5 ಲಕ್ಷ ರೂ. ಲಂಚ ಸ್ವೀಕರಿಸುತಿದ್ದ ವೇಳೆ ಮಹಿಳಾ ಕೆಎಎಸ್ ಅಧಿಕಾರಿ ಲೋಕಾಯುಕ್ತರ ಬಲೆಗೆ | JANATA NEWS
ಬೆಂಗಳೂರು : ಜಮೀನಿನ ಖಾತೆ ಬದಲಾವಣೆಗೆ ₹ 5 ಲಕ್ಷ ಲಂಚ ಪಡೆಯುತ್ತಿದ್ದ ಕೆಎಎಸ್ ಅಧಿಕಾರಿಯನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ಬೆಂಗಳೂರು ಉತ್ತರ ತಾಲ್ಲೂಕಿನ ವಿಶೇಷ ತಹಶೀಲ್ದಾರ್ ವರ್ಷಾ ಒಡೆಯರ್ ಹಾಗೂ ಮಧ್ಯವರ್ತಿ ರಮೇಶ್ ಎಂಬುವ ವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
English summary :5 lakhs of Rs. A woman KAS officer was caught in the trap of Lokayukta while receiving