Thu,Apr25,2024
ಕನ್ನಡ / English

ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ | JANATA NEWS

01 Nov 2022
3243

ಬೆಂಗಳೂರು : ಡಾ.ಪುನೀತ್‌ರಾಜ್‌ಕುಮಾರ್‌ಗೆ ಮರೋಣತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಸಹಸ್ರಾರು ಅಭಿಮಾನಿಗಳ ಸಮ್ಮುಖದಲ್ಲಿ, ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ, ಗಣ್ಯರ ಸಮ್ಮುಖದಲ್ಲಿ ರಾಜರತ್ನ ಪುನೀತ್ ರಾಜ್‍ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಕರ್ನಾಟಕ ಸರ್ಕಾರ ಗೌರವಿಸಿತು.

ಡಾ.ಸುಧಾಮೂರ್ತಿ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರಿಗೆ ಪ್ರಶಸ್ತಿ ನೀಡುವ ಮಾಡುವ ಮೂಲಕ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಿದರು.

ಇದೇ ವೇಳೆ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಡಾ. ರಾಜ್‌ಕುಮಾರ್‌ ಕುಟುಂಬದ ಸದ್ಯಸರು, ಖ್ಯಾತ ನಟರಾದ ರಜಿನಿಕಾಂತ್‌, ಜ್ಯೂ.ಎನ್‌ಟಿಆರ್‌ ಸೇರಿದಂತೆ ರಾಜಕೀಯ ನಾಯಕರುಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಜಕುಮಾರ್ ಅವರ ಎಲ್ಲ ಕುಟುಂಬಸ್ಥರು ಕೂಡ ಹಾಜರಿದ್ದರು. ಪ್ರಶಸ್ತಿ ಸ್ವೀಕರಿಸಿದ ಅಶ್ಚಿನಿ ಪುನೀತ್​ ರಾಜಕುಮಾರ್​​​​​​ ರಾಜ್ಯ ಸರ್ಕಾರಕ್ಕೆ ಧನ್ಯವಾದ ಹೇಳಿದರು. ಇದೇ ವೇಳೆ ರಾಜ್ಯದ ಜನರಿಗೆ ನಮನ ಸಲ್ಲಿಸಿದರು.

ರಜನಿ ಕಾಂತ್‌ ಅವರು ಮಾತನಾಡಿ, ಸಿಎಂ ಸಮ್ಮುಖದಲ್ಲಿ ಏಳು ಕೋಟಿ ಕನ್ನಡ ಮಕ್ಕಳಿಗೆ ರಾಜೋತ್ಸವದ ಶುಭಾಶಯಗಳು, ಅಪ್ಪು ಸಾಧಾರಣ ವ್ಯಕ್ತಿಯಲ್ಲ, ಆತ ಅಪಾರವಾದದ್ದನ್ನು ಸಾಧಿಸಿದ್ದಾರೆ. ಕಲಿಯುಗಕ್ಕೆ ಪುನೀತ್ ದೇವರ ಮಗು, ನಚಿಕೆತ, ಮಾರ್ಕಾಂಡೇಯರ ಸಾಲಿಗೆ ಸೇರುವವರು ಎಂದರು. ಎನ್ ಟಿಅರ್, ಎಂಜಿಆರ್, ಶಿವಾಜಿಗಣೇಶನ್, ರಾಜ್ ಕುಮಾರ್ ಅವರು 50 ವರ್ಷದಲ್ಲಿ ಸಾಧಿಸಿದ್ದನ್ನು ಅಪ್ಪು 20 ವರ್ಷಗಳಲ್ಲಿ ಸಾಧಿಸಿದ್ದರು. ಅಪ್ಪು ಯಾವಾಗಲೂ ನಮ್ಮೊಂದಿಗೇ ಇರ್ತಾರೆ ಎಂದರು.

ಜ್ಯೂ. ಎನ್‌ಟಿಆರ್‌ ಮಾತನಾಡಿ, ಪರಂಪರೆ ಮತ್ತು ಉಪನಾಮ ಅನ್ನೊದು ಹಿರಿಯರಿಂದ ಬರುತ್ತದೆ ವ್ಯಕ್ತಿತ್ವದ ಅನ್ನೋಂದು ಸ್ವಂತ ಸಂಪಾದನೆ, ಸ್ವಂತ ವ್ಯಕ್ತಿತ್ವದಿಂದ ನಗುವಿನಿಂದಲೇ ಒಂದು ರಾಜ್ಯ ಗೆದ್ದ ರಾಜ ಪುನೀತ್ ರಾಜ್ ಕುಮಾರ್, ಅವರು ಎಲ್ಲಕ್ಕೂ ಮಿಗಿಲಾಗಿ ಶ್ರೇಷ್ಠ ವ್ಯಕ್ತಿತ್ವದವರಾಗಿದ್ದರು. ಪುನೀತ್ ನಗುವಿನ ಒಡೆಯ ಅವರ ವ್ಯಕ್ತಿತ್ವದಿಂದ ಅಭಿಮಾನಿಗಳನ್ನು ಪಡೆದಿದ್ದರು, ಇನ್ನೂ ಇದೇ ವೇಳೇ ನಾನು ಇಲ್ಲಿಗೆ ಬರಲುಕಾರಣ ಸಾಧನೆ ಕಾರಣದಿಂದ ಅಲ್ಲ ಬದಲಿಗೆ ಪುನೀತ್‌ ರಾಜ್‌ಕುಮಾರ್‌ ಅವರ ಸ್ನೇಹಿತ ಅನ್ನುವ ಕಾರಣದಿಂದ ನನಗೆ ಸಂತೋಶ ಅಂತ ಹೇಳಿದರು. ಕರ್ನಾಟಕ ರತ್ನ ಅಂದ್ರೆ ಅದಕ್ಕೆ ಪುನೀತ್‌ ಹೆಸರು ಅಂತ ಹೇಳಿದರು. ಕರ್ನಾಟಕ ರತ್ನದ ಅರ್ಥವೇ ಪುನೀತ್ ರಾಜ್ ಕುಮಾರ್ ಅವರಾಗಿದ್ದಾರೆ.

RELATED TOPICS:
English summary :Puneeth Rajkumar awarded Karnataka Ratna Award

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...