ಸಾವಲ್ಲೂ ಸಾರ್ಥಕತೆ ಮೆರೆದ ರಕ್ಷಿತಾ ಕುಟುಂಬಕ್ಕೆ ಸರ್ಕಾರದ ವತಿಯಿಂದ 8 ಲಕ್ಷ ರೂ. ಪರಿಹಾರ ಘೋಷಣೆ | JANATA NEWS
ಚಿಕ್ಕಮಗಳೂರು : ಸಾವಿನಲ್ಲೂ ಸಾರ್ಥಕತೆ ಮೆರೆದ ರಕ್ಷಿತಾ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿ ಸೇರಿ ಸರ್ಕಾರದ ವತಿಯಿಂದ ಒಟ್ಟು 8 ಲಕ್ಷ ಪರಿಹಾರ ಘೋಷಣೆಯಾಗಿದೆ.
ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ರೂ., ತಾಂಡಾ ಅಭಿವೃದ್ಧಿ ನಿಗಮದಿಂದ 1 ಲಕ್ಷ ರೂ., ಉದ್ಯಮಶೀಲತೆ ಯೋಜನೆಯಡಿ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ.
ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಪಿ.ರಾಜೀವ್ ಚೆಕ್ ಹಸ್ತಾಂತರ ಮಾಡಲಿದ್ದಾರೆ. ರಕ್ಷಿತಾ ಮೆದುಳು ನಿಷ್ಕ್ರಿಯಗೊಂಡ ಬಳಿಕ ಕುಟುಂಬಸ್ಥರು ಆಕೆಯ 9 ಅಂಗಾಂಗಳನ್ನ ದಾನ ಮಾಡಿದ್ದರು.
Related News:
ಸಾವಲ್ಲೂ ಸಾರ್ಥಕತೆ ಮೆರದ ಪಿಯು ವಿದ್ಯಾರ್ಥಿನಿ | JANATA NEWS
RELATED TOPICS:
English summary :8 lakhs from the government to Rakshita family, who have proved their worth. Declaration of compensation