Mon,May20,2024
ಕನ್ನಡ / English

ಪಿಎಸ್ಐ ನೇಮಕಾತಿ ಅಕ್ರಮ : ಕಿಂಗ್‌ಪಿನ್ ಗೂ ಗೃಹ ಸಚಿವ ಅರಗ ಜ್ಞಾನೆಂದ್ರರ‌ ನಡುವೆ ಇರುವ ಲಿಂಕ್ ಏನು.? - ದಿನೇಶ್ ಗುಂಡುರಾವ್ | JANATA NEWS

20 Apr 2022
1370

ಬೆಂಗಳೂರು : ಪಿಎಸ್ಐ ನೇಮಕಾತಿಯಲ್ಲಿನ ಅಕ್ರಮದ ಆರೋಪಿತ ಕಿಂಗ್‌ಪಿನ್ ದಿವ್ಯಾ ಹಾಗರಗಿಗೂ ಬಿಜೆಪಿ ಮುಖಂಡರ ನಡುವೆ ಏನು ಸಂಬಂಧವಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ದಿನೇಶ್ ಗುಂಡುರಾವ್ ಪ್ರಶ್ನಿಸಿದ್ದಾರೆ.

ಈ ಕುರಿತು ಮಾಜಿ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ, ಗ್ರಹ ಸಚಿವ ಅರಗ ಜ್ಞಾನೇಂದ್ರ ಹಾಗೂ ಸಚಿವ ಶ್ರೀರಾಮಲು ಅವರ ಚಿತ್ರಗಳೊಂದಿಗೆ ದಿವ್ಯಾ ಹಾಗರಗಿಗೂ ಲಿಂಕ್ ಏನು ಎಂದು ಸರಣಿ ಪ್ರಶ್ನೆಗಳನ್ನೂ ಕೇಳಿ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಪೋಸ್ಟ್ ಮಾಡಿದ್ದು,

ಅಕ್ರಮ 545 PSI ನೇಮಕಾತಿಯ ಕಿಂಗ್‌ಪಿನ್ ದಿವ್ಯಾ ಹಾಗರಗಿಗೂ ನಮ್ಮ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಅರಚಿಕೊಳ್ಳುತ್ತಿರುವ BJP ಯವರಿಗೆ ಕೆಲ ಪ್ರಶ್ನೆಗಳು.
1) ದಿವ್ಯಾ ಹಾಗರಗಿ ಕುಟುಂಬಕ್ಕೂ ಗೃಹ ಸಚಿವ ಅರಗ ಜ್ಞಾನೆಂದ್ರರ‌ ನಡುವೆ ಇರುವ ಲಿಂಕ್ ಏನು.?
2) ದಿವ್ಯಾ ಹಾಗರಗಿ ನಿವಾಸಕ್ಕೆ ಗೃಹ ಸಚಿವ ಯಾವ ಡೀಲ್ ಕುದುರಿಸಲು ಭೇಟಿ ಕೊಟ್ಟಿದ್ದರು.?
3) PSI ನೇಮಕಾತಿಯ 200 ಕೋಟಿ ಲಂಚದಲ್ಲಿ ದಿವ್ಯಾ ಹಾಗರಗಿಯಿಂದ ಗೃಹ ಸಚಿವರಿಗೆ ಬಂದ ಪಾಲೆಷ್ಟು.?
4)ಲಂಚದ ಹಣದಲ್ಲೂ ಈ ಸರ್ಕಾರಕ್ಕೆ 40 ಪರ್ಸೆಂಟ್ ಪಾಲು ಸಿಕ್ಕಿದೆಯೇ ಅಥವಾ ಡಿಸ್ಕೌಂಟ್ ಸಿಕ್ಕಿದೆಯೇ.?
5) ದಿವ್ಯಾ BJP ಯವರಲ್ಲದಿದ್ದರೆ BSY ರವರು CM ಆಗಿದ್ದಾಗ ದಿವ್ಯಾರನ್ನು ನರ್ಸಿಂಗ್ ಕೌನ್ಸಿಲ್ ಸದಸ್ಯರಾನ್ನಾಗಿ ಮಾಡಿದ್ದು ಯಾವ ಮಾನದಂಡದ ಮೇಲೆ
ಅಕ್ರಮ PSI ನೇಮಕಾತಿಯ ಕಿಂಗ್‌ಪಿನ್ ದಿವ್ಯಾ ಹಾಗರಗಿ BJPಯ ಸಕ್ರಿಯ ಕಾರ್ಯಕರ್ತೆ‌ ಮತು ಮುಖಂಡೆ. PSI ನೇಮಕಾತಿ ಅಕ್ರಮದಲ್ಲಿ ಹಾಗರಗಿ ಜೊತೆ ಇಡೀ ಸರ್ಕಾರವೇ ಶಾಮೀಲಾಗಿ ದಂಧೆ ನಡೆಸಿದೆ. ಈಗ ದಿವ್ಯಾ ಹಾಗರಗಿಗೂ ನಮಗೂ ಸಂಬಂಧವಿಲ್ಲ ಎಂದು ಬಿಜೆಪಿಯವರು ಹೇಳಿಕೊಂಡರೆ ಯಾರದರೂ ನಂಬಲು ಸಾಧ್ಯವೆ.?
ಎಂದು ಪ್ರಶ್ನಿಸಿದ್ದಾರೆ.

RELATED TOPICS:
English summary : PSI Recruitment scam: What is the link between Kingpin and Home Minister Araga Gnanendra? - Dinesh Gundurao

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...