Thu,May16,2024
ಕನ್ನಡ / English

ಬ್ಯಾನ್ ಮಾಡಿದ ತಕ್ಷಣ ಸಮಾಜಘಾತಕ ಕೆಲಸಗಳು ನಿಲ್ಲುತ್ತವೆ ಅನ್ನೋದು ಸುಳ್ಳು: ಎಚ್​ಡಿಕೆ | JANATA NEWS

28 Sep 2022
2533

ರಾಮನಗರ : ಪಾಪುಲರ್​ ಫ್ರಂಟ್​ ಆಫ್​ ಇಂಡಿಯಾ (ಪಿಎಫ್​ಐ) ಹಾಗೂ ಅದರ ಅಂಗ ಸಂಸ್ಥೆಗಳು ಸೇರಿದಂತೆ 8 ಸಂಘಟನೆಗಳನ್ನು 5 ವರ್ಷಗಳವರೆಗೆ ನಿಷೇಧಿಸಿ ಕೇಂದ್ರ ಸರ್ಕಾರ ಇಂದು(ಸೆ.28) ಆದೇಶ ಹೊರಡಿಸಿದೆ.

ದೇಶಾದ್ಯಂತ ಪಿಎಫ್‌ಐ ಸಂಘಟನೆ ಬ್ಯಾನ್‌ ಮಾಡಲಾಗಿದೆ ಈ ಬಗ್ಗೆ, ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಮಾತನಾಡಿ , ಪಿಎಫ್‌ಐ ಬ್ಯಾನ್‌ ಮಾಡೋದ್ರಿಂದ ಸಮಾಜಘಾತಕ ಕೆಲಸಗಳು ನಿಲ್ಲುತ್ತವೆ ಅನ್ನೋದು ಸುಳ್ಳು ಎಂದು ಕಿಡಿ ಕಾರಿದ್ದಾರೆ. ಯಾವ ಯಾವ ಸಂಘಟನೆಗಳಿಂದ ದೇಶದ್ರೋಹದ ಕೆಲಸ ಆಗಿದೆ‌ ಎಂಬುದನ್ನ ಜನರ ಮುಂದೆ ತೆರೆದಿಡಬೇಕು. ಇದು ಸರ್ಕಾರದ ಕರ್ತವ್ಯ ಎಂದರು.

ಯಾರೇ ತಪ್ಪು ಮಾಡಿದ್ರೂ ಉಗ್ರವಾದ ಕ್ರಮ ಕೈಗೊಳ್ಳಬೇಕು. ಸಂಘಟನೆಗಳನ್ನು 5 ವರ್ಷ ಬ್ಯಾನ್‌ ಮಾಡಿದ್ದೇವೆ ಎನ್ನಬಹುದು. ಸಮಾಜಘಾತಕ ಶಕ್ತಿಗಳ ಹಿನ್ನೆಲೆ ಏನಿದೆ. ಕಾನೂನು ಬಾಹಿರ ಚಟುವಟಿಕೆ ಜನರ ಮುಂದಿಡಬೇಕು. ಸರ್ಕಾರ ಹೀಗೆ ಮಾಡದಿದ್ರೆ ಜನರಿಗೆ ಅಪನಂಬಿಕೆ ಬರುತ್ತೆ ಎಂದು ಕಿಡಿಕಾರಿದ್ದಾರೆ

ಸಮಾಜ ದ್ರೋಹಿ, ರಾಷ್ಟ್ರದ್ರೋಹಿ ಚಟುವಟಿಕೆಗಳಲ್ಲಿ ಯಾವುದೇ ಸಂಘಟನೆ ಪಾಲ್ಗೊಂಡಿದ್ದರೂ ಅದನ್ನು ಬ್ಯಾನ್ ಮಾಡಬೇಕೆಂದು ಹೇಳಿದ ಕುಮಾರಸ್ವಾಮಿ, ಈಗಾಗಲೇ ಬಂಧನಕ್ಕೊಳಗಾಗಿರುವ ಪಿಎಫ್‌ಐ ಕಾರ್ಯಕರ್ತರು ನಡೆಸಿರುವ ಸಮಾಜ ವಿರೋಧಿ ಚಟುವಟಿಕೆಗಳನ್ನು ಜನರ ಮುಂದಿಟ್ಟರೆ ಅವರ ಪರ ಸಹಾನುಭೂತಿ ಇಟ್ಟುಕೊಂಡು ಪ್ರತಿಭಟನೆ ನಡೆಸಲು ಶುರುಮಾಡಿರುವ ಜನರಿಗೆ ವಾಸ್ತವತೆ ಮನದಟ್ಟಾಗುತ್ತದೆ ಎಂದರು.

RELATED TOPICS:
English summary :It is a lie that anti-social activities will stop immediately after ban: HDK

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...