Sat,Apr27,2024
ಕನ್ನಡ / English

ಕೆಲವರು ನಾನೇ ಸಮರ್ಥ ಎನ್ನುವ ಭ್ರಮೆಯಲ್ಲಿದ್ದಾರೆ : ಸಿಎಂ ಬೊಮ್ಮಾಯಿ | JANATA NEWS

01 May 2022
3031

ಬೆಂಗಳೂರು : ಹಿಂದುಳಿದ ಮಠಗಳಿಗೆ ಸರ್ಕಾರದದಿಂದ ಅನುದಾನ ಬಿಡುಗಡೆ ಹಿನ್ನೆಲೆ‌ಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಹಿಂದುಳಿದ, ದಲಿತ ಮಠಾಧೀಶರ ಒಕ್ಕೂಟದಿಂದ ಕೃತಜ್ಞತೆ ಸಮಾರಂಭ ಭಾನುವಾರ ಕೆಂಗೇರಿಯ ರಾಮಾನುಜ ಮಠದಲ್ಲಿ ನಡೆಯಿತು.

ಮೈಸೂರು ರಸ್ತೆಯ ರಾಮಾನುಜ ಮಠದ ಆವರಣದಲ್ಲಿ ಹಿಂದುಳಿದ, ದಲಿತ ಮಠಾಧೀಶರು ಆಯೋಜಿಸಿದ್ದ ಕೃತಜ್ಞತಾ ಸಮಾರಂಭದಲ್ಲಿ ಮಾತನಾಡುತ್ತಾ, ಕೇವಲ ಭಾಷಣ ಮಾಡಿದ್ರಿ ಏನು ಸಾಮಾಜಿಕ ನ್ಯಾಯ ಕೊಟ್ರಿ?. ಕೆಲವರು ನಾವೇ ಸಾಮರ್ಥ್ಯವಂತರು ಅನ್ನೋ ಭ್ರಮೆಯಲ್ಲಿದ್ದಾರೆ. ಅಂಥವರಿಗೆ ಅವರ ಸ್ಥಾನವನ್ನು ಜನರೇ ತೋರಿಸಿದ್ದಾರೆ ಎಂದು ಪರೋಕ್ಷವಾಗಿ ಸಿಎಂ ಕಾಂಗ್ರೆಸ್​ ವಿರುದ್ಧ ಹರಿಹಾಯ್ದಿದ್ದಾರೆ.

ನನಗೆ ಭ್ರಮೆ ಇಲ್ಲ, ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಚಿಂತನೆಯಡಿ ನಾನು ಕೆಲಸ ಮಾಡ್ತಿದ್ದೇನೆ. ಕೆಲವರು ಸಾಮರ್ಥ್ಯದ ಬಗ್ಗೆ ಮಾತಾಡ್ತಾರೆ. ಶಕ್ತಿ ಇಲ್ಲದವರಿಗೆ ಶಕ್ತಿ ತುಂಬೋದೇ ಸಾಮರ್ಥ್ಯ. ಭಾಷಣದಿಂದ ಸಾಮರ್ಥ್ಯ ಬರಲ್ಲ. ವಿದ್ಯೆ ಇಲ್ಲದಿರೋರಿಗೆ ವಿದ್ಯೆ, ಕೆಲಸ ಇಲ್ಲದಿರೋರಿಗೆ ಕೆಲಸ ಕೊಡೋದೇ ಸಾಮರ್ಥ್ಯ.

ನಮ್ಮ ಕೃತಿಯಿಂದ ನಮ್ಮನ್ನು ಅಳೆಯಿರಿ. ಇನ್ನೊಬ್ಬರನ್ನು ಬೈದು ನಾವು ಮತ ಕೇಳಲ್ಲ. ನಾವು ಮಾಡಿರೋ ಕೆಲಸ ಇಟ್ಟು ಮತ ಕೇಳ್ತೀವಿ. ನಮ್ಮ ರಿಪೋರ್ಟ್ ಕಾರ್ಡ್ ಮುಂದೆ ಇಟ್ಟು ಮತ ಕೇಳ್ತೇವೆ. ನಮ್ಮ ಕೆಲಸ ನೋಡಿ ಆಶೀರ್ವದಿಸಿ ಎಂದು ಹೇಳಿದರು.

ನನ್ನ ಕಲ್ಪನೆ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು. ನನ್ನ ಬಜೆಟ್ ಕೂಡ ಅದೇ ರೀತಿ ಇದೆ. ಆರ್ಥಿಕತೆ ಅಂದರೆ ಹಣ ಅಲ್ಲ, ನನ್ನ ಪ್ರಕಾರ ಆರ್ಥಿಕತೆ ಅಂದರೆ ದುಡಿಮೆ, ದುಡಿಮೆಯೇ ದೊಡ್ಡಪ್ಪ ಎಂದು ಬದಲಾವಣೆ ಮಾಡಿದ್ದೇನೆ. ಪ್ರಥಮ ಬಾರಿಗೆ ಶಾಲೆಗಳ ಕಟ್ಟಡಕ್ಕೆ ವಿಶೇಷ ಅನುದಾನ ನೀಡಿದ್ದೇನೆ. ದೀನ ದಲಿತರ ಕಲ್ಯಾಣಕ್ಕೆ 3000 ಕೋಟಿ ಅನುದಾನ ಕೊಟ್ಟಿದ್ದೇನೆ. ನಾನು ಏನು ಸುಮ್ಮನೆ ಕುಳಿತಿಲ್ಲ, ಬಜೆಟ್ ನ 99 ಪರ್ಸೆಂಟ್ ಯೋಜನೆ ಗಳ ಅನುಷ್ಠಾನಕ್ಕೆ ಆದೇಶ ಮಾಡಿದ್ದೇನೆ ಎಂದರು

RELATED TOPICS:
English summary :Some people are under the illusion that I am competent: CM Bommai

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...