11 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ | JANATA NEWS
ಬೆಂಗಳೂರು : 11 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ರಜನೀಶ್ ಗೋಯಲ್ಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ. ಐಎಸ್ಎನ್ ಪ್ರಸಾದ್ ಅಭಿವೃದ್ಧಿ ಆಯುಕ್ತರ ಹೆಚ್ಚುವರಿ ಜವಾಬ್ದಾರಿ ಹೊಂದಿದ್ದಾರೆ.
ಉಮಾಶಂಕರ್- ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ
ರಶ್ಮಿ ವಿ.ಮಹೇಶ್- ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ
ಪಂಕಜ್ ಕುಮಾರ್ ಪಾಂಡೆ- ವಾಣಿಜ್ಯ ಹಾಗೂ ಕೈಗಾರಿಕೆ ಇಲಾಖೆಯ ಕಾರ್ಯದರ್ಶಿ
ರಾಮ್ ಪ್ರಸಾದ್ ಮನೋಹರ್- ಬಿಬಿಎಂಪಿ ವಿಶೇಷ ಆಯುಕ್ತ
ವಿನೋಥ್ ಪ್ರಿಯಾ- ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಎಂಡಿ
ರಮೇಶ್ ಡಿ.ಎಸ್ - ಗಣಿ ಹಾಗೂ ಭೂ ವಿಜ್ಞಾನ ಇಲಾಖೆಯ ನಿರ್ದೇಶಕ
ಶರತ್.ಬಿ- ಕೃಷಿ ಇಲಾಖೆಯ ಆಯುಕ್ತ
ಸತ್ಯಭಾಮ- ಅತಿಸಣ್ಣ, ಸಣ್ಣ, ಮಧ್ಯಮ ಉದ್ಯಮ, ವಾಣಿಜ್ಯ ಹಾಗೂ ಕೈಗಾರಿಕಾ ಇಲಾಖೆಯ ನಿರ್ದೇಶಕ
ಸೋಮಶೇಖರ್ ಎಸ್.ಜೆ- ಕರ್ನಾಟಕ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಎಂಡಿ ಯಾಗಿ ವರ್ಗಾಯಿಸಲಾಗಿದೆ.