Thu,May09,2024
ಕನ್ನಡ / English

ಅತ್ತೆ-ಸೊಸೆ ನಡುವೆ ಜಗಳ, ಪತ್ನಿಗೆ ಕಪಾಳಮೋಕ್ಷ, ಬಾಗಿಲಿನ ಹೊಸ್ತಿಲಿಗೆ ಬಡಿದು ಸ್ಥಳದಲ್ಲೇ ಸಾವು | JANATA NEWS

02 Dec 2022
2543

ಬಾಗಲಕೋಟೆ : 40 ರೂಪಾಯಿ ವಿಚಾರಕ್ಕೆ ಅತ್ತೆ-ಸೊಸೆ ನಡುವೆ ಜಗಳ ಶುರುವಾಗಿದ್ದು, ಪತ್ನಿಗೆ ಕಪಾಳಮೋಕ್ಷ, ಬಾಗಿಲಿನ ಹೊಸ್ತಿಲಿಗೆ ಬಡಿದು ಸ್ಥಳದಲ್ಲೇ ಸಾವನಪ್ಪಿರುವ ದುರ್ಘಟನೆ ಬಾಗಲಕೋಟೆ ತಾಲೂಕಿನ ನಕ್ಕರಗುಂದಿ ಗ್ರಾಮದಲ್ಲಿ ಸಂಭವಿಸಿದೆ.

ಬೀಳಗಿ ತಾಲೂಕಿನ ನೆಕ್ಕರಗುಂದಿ ಗ್ರಾಮದ ರಂಗವ್ವ (25) ಮೃತ ದುರ್ದೈವಿ. ಈ ಪ್ರಕರಣ ಸಂಬಂಧ ಅಮ್ಮ-ಮಗನ್ನನ್ನು ಪೊಲೀಸರು ಬಂಧಿಸಿದ್ದಾರೆ.

ಭೀಮವ್ವ ಗುಳ್ಳಣ್ಣವರ ಎಂಬುವರ ಪುತ್ರ ಮಳಿಯಪ್ಪ ಗುಳ್ಳಣ್ಣವರ 12 ವರ್ಷದ ಹಿಂದೆ ತನ್ನ ಸೋದರ ಮಾವನ ಮಗಳು ರಂಗವ್ವನ ಜೊತೆ ಮದುವೆ ಆಗಿದ್ದ. ನಿನ್ನೆ ಸಂಜೆ ಭೀಮವ್ವರ 40 ರೂಪಾಯಿ ಕಳವಾಗಿತ್ತಂತೆ. ಈ ಹಣವನ್ನು ನೀನೆ ತಗೊಂಡಿದ್ದೀಯಾ ಎಂದು ಸೊಸೆ ಬಳಿ ಅತ್ತೆ ಭೀಮವ್ವ ಆರೋಪಿಸಿದ್ದರು. ಅತ್ತೆ-ಸೊಸೆ ನಡುವೆ ಜಗಳ ಶುರುವಾಗಿದೆ. ಇದನ್ನು ನೋಡಿ ಸಿಟ್ಟಿಗೆದ್ದ ಮಳಿಯಪ್ಪ, ಪತ್ನಿಯ ಕಪಾಳಕ್ಕೆ ಜೋರಾಗಿ ಬಾರಿಸಿದ್ದಾನೆ.

ಕಳ್ಳತನ ಮಾಡಿದ್ದಿಯಾ ಎಂದು ಆರೋಪ ಮಾಡಿ ಆರೋಪಿ ಪತಿ ಮಳಿಯಪ್ಪ ಗೂಳನ್​ವರ್, ಪತ್ನಿ ರಂಗವ್ವ ಕೆನ್ನೆಗೆ ಹೊಡೆದಿದ್ದಾನೆ. ಹೊಡೆದ ರಭಸಕ್ಕೆ ರಂಗವ್ವ ಬಾಗಿಲು ಹೊಸ್ತಿಲಿಗೆ ಬಿದ್ದು ಮೃತಪಟ್ಟಿದ್ದಾರೆ.

ನನ್ನ ಮಗಳಿಗೆ ಅತ್ತೆ ಭೀಮವ್ವ ಮತ್ತು ಅಳಿಯ ಮಳಿಯಪ್ಪ ನಿರಂತರ ಕಿರುಕುಳ ನೀಡ್ತಿದ್ದರು. ಇವರೇ ಮಗಳನ್ನ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಮೃತ ರಂಗವ್ವಳ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

RELATED TOPICS:
English summary :Fight between mother-in-law and daughter-in-law, wife slapped, knocking on door threshold, death on the spot

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...