Fri,Apr26,2024
ಕನ್ನಡ / English

ಉದ್ದೇಶ ಪೂರಕವಾಗಿಯೇ ಟಿಪ್ಪು ಎಕ್ಸ್‌ಪ್ರೆಸ್ ಹೆಸರು ಬದಲಾಯಿಸಿದ್ದೇನೆ: ಪ್ರತಾಪ್‌ ಸಿಂಹ | JANATA NEWS

12 Oct 2022
2172

ಮೈಸೂರು : ಮೈಸೂರು ನಡುವೆ ಸಂಚರಿಸುವ ಟಿಪ್ಪು ಎಕ್ಸ್‌ಪ್ರೆಸ್ ರೈಲಿನ ಹೆಸರನ್ನು ಬದಲಾಯಿಸಿ ಒಡೆಯರ್‌ ಎಕ್ಸಪ್ರೆಸ್‌ ಎಂದು ಕೇಂದ್ರ ಸರ್ಕಾರ ಮರುನಾಮಕರಣ ಮಾಡಿದೆ.

ಮೈಸೂರಿನಲ್ಲಿ ನಡೆದಿರುವ ಅಭಿವೃದ್ಧಿಯಲ್ಲಿ ರಾಜರ ಕೊಡುಗೆ ಇದೆ. ಮಹಾರಾಜರು ಮೈಸೂರಿಗೆ ಕೊಟ್ಟ ಕೊಡುಗೆಗಳನ್ನು ನಾನು ಹೇಳುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸದ್ದಾರೆ.

ಟಿಪ್ಪುಗೆ ಮೈಸೂರಿಗೆ ಏನು ಸಂಬಂಧ? ಟಿಪ್ಪು ಏನು ಮೈಸೂರಿನವನೇ? ಅವನು ಶ್ರೀರಂಗಪಟ್ಟಣದವನು. ಮೈಸೂರಿನಲ್ಲಿ ನಡೆದಿರುವ ಅಭಿವೃದ್ಧಿಯಲ್ಲಿ ರಾಜರ ಕೊಡುಗೆ ಇದೆ. ಒಂದು ಟ್ರೈನ್ ಗೆ ಇಟ್ಟ ಹೆಸರನ್ನ ಬದಲಾಯಿಸಿದ ಉದಾಹರಣೆಗಳೇ ಇಲ್ಲ.ಆದರೆ ಇದನ್ನ ಉದ್ದೇಶ ಪೂರ್ವಕವಾಗಿಯೇ ಪ್ರಯತ್ನ ಪಟ್ಟು ಬದಲಾಯಿಸಿದ್ದೇನೆ ಎಂದರು.

ಸಿದ್ದರಾಮಯ್ಯ ಓದಿದ ವಿಶ್ವವಿದ್ಯಾನಿಲಯ ಮೈಸೂರು ಮಹಾರಾಜರು ಕಟ್ಟಿಸಿದ್ದು. ಸಿದ್ದರಾಮಯ್ಯ ಮಹಾರಾಜರ ಬಗ್ಗೆ ಉಢಾಫೆಯಿಂದ ಮಾತನಾಡುತ್ತಾರೆ‌. ಮೈಸೂರು ಮಹಾರಾಜರ ಬಗ್ಗೆ ಕೇವಲವಾಗಿ ಮಾತನಾಡುವ ಸಿದ್ದರಾಮಯ್ಯನವರಿಂದ ನಾವು ಪಾಠ ಕಲಿಯುವ ಅಗತ್ಯವಿಲ್ಲ ಎಂದರು. ಟಿಪ್ಪು ಹೆಸರನ್ನ ಜನರ ಮನಸ್ಸಿನಿಂದ ತೆಗೆಯಲು ಆಗಲ್ಲ ಎನ್ನುವವರ ಹೆಸರನೇ ಜನ ಮರೆಯುತ್ತಿದ್ದಾರೆ. ಅದಕ್ಕೆ ಉದಾಹರಣೆ ಕೂಡ ಇದೆ.

ಒಂದು ಬಾರಿ ರೈಲಿಗೆ ಇಟ್ಟ ಹೆಸರನ್ನು ಬದಲಾಯಿಸಿದ ಉದಾಹರಣೆಗಳೇ ಇಲ್ಲಾ. ಆದರೆ ನಾನು ಉದ್ಧೇಶಪೂರ್ವಕವಾಗಿಯೇ ಪ್ರಯತ್ನ ಪಟ್ಟು ಒಡೆಯರ್ ಎಕ್ಸ್​ಪ್ರೆಸ್ ಎಂದು ಹೆಸರು ಬದಲಾಯಿಸಿದ್ದೇನೆ. ನಾನು ಮೈಸೂರಿಗೆ ಹತ್ತು ರೈಲು ತಂದಿದ್ದೇನೆ. ಈ ದೇಶದ ಯಾವುದೇ ಸಂಸದ 10 ವರ್ಷದಲ್ಲಿ ಮಾಡದ ಸಾಧನೆಯನ್ನ ನಾನು ಮಾಡಿದ್ದೇನೆ ಎಂದು ಹೇಳಿದರು.

RELATED TOPICS:
English summary :I have changed the name of Tipu Express to serve the purpose: Pratap Simha

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...