Thu,Apr25,2024
ಕನ್ನಡ / English

ಅಕ್ರಮ ಸಂಬಂಧಕ್ಕೆ ಬೇಸತ್ತು ತವರು ಸೇರಿದ ಪತ್ನಿ, ವಾಪಾಸ್ ಬರಲು ನಿರಾಕರಿಸಿದಕ್ಕೆ ಗುಂಡು ಹಾರಿಸಿದ ಪತಿ ಅರೆಸ್ಟ್ | JANATA NEWS

13 Sep 2022
1787

ಬೆಳಗಾವಿ : ಗಂಡನ ಅನೈತಿಕ ಸಂಬಂಧದಿಂದ ಬೇಸತ್ತು ತವರು ಸೇರಿದ ಪತ್ನಿಯ ತವರು ಮನೆಯಿಂದ ಬಾರದ ಹಿನ್ನೆಲೆ ಪತ್ನಿ ಮೇಲೆ ಪತಿ ​ಗುಂಡು ಹಾರಿಸಿದ್ದ ಘಟನೆ ಬೆಳಗಾವಿ ಜಿಲ್ಲೆ ಅಥಣಿಯಲ್ಲಿ ಸೆ.11ರಂದು ನಡೆದಿದೆ.

ಶಿವಾನಂದ ಎಂಬುವವರು ತನ್ನ ಪತ್ನಿ ಪ್ರೀತಿ ಮೇಲೆ ಗುಂಡು ಹಾರಿಸಿದ್ದರು. ಲೋಕೋಪಯೋಗಿ ಇಲಾಖೆಯಲ್ಲಿ ಗುತ್ತಿಗೆದಾರರಾಗಿರುವ ಶಿವಾನಂದ ಕಾಲೆಬಾಗನನ್ನು ಪೊಲೀಸರು ಬಂಧಿಸಿದ್ದಾರೆ.

4 ವರ್ಷದ ಹಿಂದೆ ಶಿವಾನಂದನನ್ನು ಪ್ರೀತಿ ಮದುವೆಯಾಗಿದ್ದರು. ಅನೈತಿಕ ಸಂಬಂಧ ಹೊಂದಿದ್ದ ಶಿವಾನಂದ ನಿತ್ಯವೂ ಹೆಂಡತಿಗೆ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತು ಪ್ರೀತಿ ಗಂಡನ ಮನೆಯಿಂದ ತವರು ಮನೆ ಸೇರಿದ್ದರು.

ಅವರ ಮನೆಗೆ ಹೋಗಿದ್ದ ಶಿವಾನಂದ ಕಾಗಲೆ, ವಾಪಸಾಗುವಂತೆ ಪತ್ನಿಯ ಮೇಲೆ ಗುಂಡು ಹಾರಿಸಿದ್ದಾನೆ. ಒಂದು ವೇಳೆ ವಾಪಸ್​ ಆಗದಿದ್ದರೆ ಇದೇ ಗುಂಡಿನಿಂದ ಸಾಯಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಆದರೆ ಗುಂಡಿನಿಂದ ತಪ್ಪಿಸಿಕೊಂಡು ಪತ್ನಿ ಪ್ರೀತಿ ಪ್ರಾಣ ಉಳಿಸಿಕೊಂಡಿದ್ದಾರೆ.

ಆದ್ರೆ ಸೆ.11ರ ರಾತ್ರಿ ಏಕಾಏಕಿ ಮನೆಗೆ ಬಂದು ತನ್ನೊಟ್ಟಿಗೆ ಬರುವಂತೆ ಶಿವಾನಂದ ಒತ್ತಾಯಿಸಿದ್ದಾರೆ. ಈ ವೇಳೆ ಬರುವುದಿಲ್ಲ ಅಂದಿದ್ದಕ್ಕೆ ತನ್ನಲ್ಲಿದ್ದ ಪಿಸ್ತೂಲ್ ನಿಂದ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿದ್ದಾರೆ.

ಎರಡು ಗುಂಡು ಹಾರಿಸಿ ನಾಲ್ಕು ಗುಂಡು ಬಾಕಿ ಇಟ್ಟುಕೊಂಡಿದ್ದ ಶಿವಾನಂದ, ಮನೆಗೆ ಬರಲಿಲ್ಲವೆಂದರೆ ಎರಡು ಗುಂಡು ನಿನಗೆ ಹಾರಿಸಿ ಎರಡು ಗುಂಡು ನಾನು ಹಾರಿಸಿಕೊಳ್ತಿನಿ ಅಂತ ಧಮ್ಕಿ ಹಾಕಿದ್ದಾನೆ. ಪತ್ನಿ ನೀಡಿದ ದೂರಿನನ್ವಯ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

RELATED TOPICS:
English summary :The wife who returned to her hometown after being fed up with the illicit relationship, the husband who shot her for refusing to come back, was arrested

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...