Fri,Apr26,2024
ಕನ್ನಡ / English

ಸಿದ್ದರಾಮಯ್ಯರ ಉಗ್ರ ಭಾಗ್ಯ ಯೋಜನೆಯಿಂದ 32ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ | JANATA NEWS

28 Sep 2022
2319

ಬೆಂಗಳೂರು : ವಿಪಕ್ಷನಾಯಕ ಸಿದ್ದರಾಮಯ್ಯರ ಉಗ್ರ ಭಾಗ್ಯ ಯೋಜನೆಯಿಂದ 32ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ ಎಂದು ಬೆಂಗಳೂರಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ ರವಿ ವಾಗ್ದಾಳಿ ಮಾಡಿದ್ದಾರೆ.

PFI ಮತ್ತು ಅದರ ಅಂಗಸಂಸ್ಥೆಗಳನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿರುವ ಹಿನ್ನೆಲೆ ಸಿದ್ದರಾಮಯ್ಯ ಮಾತನಾಡಿ ಆರ್​ಎಸ್​ಎಸ್​ನಿಂದಲೂ ಸಮಾಜದಲ್ಲಿ ಅಶಾಂತಿ ತಲೆದೋರುತ್ತಿದೆ, ಅದನ್ನೂ ಬ್ಯಾನ್ ಮಾಡಿ ಎಂದು ಹೇಳಿಕೆ ನೀಡಿದ್ದರು.

ಎಲ್​ಇಟಿ ಜೊತೆ ಹಾವು ಏಣಿಯಾಟ ಆಡಿದ ಪರಿಣಾಮ ರಾಜೀವ್ ಗಾಂಧಿ ಬಲಿಯಾಗಬೇಕಾಯತು. ಭಾರತ ವಾಸಕ್ಕೆ ಯೋಗ್ಯ ಅಲ್ಲ ಎಂದು ಅನ್ನಿಸಿದವರಿಗೆ ಅಫ್ಘಾನಿಸ್ತಾನ, ಪಾಕಿಸ್ತಾನ ಇದೆ, ಅಲ್ಲಿಗೆ ಫ್ರೀ ವೀಸಾ ಕೊಟ್ಟು ಕಳುಹಿಸುತ್ತೇವೆ ಎಂದು ಕಿಡಿಕಕಾರಿದರು.

ಯಾವ ಭಯೋತ್ಪಾದನೆ ವಿಚಾರದಲ್ಲಿ ಆರ್​ಎಸ್​ಎಸ್ ಮುಂದಾಗಿದೆ ಎಂದು ತೋರಿಸಲಿ. ಇಂತಹ ಮತಾಂದರಿಂದಲೇ ದೇಶ ವಿಭಜನೆಯಾಗಿದ್ದು. ರಾಷ್ಟ್ರವನ್ನು ಪ್ರೀತಿಸಿ ಅನ್ನೋದು ಭಯೋತ್ಪಾದನೆಯಾ? ಸಿದ್ದರಾಮಯ್ಯನವರೇ.. ವಿಪಕ್ಷನಾಯಕ ಸಿದ್ದರಾಮಯ್ಯರ ಉಗ್ರ ಭಾಗ್ಯ ಯೋಜನೆಯಿಂದ 32ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ ಎಂದು ಬೆಂಗಳೂರಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ ರವಿ ವಾಗ್ದಾಳಿ ಮಾಡಿದ್ದಾರೆ.

ಉಗ್ರರ ಜೊತೆಗೆ ಯಾವ ರೀತಿ ಹಾಟ್ ಲೈನ್ ಕನೆಕ್ಷನ್ ಇದೆ ಎಂಬುದಕ್ಕೆ ಆಲ್ ಜವಾಹಿರಿ ಹಿಜಾಬ್ ಬೆಂಬಲಿಸಿ ಶಾಯಿರಿ ಹೇಳಿದ್ದೇ ಒಂದು ಸ್ಯಾಂಪಲ್ ಆಗಿದೆ. ಸುಣ್ಣ ಮತ್ತು ಬೆಣ್ಣೆ ಗುರುತಿಸದಂತಹ ಸ್ಥಿತಿಗೆ ಸಿದ್ದರಾಮಯ್ಯ ಬಂದಿದ್ದಾರೆ ಅನ್ನಿಸುತ್ತದೆ. ಯಾವ ಪ್ರಾಮಾಣಿಕತೆ ಇದೆ ಸಿದ್ದರಾಮಯ್ಯಗೆ? ಆರ್ ಎಸ್ ಎಸ್ ಯಾವ ಯಾವ ವಿಧ್ವಂಸಕ ಕೃತ್ಯದಲ್ಲಿ ತೊಡಗಿದೆ ಅಂತಾ ಸಿದ್ದರಾಮಯ್ಯ ಹೇಳಲಿ. ರಾಜಕೀಯ ತೆವಲಿಗೆ ಹೇಳುವುದನ್ನು ಬಿಡಲಿ ಎಂದು ಕಿಡಿ ಕಾರಿದರು.

RELATED TOPICS:
English summary :More than 32 Hindu activists were killed by Siddaramaiah Ugra Bhagya Yojana

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...