Thu,Sep11,2025
ಕನ್ನಡ / English

ಇನ್ಸ್ಪೆಕ್ಟರ್ ನಂದೀಶ್ ಸಾವು ಕೇಸ್ ಗೆ ಟ್ವಿಸ್ಟ್ : ತಮ್ಮ ಹೇಳಿಕೆ ಸಮರ್ಥಿಸಿಕೊಂಡ ಎಂಟಿಬಿ | JANATA NEWS

29 Oct 2022

ರಾಯಚೂರು : ಪೋಸ್ಟಿಂಗ್‍ಗೆ 60-70 ಲಕ್ಷ ರೂ. ಕೊಟ್ಟು ಬಂದ್ರೆ ಹೃದಯಾಘಾತ ಆಗದೆ ಇನ್ನೇನಾಗುತ್ತೆ ಎಂದು ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ. ಇದೀಗ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ನಂದೀಶ್ ಸಾವು ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ.

ರಾಯಚೂರಿನಲ್ಲಿ ಕನಕದಾಸ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾವಿನ ಬಳಿಕ ನಾನು ನೋಡಲು ಹೋಗುವಾಗ ಹಿಂದೆ ಕಾರ್ಯಕರ್ತರು ಬರುತ್ತಿದ್ದರು. ಯಾಕೆ ಇಂತಹ ತೀರ್ಮಾನ ತಗೊಂಡ ಅಂತ ಹೇಳುತ್ತಾ ಬರುತ್ತಿದ್ದರು. 70-80 ಲಕ್ಷ ಖರ್ಚು ಮಾಡಿಬಿಟ್ಟೆ ಅಂತ ಟೆನ್ಷನ್‍ನಲ್ಲಿ ಇದ್ದೆ ಅಂತ ಹೇಳ್ತಿದ್ನಂತೆ. ಇಲ್ಲಿ ಏನ್ ಮಾಡಬೇಕು ಅಂತ ಖರ್ಚು ಮಾಡ್ದ, ಅಂತ ಹೇಳ್ದೆ ಅಷ್ಟೇ ಎಂದು ತಿಳಿಸಿದ್ದಾರೆ.

ಯಾವ ಕಾರಣಕ್ಕೆ ಸಸ್ಪೆಂಡ್ ಮಾಡಲಾಗಿತ್ತು ಎಂಬ ಬಗ್ಗೆ ಸ್ವತಃ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿ, ಪಿಐ ನಂದೀಶ್​ ಹೃದಯಾಘಾತದಿಂದ ನಿಧನರಾಗಿದ್ದಾರೆಂದು ಮಾಹಿತಿ ಇದೆ. ಈಗ ಯಾವ್ಯಾವುದಕ್ಕೋ ಲಿಂಕ್​ ಮಾಡಿ ಮಾತಾಡುವುದು ಸರಿಯಲ್ಲ. ಕ್ಯಾಬರೆ, ಇಸ್ಪೀಟ್​ ಕ್ಲಬ್, ಕ್ಯಾಸಿನೋ ಬಂದಾಗಬೇಕೆಂದು ಸೂಚನೆ ನೀಡಲಾಗಿತ್ತು. ಕೆಲವು ಠಾಣಾ ವ್ಯಾಪ್ತಿಯಲ್ಲಿ ಮತ್ತೆ ಓಪನ್​ ಮಾಡುವ ಕೆಲಸ ನಡೆದಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

ಬೆಂಗಳೂರಿನಲ್ಲಿ ಅಕ್ರಮ ಚಟುವಟಿಕೆ ಬಂದ್​ ಆಗಬೇಕೆಂದು ಸೂಚನೆ ನೀಡಲಾಗಿತ್ತು. ಅಕ್ರಮ ನಡೆಯುತ್ತಿದ್ರೆ ಸ್ಥಳೀಯ ಅಧಿಕಾರಿ ಹೊಣೆಮಾಡುವಂತೆ ಹೇಳಿದ್ದೆ. ಕಟ್ಟುನಿಟ್ಟಿನ ಸೂಚನೆ ನೀಡಿದ್ದರೂ ಅಲ್ಲಿ ರೇವ್ ಪಾರ್ಟಿ ನಡೆಯುತ್ತಿತ್ತು. ಪಾರ್ಟಿಯಲ್ಲಿ ಸೂಡಾನ್​ ದೇಶದ 20 ಪ್ರಜೆಗಳು ಭಾಗವಹಿಸಿದ್ದರು. ಸಿಸಿಬಿ ದಾಳಿ ನಡೆಸಿದ್ದ ಹಿನ್ನೆಲೆಯಲ್ಲಿ ಕಮಿಷನರ್,​ ನಂದೀಶ್ ಅವರನ್ನು​ ಅಮಾನತು ಮಾಡಿದ್ದಾರೆ. ಈ ಬಗ್ಗೆ ಪೊಲೀಸ್ ಆಯುಕ್ತರು ನನಗೆ ಮಾಹಿತಿ ನೀಡಿದ್ದರು ಎಂದು ಸ್ಪಷ್ಟಪಡಿಸಿದರು.

RELATED TOPICS:
English summary :Twist to Inspector Nandish death case: MTB defended his statement

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್ ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...