ದಸರಾ ಬನ್ನಿ ಕೊಡುವ ನೆಪದಲ್ಲಿ ಕರೆದು ಪಿಡಿಒ ಬರ್ಬರ ಕೊಲೆ | JANATA NEWS
ರಾಯಚೂರು : ಜಿಲ್ಲೆಯ ಲಿಂಗಸುಗೂರಿನ ಹೊರವಲಯದ ಸೀಮೆ ಈರಣ್ಣ ದೇವಸ್ಥಾನದ ಬಳಿ ಬನ್ನಿ ಕೊಡುವ ನೆಪದಲ್ಲಿ ಬಂದು ಪಿಡಿಓ ಗಜದಂಡಯ್ಯ ಸ್ವಾಮಿಯನ್ನು ಕೊಲೆ ಮಾಡಲಾಗಿದೆ.
ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಸೀಮೆ ಈರಣ್ಣ ದೇಗುಲದ ಬಳಿ ಕೋಠಾ ಗ್ರಾಮ ಪಂಚಾಯಿತಿ ಪಿಡಿಒ ಗಜದಂಡಯ್ಯ ಅವರ ಕೊಲೆ ಮಾಡಲಾಗಿದೆ. ಹಳೆ ವೈಷಮ್ಯ ಹಿನ್ನೆಲೆ ಪಿಡಿಒ ಗಜದಂಡಯ್ಯ ಅವರನ್ನು ಬನ್ನಿ ಕೊಡುವ ನೆಪದಲ್ಲಿ ಕರೆದು ಕೊಲೆ ಮಾಡಿದ್ದಾರೆ.
ಸ್ಥಳಕ್ಕೆ ಲಿಂಗಸುಗೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
English summary :Called on the pretext of giving Dussehra bunny, PDO barbaric murder