ಜನಸ್ಪಂದನ ಸಮಾವೇಶ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಎಂಟಿಬಿ, ವಿಶ್ವನಾಥ್ | JANATA NEWS
ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರಕ್ಕೆ ಮೂರು ವರ್ಷ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದ ರಘುನಾಥಪುರದಲ್ಲಿ ನಡೆಯುತ್ತಿರುವ ಜನಸ್ಪಂದನ ವೇದಿಕೆ ಕಾರ್ಯಕ್ರಮ ಆರಂಭಕ್ಕೂ ಮುನ್ನ ಗಾಯಕ ವಿಜಯ್ ಪ್ರಕಾಶ್ ಆರ್ಕೆಸ್ಟ್ರಾ ತಂಡದಿಂದ ಗೀತೆಗಳ ಗಾಯನ ನಡೆಸಲಾಯಿತು.
ಇದೇ ವೇಳೆ ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ ಮತದಲ್ಲಿ ಮೇಲ್ಯಾವುದೋ ಹಾಡಿಗೆ ವೇದಿಕೆ ಮೇಲೆ ಸಚಿವ ಎಂಟಿಬಿ ನಾಗರಾಜ್ ಮತ್ತು ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಸಖತ್ ಸ್ಟೆಪ್ ಹಾಕಿದರು.
ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ ಮತದಲ್ಲಿ ಮೇಲ್ಯಾವುದೋ ಹಾಡಿಗೆ ವೇದಿಕೆ ಮೇಲೆ ಸಚಿವ ಎಂಟಿಬಿ ನಾಗರಾಜ್ ಮತ್ತು ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಸಖತ್ ಸ್ಟೆಪ್ ಹಾಕಿದರು.
RELATED TOPICS:
English summary :MTB, Vishwanath took a strong step in the Janaspandan convention program