬಂಗಾರಪ್ಪ
ವಿದ್ಯಾರ್ಥಿಗಳಿಗೆ ಸಿಹಿ ಹಂಚಿ, ಪಠ್ಯ ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಣೆ ಮಾಡಿದ ಸಚಿವ ಮಧು ಬಂಗಾರಪ್ಪ
ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ರಚಿತರಾಮ್!
ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ರಚಿತರಾಮ್!
ಬಡವರ ಹಸಿವು ನೀಗಿಸಲು ಅಕ್ಕಿ ಕೊಟ್ರೆ ಅದು ತಪ್ಪಲ್ಲ: ನಟ ಡಾಲಿ ಧನಂಜಯ್‌
ಬಡವರ ಹಸಿವು ನೀಗಿಸಲು ಅಕ್ಕಿ ಕೊಟ್ರೆ ಅದು ತಪ್ಪಲ್ಲ: ನಟ ಡಾಲಿ ಧನಂಜಯ್‌
ಕಾಂಗ್ರೆಸ್ ಘೋಷಣೆ ಮಾಡಿದ ಐದು ಗ್ಯಾರಂಟಿ ಜಾರಿ ಮಾಡುವುದು ಗ್ಯಾರಂಟಿ : ಸಿದ್ದರಾಮಯ್ಯ
ಕಾಂಗ್ರೆಸ್ ಘೋಷಣೆ ಮಾಡಿದ ಐದು ಗ್ಯಾರಂಟಿ ಜಾರಿ ಮಾಡುವುದು ಗ್ಯಾರಂಟಿ : ಸಿದ್ದರಾಮಯ್ಯ
ನೀರು ಬಿಡುಗಡೆಗಾಗಿ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ನೀರು ಬಿಡುಗಡೆಗಾಗಿ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು ನಗರ ಹೊಸ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಬಿ ದಯಾನಂದ್
ಬೆಂಗಳೂರು ನಗರ ಹೊಸ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಬಿ ದಯಾನಂದ್
ಜಮ್ಮು ಕಾಶ್ಮೀರ : 3 ಭಯೋತ್ಪಾದಕರೊಂದಿಗೆ ಶಸ್ತ್ರಾಸ್ತ್ರ ಮತ್ತು ಮಾದಕ ದ್ರವ್ಯ ವಶಕ್ಕೆ ಪಡೆದ ಸೇನೆ
ಜಮ್ಮು ಕಾಶ್ಮೀರ : 3 ಭಯೋತ್ಪಾದಕರೊಂದಿಗೆ ಶಸ್ತ್ರಾಸ್ತ್ರ ಮತ್ತು ಮಾದಕ ದ್ರವ್ಯ ವಶಕ್ಕೆ ಪಡೆದ ಸೇನೆ
ಪಠ್ಯಪುಸ್ತಕ ಪರಿಷ್ಕರಣೆ ಖಚಿತ, ಸಿಎಂ ನಿರ್ದೇಶನದಂತೆ ತಂಡ ರಚನೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಪಠ್ಯಪುಸ್ತಕ ಪರಿಷ್ಕರಣೆ ಖಚಿತ, ಸಿಎಂ ನಿರ್ದೇಶನದಂತೆ ತಂಡ ರಚನೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಯಾವುದೇ ರೀತಿಯ ತನಿಖೆಗೆ ಸಿದ್ಧ, ಆದರೆ ಪಾರದರ್ಶಕವಾಗಿರಲಿ
ಯಾವುದೇ ರೀತಿಯ ತನಿಖೆಗೆ ಸಿದ್ಧ, ಆದರೆ ಪಾರದರ್ಶಕವಾಗಿರಲಿ
ಮೈಸೂರು ಅಪಘಾತ : ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ, ಗಾಯಾಳುಗಳಿಗೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ಮೈಸೂರು ಅಪಘಾತ : ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ, ಗಾಯಾಳುಗಳಿಗೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...