Fri,Dec01,2023
ಕನ್ನಡ / English

ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭೇಟಿ ನೀಡಿ ಪೂಜೆ ಸಲ್ಲಿಸಿದ ಸುದೀಪ್ ದಂಪತಿ | JANATA NEWS

04 Dec 2022
1697

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯಕ್ಷೇತ್ರಗಳಲ್ಲೊಂದಾದ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ, ದೇವರ ದರ್ಶನ ಪಡೆದಿದ್ದಾರೆ.

ಖಾಸಗಿ ಕಾರ್ಯಕ್ರಮವೊಂದದರಲ್ಲಿ ಭಾಗವಹಿಸಲು ಮಂಗಳೂರಿಗೆ ಪತ್ನಿ ಪ್ರಿಯಾ ಜೊತೆ ಆಗಮಿಸಿದ್ದ ನಟ ಕಿಚ್ಚ ಸುದೀಪ್ ಅವರು, ಇದೇ ವೇಳೆ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ನೆರವೇರಿಸಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನದ ವತಿಯಿಂದ ಸುದೀಪ್​ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಗೌರವಿಸಲಾಯಿತು.

RELATED TOPICS:
English summary :Sudeep couple who visited and offered pooja at Kateelu Sridurgaparameshwari temple

 ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ: ತುರ್ತು ರಜೆ ಘೋಷಣೆ, ನಗರದಲ್ಲಿ ಭೀತಿ
ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ: ತುರ್ತು ರಜೆ ಘೋಷಣೆ, ನಗರದಲ್ಲಿ ಭೀತಿ
ಮಣಿಪುರದ ಬಂಡಾಯ ಸಶಸ್ತ್ರ ಗುಂಪು ಯುಎನ್‌ಎಲ್‌ಎಫ್ ಕೇಂದ್ರ ಮತ್ತು ರಾಜ್ಯ ಸರ್ಕಾರದೊಂದಿಗೆ ತ್ರಿಪಕ್ಷೀಯ ಶಾಂತಿ ಒಪ್ಪಂದ
ಮಣಿಪುರದ ಬಂಡಾಯ ಸಶಸ್ತ್ರ ಗುಂಪು ಯುಎನ್‌ಎಲ್‌ಎಫ್ ಕೇಂದ್ರ ಮತ್ತು ರಾಜ್ಯ ಸರ್ಕಾರದೊಂದಿಗೆ ತ್ರಿಪಕ್ಷೀಯ ಶಾಂತಿ ಒಪ್ಪಂದ
ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ
ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ
ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ
 ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಸಿ.ಬಿ.ಐ ತನಿಖೆ ಹಿಂಪಡೆಯಲು ಶಿಫಾರಸು ಮಾಡಿದ್ದಾರೆ- ಯತ್ನಾಳ್
ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಸಿ.ಬಿ.ಐ ತನಿಖೆ ಹಿಂಪಡೆಯಲು ಶಿಫಾರಸು ಮಾಡಿದ್ದಾರೆ- ಯತ್ನಾಳ್

ನ್ಯೂಸ್ MORE NEWS...