Sat,Dec13,2025
ಕನ್ನಡ / English

ಕಂದಕಕ್ಕೆ ಬಿದ್ದು ಅಕ್ಕನ ಮಗಳ ಬರ್ತ್​​ಡೇ ಕೇಕ್​​ ತರಲು ಹೋದ ಇಬ್ಬರು ಬೈಕ್ ಸವಾರರ ಸಾವು | JANATA NEWS

28 Sep 2022

ಗದಗ : ಕಂದಕಕ್ಕೆ ಬಿದ್ದು ಇಬ್ಬರು ಯುವಕರು ಮೃತಪಟ್ಟಿರೋ ಘಟನೆ ಗದಗ ತಾಲೂಕಿನ ನಾಗಾವಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಮಂಜುನಾಥ್ ಮಾದರ್ (19) ಬಸವರಾಜ್ ಜವಳಬೆಂಚಿ (17) ಮೃತಪಟ್ಟಿದ್ದಾರೆ.

ಮಂಜುನಾಥ್ ಮಾದರ್ ಅವರ ಸಂಬಂಧಿಕರ ಮನೆಗೆ ಬರ್ತ್ ಡೇ ಆಚರಣೆಗೆ ಸ್ನೇಹಿತ ಬಸವರಾಜ್ ಜೊತೆ ಹೊರಟಿದ್ದರು. ದಾರಿ ಮಧ್ಯೆ ಕೇಕ್ ತೆಗೆದುಕೊಂಡು ಎಲೆಸಿರುಂದಕ್ಕೆ ಹೊರಟಿದ್ದರು.

ಸುರಿದ ಧಾರಾಕಾರ ಮಳೆಗೆ ನಾಗಾವಿ ಹಾಗೂ ನಾಗಾವಿ ತಾಂಡಾ ಮಾರ್ಗದಲ್ಲಿನ ರಸ್ತೆ ಕೊಚ್ಚಿ ಹೋಗಿ ರಸ್ತೆ ಮಧ್ಯೆ ದೊಡ್ಡ ಕಂದಕ ನಿರ್ಮಾಣವಾಗಿತ್ತು. ಇದನ್ನು ಅರಿಯದ ಬೈಕ್ ಸವಾರರು ಕಂದಕದಲ್ಲಿ ಬಿದ್ದು, ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗದಗ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Death of two bikers who fell into a ditch and went to bring birthday cake for sister daughter

2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ನ್ಯೂಸ್ MORE NEWS...