Sat,Mar21,2026
ಕನ್ನಡ / English

ರಾಜ್ಯದಲ್ಲಿ ಪಕ್ಷ ಕಟ್ಟಿದ ಪ್ರಮುಖರಲ್ಲಿ ನಾನು ಒಬ್ಬ, ನನ್ನನ್ನು ಕಡೆಗಣಿಸುವ ಪ್ರಶ್ನೆಯೇ ಬರುವುದಿಲ್ಲ: ಬಿಎಸ್​ವೈ | JANATA NEWS

15 Dec 2022

ಕೊಪ್ಪಳ : ಬಿಜೆಪಿ ಪಕ್ಷ ಹಗಲು ರಾತ್ರಿ ಕಟ್ಟಿ ಬೆಳೆಸಿದವೆಲ್ಲಿ ನಾನೂ ಒಬ್ಬ, ನನ್ನನ್ನು ಯಾರೂ ಕಡೆಗಣಿಸಿಲ್ಲ. ಹೀಗಾಗಿ ಪಕ್ಷದಲ್ಲಿ ನನ್ನನ್ನು ಕಡೆಗಣಿಸುವ ಪ್ರಶ್ನೆಯೇ ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ.

ಯಡಿಯೂರಪ್ಪ ಅವರನ್ನ ಪಕ್ಷದಲ್ಲಿ ಕಡೆಗಣಿಸಲಾಗಿದೆ ಎಂಬ ಆರೋಪಗಳಿಗೆ ಸಂಬಂಧಿಸಿ ಮಾತನಾಡಿದ ಅವರು, ನನಗೆ ನನ್ನದೇ ಆದ ಶಕ್ತಿ ಇದೆ, ನಾನು ಪಕ್ಷ ಕಟ್ಟಿ ಬೆಳೆಸಿದ್ದೇನೆ.

ಇಲ್ಲಿ ಯಾರೂ ಯಾರನ್ನೂ ಮುಗಿಸಲು ಆಗಲ್ಲ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ, ಗೊಂದಲಗಳು ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ನಾಯಕರು ತಮ್ಮ ಪಕ್ಷವನ್ನ ನೋಡಿಕೊಳ್ಳಲಿ. ನಮ್ಮ ಬಗ್ಗೆ ಅವರಿಗೇಕೆ ಚಿಂತೆ. ನಮ್ಮ ಪಕ್ಷದಲ್ಲಿ ಎಲ್ಲವೂ ಸರಿಯಿದೆ. ರಾಜ್ಯ ಬಿಜೆಪಿ ನಾಯಕರು ಒಗ್ಗಟ್ಟಾಗಿದ್ದೇವೆ, ಯಾವುದೇ ಗೊಂದಲಗಳಿಲ್ಲ. ನಾನು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದೇನೆ ಎಂದರು.

ನನ್ನನ್ನು ಈ ಸಮಾವೇಶಕ್ಕೆ ಆಹ್ವಾನ ನೀಡಿಲ್ಲ ಎನ್ನುವಂತಹ ಮಾತಲ್ಲ‌. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಆಗಮಿಸುವ ಹಿನ್ನೆಲೆಯಲ್ಲಿ ನಾನು ಎಲ್ಲ ಕಾರ್ಯಕ್ರಮ ರದ್ದು ಪಡಿಸಿ ಈ ಸಮಾವೇಶದಲ್ಲಿ ಪಾಲ್ಗೊಳ್ಳಲು ಬಂದಿರುವೆ. ಇಲ್ಲಿ ನನ್ನ ಯಾರೂ ಕಡೆಗಣನೆ ಮಾಡಿಲ್ಲ ಎಂದರು.

ಕೊಪ್ಪಳಕ್ಕೆ ಬಿಜೆಪಿ ರಾಷ್ತ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಆಗಮಿಸುತ್ತಿದ್ದಾರೆ. ಹಾಗಾಗಿ ನಾನು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದೇನೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಹಾಗೂ ಜೆ ಪಿ ನಡ್ಡಾ ನೇತೃತ್ವದಲ್ಲಿ ಮತ್ತೊಮ್ಮೆ ಕರ್ನಾಟಕದಲ್ಲಿ 150 ಹೆಚ್ಚು ಬಿಜೆಪಿ ಸ್ಥಾನಗಳ ಗೆಲ್ಲಲಿದ್ದು, ಮತ್ತೆ ಸರ್ಕಾರ ರಚನೆ ಮಾಡುವುದು ನಿಶ್ಚಿತ ಎಂದರು.

ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರುವುದೊಂದಿಗೆ ನನ್ನ ಆಸೆಯಾಗಿದೆ. ವಿಜಯೇಂದ್ರ ಎಲ್ಲಿ ಸ್ಪರ್ಧಿಸಬೇಕು ಎನ್ನುವುದು ಪಕ್ಷ ನಿರ್ಧರಿಸುತ್ತದೆ. ಕಾಂಗ್ರೆಸ್ ಪ್ರತ್ಯೇಕ ಯಾತ್ರೆ ಬಗ್ಗೆ ನಾನೇನು ಹೇಳುವುದಿಲ್ಲ, ಅದು ಅವರ ಪಕ್ಷದ ವಿಚಾರ ಎಂದರು.

ಇದೇ ವೇಳೆ ಜನಾರ್ದನ್ ರೆಡ್ಡಿ ಬಿಜೆಪಿ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿ.. ಜನಾರ್ದನ್ ರೆಡ್ಡಿ ನನಗೆ ಸಿಕ್ಕಿದ್ರು ಮಾತನಾಡಿದ್ದೇನೆ. ನಾವೆಲ್ಲ ಮುಖಂಡರು ಮಾತನಾಡಿದ್ದೇವೆ. ರೆಡ್ಡಿ ಬಿಜೆಪಿಯಲ್ಲಿ ಇರ್ತಾರೆ, ನಮ್ಮ ಜೊತಯಲ್ಲೇ ಇರ್ತಾರೆ. , ಅವರು ಮನೆ ಮಾಡಿರೋದಕ್ಕೆ ಗೊಂದಲ ಉಂಟಾಗಿದೆ. ಅವರು ಎಲ್ಲಿ ಸ್ಪರ್ಧೆ ಮಾಡಬೇಕು ಅನ್ನೋದನ್ನ ಪಕ್ಷ ತೀರ್ಮಾನ ಮಾಡುತ್ತದೆ ಎಂದರು.

RELATED TOPICS:
English summary :I am one of the leaders who built the party in the state, there is no question of ignoring me: BSY

ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
 ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ  ಇರಾನ್
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ ಇರಾನ್
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ

ನ್ಯೂಸ್ MORE NEWS...