Thu,Apr25,2024
ಕನ್ನಡ / English

ಪರಪುರುಷನ ಜೊತೆ ಅಕ್ರಮ ಸಂಬಂಧ: ಗಂಡನ ಕೊಲೆ ಮಾಡಿ ಚರಂಡಿಗೆ ಶವ ಎಸೆದ ಹೆಂಡ್ತಿ | JANATA NEWS

30 Nov 2022
1786

ಬೆಂಗಳೂರು : ಪರಪುರುಷನ ಜೊತೆ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಮಹಿಳೆಯೊಬ್ಬರು ಪ್ರಿಯಕರನೊಂದಿಗೆ ಪ್ಲಾನ್​​ ಮಾಡಿ ಶವವನ್ನು ಮೋರಿಗೆ ಎಸೆದ ಘಟನೆ ನಡೆದಿದೆ.

ಬೆಂಗಳೂರಿನ ಸೋಮಶೆಟ್ಟಿಹಳ್ಳಿ ನಿವಾಸಿ ದಾಸೇಗೌಡ (48) ಕೊಲೆಯಾದ ವ್ಯಕ್ತಿ. ಈತನ ಪತ್ನಿ ಜಯಲಕ್ಷ್ಮಿ ಮತ್ತು ಈಕೆಯ ಪ್ರಿಯಕರ ರಾಜೇಶ್ ಆರೋಪಿಗಳಾಗಿದ್ದಾರೆ.

ಸೋಲದೇವಹಳ್ಳಿಯ ಠಾಣಾ ವ್ಯಾಪ್ತಿಯ ಫಾರ್ಮ್​​ಹೌಸ್​ವೊಂದರಲ್ಲಿ ದಾಸೇಗೌಡ ಮತ್ತು ಜಯಲಕ್ಷ್ಮಿ ದಂಪತಿ ಕೆಲಸ ಮಾಡುತ್ತಿದ್ದರು. ಇಬ್ಬರಿಗೂ ವಿವಾಹವಾಗಿ 16 ವರ್ಷವಾಗಿದ್ದು, ಇಬ್ಬರು ಮಕ್ಕಳಿದ್ದಾರೆ.

ಜಯಶ್ರೀಗೆ ರಾಜೇಶ್ ಪರಿಚಯವಾಗಿ ಅದು ಅನೈತಿಕ ಸಂಬಂಧಕ್ಕೆ ತಿರುಗಿತ್ತು‌‌.‌ ಗಂಡ ಮನೆಯಲ್ಲಿ ಇಲ್ಲದಿರುವಾಗ ಆಗಾಗ ರಾಜೇಶ್ ಬಂದು ಹೋಗುತ್ತಿದ್ದ‌. ಈ ವಿಚಾರ ತಿಳಿದು ಗಂಡ ಪತ್ನಿಯೊಂದಿಗೆ ಜಗಳವಾಡಿದ್ದ.‌ ಜಯಶ್ರೀ ಪ್ರಿಯಕರ ರಾಜೇಶ್​ ಬಳಿ ಹೇಳಿಕೊಂಡಿದ್ದಳು. ಇಬ್ಬರು ದಾಸೇಗೌಡನನ್ನ ಹತ್ಯೆ ಮಾಡಲು ಸಂಚು ರೂಪಿಸಿದ್ದರು.

ಬಳಿಕ ಹಿಂಬಾಗಿಲಿನ ಮೂಲಕ ಮನೆಗೆ ಹೊಕ್ಕಿದ್ದ ಪ್ರಿಯಕರ ದನದ ಕೊಟ್ಟಿಗೆಯಲ್ಲಿನ ಹಗ್ಗ ತಂದು ಕುತ್ತಿಗೆ ಬಿಗಿದು ಕೊಲೆ ಮಾಡಿದ್ದ. ಇಬ್ಬರು ಸೇರಿಕೊಂಡು ಬಳಿಕ ಕೈ ಕಾಲುಗಳಿಗೆ ಹಗ್ಗ ಕಟ್ಟಿ ಪ್ಲಾಸ್ಟಿಕ್ ಚೀಲದಲ್ಲಿ ಶವವಿರಿಸಿ ಕಾರಿನಲ್ಲಿ ತೆರಳಿದ್ದಾರೆ.

ಆರೋಪಿಗಳು ಶವವನ್ನು ಕಾರಿನಲ್ಲಿ ಕೊಂಡೊಯ್ದು ಮೈಸೂರು ಬೆಂಗಳೂರು ಹೆದ್ದಾರಿಯ ಮೋರಿಯಲ್ಲಿ ಎಸೆದಿದ್ದರು. ಮೋರಿಯಲ್ಲಿ ಸುಮಾರು 50 ಮೀಟರ್​ನಷ್ಟು ದೂರಕ್ಕೆ ಶವವನ್ನು ತುರುಕಿದ್ದ ಆರೋಪಿಗಳು, ಮೊಬೈಲ್​ಫೋನ್​ನನ್ನು ಅಲ್ಲಿಂದ 500 ಮೀಟರ್​ ದೂರದಲ್ಲಿ ಎಸೆದಿದ್ದರು.

ಬಳಿಕ ಮನೆಗೆ ಬಂದು ಮಾರನೇ ದಿನ ತನ್ನ ಗಂಡ ಕಾಣೆಯಾಗಿದ್ದಾನೆ ಎಂದು ಜಯಶ್ರೀ ದೂರು ನೀಡಿದ್ದಳು. ವಿಚಾರಣೆ ವೇಳೆ ಪ್ರಿಯಕರನನ್ನು ತಮ್ಮ ಎಂದು, ಪ್ರಿಯಕರ ಜಯಲಕ್ಷ್ಮೀಯನ್ನು ಅಕ್ಕ ಎಂದಿದ್ದರು. ಆದರೆ ಪತ್ನಿಯ ಕಾಲ್​ ಡಿಟೇಲ್ಸ್ ತೆಗೆದು ಪರಿಶೀಲನೆ ನಡೆಸಿದಾಗ ಅತಿಹೆಚ್ಚಿನ ಕರೆ ಪ್ರಿಯಕರನಿಗೆ ಹೋಗಿದ್ದು ಗೊತ್ತಾಗಿದ್ದು, ಆ ಬಳಿಕ ಪೊಲೀಸರು ತೀವ್ರ ವಿಚಾರಣೆ ನಡೆಸಿದಾಗ ಅಸಲಿಯತ್ತು ಹೊರಬಿದ್ದಿದೆ.

RELATED TOPICS:
English summary :Illicit relationship with a man: Woman who killed her husband and threw his body into the drain

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...