Fri,Apr26,2024
ಕನ್ನಡ / English

ಪ್ರೇಯಸಿಯ ಅಶ್ಲೀಲ ವಿಡಿಯೋ ಸೆರೆಹಿಡಿದು ಶೇರ್, ಪ್ರಿಯಕರನ ಕೊಲೆ! | JANATA NEWS

19 Sep 2022
3270

ಬೆಂಗಳೂರು : ಪ್ರೇಮಿಯೊಬ್ಬ ತನ್ನ ಪ್ರೇಯಸಿಯ ಅಶ್ಲೀಲ ವಿಡಿಯೋ ಸೆರೆಹಿಡಿದು ಶೇರ್ ಮಾಡಿ ಕೊಲೆಯಾಗಿದ್ದಾನೆ. ಪ್ರಿಯಕರನ ಕೃತ್ಯದಿಂದ ಬೇಸತ್ತಿದ್ದ ಪ್ರಿಯತಮೆ ತನ್ನ ಸ್ನೇಹಿತರ ಜೊತೆ ಸೇರಿ ಪ್ರಿಯಕರನನ್ನು ಹತ್ಯೆಗೈದಿರುವ ಘಟನೆ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ಮೈಕೋ ಲೇಔಟಿನಲ್ಲಿ ನಡೆದಿದೆ.

ವಿಕಾಸ್ (27) ಕೊಲೆಯಾದ ವೈದ್ಯ. ಪ್ರತಿಭಾ,ಸುಶೀಲ್, ಗೌತಮ್ ಮತ್ತು ಸೂರ್ಯ ಕೊಲೆಗೈದಿರುವ ಆರೋಪಿಗಳಾಗಿದ್ದು ಪೊಲೀಸರು ಬಂಧಿಸಿದ್ದಾರೆ.

ಪ್ರತಿಭಾ ಹಾಗೂ ಕೊಲೆಯಾದ ವಿಕಾಸ್ ಪ್ರೀತಿಸುತ್ತಿದ್ದರು. ಡಾ. ವಿಕಾಸ್ ಉಕ್ರೇನ್ ನಲ್ಲಿ ವೈದ್ಯಕೀಯ ಶಿಕ್ಷಣ ಮುಗಿಸಿದ್ದ ವಿಕಾಸ್ ಚೆನ್ನೈ ನಲ್ಲಿ ವೈದ್ಯನಾಗಿ ಕೆಲಸ ಮಾಡಿಕೊಂಡಿದ್ದ. ಪ್ರತಿಭಾ ಹಾಗೂ ವಿಕಾಸ್ ಪರಸ್ಪರ ಪ್ರೀತಿಸುತ್ತಿದ್ದು ಕೆಲದಿನಗಳ ಹಿಂದೆ ಎರಡೂ ಕುಟುಂಬದಿಂದಲೂ ನವೆಂಬರ್‌ನಲ್ಲಿ ಮದುವೆಗೆ ಸಮ್ಮತಿ ಸಿಕ್ಕಿತ್ತು.

ಈ ನಡುವೆ ಪ್ರತಿಭಾ ಹಾಗೂ ಆಕೆಯ ತಾಯಿಯ ಅಶ್ಲೀಲ ಫೋಟೊ ಮತ್ತು ವಿಡಿಯೋಗಳನ್ನ ಸೆರೆಹಿಡಿದಿದ್ದ ವಿಕಾಸ್ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ. ಇದನ್ನು ನೋಡಿ ದಿಗಿಲುಗೊಂಡ ಪ್ರತಿಭಾ ಇದನ್ನು ಪ್ರಶ್ನೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಭಾರಿ ಗಲಾಟೆ ನಡೆದಿದೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಬೇಕಿದೆ ಎಂದು ಹೇಳಿ ಪ್ರತಿಭಾ ಡಾ. ವಿಕಾಸ್ ನನ್ನು ಕರೆಸಿಕೊಂಡಿದ್ದಾಳೆ. ಆರೋಪಿಗಳು ವಿಕಾಸ್ ಮೇಲೆ ಮನಸೋ ಇಚ್ಛೆ ಹಲ್ಲೆಯನ್ನು ಮಾಡಿದ್ದರು. ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಿಕಾಸ್ ಮೂರು ದಿನಗಳಿಂದ ಚಿಕಿತ್ಸೆಯನ್ನು ಪಡೆಯುತ್ತಾ ಸಾವು ಬದುಕಿನ ನಡುವೆ ಹೋರಾಟವನ್ನು ನಡೆಸುತ್ತಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಡಾ. ವಿಕಾಸ್ ಸಾವನ್ನಪ್ಪಿದ್ದ.

ಈ ಸಂಬಂಧ ಆರೋಪಿಗಳ ವಿರುದ್ಧ ಎಫ್‌ಐಆರ್​ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

RELATED TOPICS:
English summary :Captured and shared the obscene video of the lover, the murder of the lover!

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...