Thu,Jun01,2023
ಕನ್ನಡ / English

ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಗುಡುಗು ಸಹಿತ ಮಳೆ:ಹವಾಮಾನ ಇಲಾಖೆ | JANATA NEWS

16 Apr 2022
1718

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕಳೆದ ಕೆಲವು ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಮುಂದಿನ 5 ದಿನಗಳೂ ಇದೇ ರೀತಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಬಗ್ಗೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬೆಂಗಳೂರಿನ ಹವಾಮಾನ ಇಲಾಖೆಯು, ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ ಎಂದು ತಿಳಿಸಿದೆ.

ಬೆಂಗಳೂರಿನಲ್ಲಿ 4ನೇ ದಿನವೂ ಮಳೆರಾಯ ಅಬ್ಬರಿಸಿದ್ದಾನೆ. ಬೆಂಗಳೂರಿನ ಜಯನಗರ, ಸೌತ್ ಎಂಡ್ ಸರ್ಕಲ್, ಜೆ.ಪಿ. ನಗರ, ಬನಶಂಕರಿ, ವಿಲ್ಸನ್ ಗಾರ್ಡನ್, ಟೌನ್ ಹಾಲ್, ಮೈಸೂರು ರಸ್ತೆ, ಕತ್ರಿಗುಪ್ಪೆ, ಪದ್ಮನಾಭನಗರ, ಮೆಜೆಸ್ಟಿಕ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಜೋರು ಮಳೆಯಾಗಿದೆ.

RELATED TOPICS:
English summary :Thunder showers in the state for another 5 days

5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?
ವಿದ್ಯಾರ್ಥಿಗಳಿಗೆ ಸಿಹಿ ಹಂಚಿ, ಪಠ್ಯ ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಣೆ ಮಾಡಿದ ಸಚಿವ ಮಧು ಬಂಗಾರಪ್ಪ
ವಿದ್ಯಾರ್ಥಿಗಳಿಗೆ ಸಿಹಿ ಹಂಚಿ, ಪಠ್ಯ ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಣೆ ಮಾಡಿದ ಸಚಿವ ಮಧು ಬಂಗಾರಪ್ಪ
ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ರಚಿತರಾಮ್!
ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ರಚಿತರಾಮ್!
ಬಡವರ ಹಸಿವು ನೀಗಿಸಲು ಅಕ್ಕಿ ಕೊಟ್ರೆ ಅದು ತಪ್ಪಲ್ಲ: ನಟ ಡಾಲಿ ಧನಂಜಯ್‌
ಬಡವರ ಹಸಿವು ನೀಗಿಸಲು ಅಕ್ಕಿ ಕೊಟ್ರೆ ಅದು ತಪ್ಪಲ್ಲ: ನಟ ಡಾಲಿ ಧನಂಜಯ್‌
ಕಾಂಗ್ರೆಸ್ ಘೋಷಣೆ ಮಾಡಿದ ಐದು ಗ್ಯಾರಂಟಿ ಜಾರಿ ಮಾಡುವುದು ಗ್ಯಾರಂಟಿ : ಸಿದ್ದರಾಮಯ್ಯ
ಕಾಂಗ್ರೆಸ್ ಘೋಷಣೆ ಮಾಡಿದ ಐದು ಗ್ಯಾರಂಟಿ ಜಾರಿ ಮಾಡುವುದು ಗ್ಯಾರಂಟಿ : ಸಿದ್ದರಾಮಯ್ಯ
ನೀರು ಬಿಡುಗಡೆಗಾಗಿ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ನೀರು ಬಿಡುಗಡೆಗಾಗಿ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು ನಗರ ಹೊಸ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಬಿ ದಯಾನಂದ್
ಬೆಂಗಳೂರು ನಗರ ಹೊಸ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಬಿ ದಯಾನಂದ್
ಜಮ್ಮು ಕಾಶ್ಮೀರ : 3 ಭಯೋತ್ಪಾದಕರೊಂದಿಗೆ ಶಸ್ತ್ರಾಸ್ತ್ರ ಮತ್ತು ಮಾದಕ ದ್ರವ್ಯ ವಶಕ್ಕೆ ಪಡೆದ ಸೇನೆ
ಜಮ್ಮು ಕಾಶ್ಮೀರ : 3 ಭಯೋತ್ಪಾದಕರೊಂದಿಗೆ ಶಸ್ತ್ರಾಸ್ತ್ರ ಮತ್ತು ಮಾದಕ ದ್ರವ್ಯ ವಶಕ್ಕೆ ಪಡೆದ ಸೇನೆ
ಪಠ್ಯಪುಸ್ತಕ ಪರಿಷ್ಕರಣೆ ಖಚಿತ, ಸಿಎಂ ನಿರ್ದೇಶನದಂತೆ ತಂಡ ರಚನೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಪಠ್ಯಪುಸ್ತಕ ಪರಿಷ್ಕರಣೆ ಖಚಿತ, ಸಿಎಂ ನಿರ್ದೇಶನದಂತೆ ತಂಡ ರಚನೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಯಾವುದೇ ರೀತಿಯ ತನಿಖೆಗೆ ಸಿದ್ಧ, ಆದರೆ ಪಾರದರ್ಶಕವಾಗಿರಲಿ
ಯಾವುದೇ ರೀತಿಯ ತನಿಖೆಗೆ ಸಿದ್ಧ, ಆದರೆ ಪಾರದರ್ಶಕವಾಗಿರಲಿ
ಮೈಸೂರು ಅಪಘಾತ : ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ, ಗಾಯಾಳುಗಳಿಗೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ಮೈಸೂರು ಅಪಘಾತ : ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ, ಗಾಯಾಳುಗಳಿಗೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...