Tue,Sep26,2023
ಕನ್ನಡ / English

ರೋಗಿ ಪ್ರಾಣ ಉಳಿಸಲು 3 ಕೀ.ಮೀ ಓಡಿದ ವೈದ್ಯ ಗೋವಿಂದ್ ನಂದಕುಮಾರ್! | JANATA NEWS

12 Sep 2022
2487

ಬೆಂಗಳೂರು : ವೈದ್ಯರೊಬ್ಬರು ರೋಗಿಗೆ ಆಪರೇಷನ್ ಮಾಡಲು ಬರೋಬ್ಬರಿ ಮುಕ್ಕಾಲು ಗಂಟೆ ಓಡಿ ಆಸ್ಪತ್ರೆ ತಲುಪಿದ್ದಾರೆ.

ಡಾ. ಗೋವಿಂದ ನಂದಕುಮಾರ್. ಇವರು ನಗರದ ಪ್ರಸಿದ್ಧ ಆಸ್ಪತ್ರೆಯ ಗ್ಯಾಸ್ಟ್ರೋ ಎಂಟೆರೋಲಜಿ ತಜ್ಞ ವೈದ್ಯರು. ಮಣಿಪಾಲ್ ಆಸ್ಪತ್ರೆ ತಲುಪಲು ಇವರು ಆಗಸ್ಟ್ 30ರಂದು ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಆದರೆ, ಭಾರೀ ಮಳೆಯಿಂದ ನೀರು ನಿಂತ ಪರಿಣಾಮ ಸರ್ಜಾಪುರ - ಮಾರತ್‌ ಹಳ್ಳಿ ಬಳಿ ಟ್ರಾಫಿಕ್ ಜಾಮ್ ಇತ್ತು.

ಆಸ್ಪತ್ರೆಗೆ ಹೋಗುವ ಸಂದರ್ಭದಲ್ಲಿ ಅದಿನ್ನೂ 3 ಕಿಮೀ ದೂರ ಇರುವಾಗ ಕಿಮೀ ದೂರ ಇರುವಾಗ ಭಾರೀ ಟ್ರಾಫಿಕ್ ನಲ್ಲಿ ಸಿಲುಕಿಕೊಂಡರು. ಟ್ರಾಫಿಕ್ ಜಾಮ್‌ನಿಂದಾಗಿ ವೈದ್ಯರು ಆಸ್ಪತ್ರೆ ತಲುಪಲು ವಿಳಂಬವಾದರೆ ಬಹಳಷ್ಟು ರೋಗಿಗಳಿಗೆ ತೊಂದರೆ ಆಗುತ್ತಿತ್ತು. ಹೀಗಾಗಿ, ಇನ್ನು ತಡ ಮಾಡಿದರೆ ಕಷ್ಟ ಎಂದು ಅರಿತ ವೈದ್ಯರು ಟ್ರಾಫಿಕ್ ಜಾಮ್‌ನಿಂದ ಕೂಡಿದ್ದ ರಸ್ತೆಯಲ್ಲಿ ಕಾರಿನಿಂದ ಇಳಿದು ಓಡತೊಡಗಿದರು.

45 ನಿಮಿಷಗಳಲ್ಲಿ ಅವರು ಒಂದು ಶಸ್ತ್ರಚಿಕಿತ್ಸೆಯನ್ನು ನಡೆಸಬೇಕಿತ್ತು. ಹಾಗಾಗಿ ಅವರು ಕಾರಿನಿಂದ ಇಳಿದು ಹೀಗೆ ಓಡುತ್ತಾ ಹೋಗಿ ಆಸ್ಪತ್ರೆ ತಲುಪಿ ಆಪರೇಷನ್‌ಗಳನ್ನು ನಡೆಸಿದರು.

ವೈಧ್ಯರಿಗೆ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ

RELATED TOPICS:
English summary :Doctor Govind Nandakumar ran 3 km to save the patient life

ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ  - ಬಿಜೆಪಿ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ - ಬಿಜೆಪಿ

ನ್ಯೂಸ್ MORE NEWS...