Thu,Apr25,2024
ಕನ್ನಡ / English

ಹನಿಮೂನ್​ಗೆ ತೆರಳಿದ್ದ ವೇಳೆ ದುರಂತ, ಪತಿ ಸಾವನ್ನಪ್ಪಿ, ಪತ್ನಿ ಗಂಭೀರ! | JANATA NEWS

16 Dec 2022
3035

ದಾವಣಗೆರೆ : ಹನಿಮೂನ್​ಗೆ ತೆರಳಿದ್ದ ವೇಳೆ ನಡೆದ ದುರಂತದಲ್ಲಿ ಪತಿ ಸಾವನ್ನಪ್ಪಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಜಿಗಳಿ ಗ್ರಾಮದ ಮಠದ ರಾಜಯ್ಯ ಮತ್ತು ಶೋಭಾ ದಂಪತಿ ಪುತ್ರ ಸಂಜಯ್ (28) ಅಪಘಾತದಲ್ಲಿ ಮೃತಪಟ್ಟ ನವವಿವಾಹಿತ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಸಂಜಯ್‌, ಕಳೆದ ತಿಂಗಳು ನವೆಂಬರ್ 28ರಂದು ಬೈಲಹೊಂಗಲದ ಪ್ರೀತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮೃತ ಸಂಜಯ್ ಪತ್ನಿ ಪ್ರೀತಿ ಕೂಡ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದಾರೆ.

ಸಂಜಯ್‌ ಮತ್ತು ಪ್ರೀತಿ ಶನಿವಾರ ಜಿಗಳಿಯಿಂದ ಬೈಕ್​ನಲ್ಲಿ ಹನಿಮೂನ್​ಗೆ ತೆರಳಿದ್ದರು. ಸಿಗಂದೂರು ನೋಡಿಕೊಂಡು ಮುರುಡೇಶ್ವರದಲ್ಲಿಯೇ ರಾತ್ರಿ ತಂಗಿದ್ದಾರೆ. ಭಾನುವಾರ ರ ಬೆಳಗ್ಗೆ ಅಲ್ಲಿಂದ ಶಿರಸಿಗೆ ಬಂದು ಮಾರಿಕಾಂಬಾ ದೇವಿ ದರ್ಶನ ಮಾಡಿಕೊಂಡು ವಾಪಸ್ ಜಿಗಳಿಗೆ ಬರುತ್ತಿದ್ದರು, ಹಿರೇಕೆರೂರು ತಾಲ್ಲೂಕಿನ ಕೋಡದ ಬಳಿ ಕಬ್ಬಿನ ಟ್ರ್ಯಾಕ್ಟರ್‌ಗೆ ಬೈಕ್​ ಡಿಕ್ಕಿ ಹೊಡೆದಿದ್ದು, ಸಂಜಯ್ ತಲೆಗೆ ತೀವ್ರ ಪೆಟ್ಟಾಗಿದೆ. ಎರಡೂ ಕಿವಿಯಲ್ಲಿ ರಕ್ತಸ್ರಾವವಾಗಿದೆ. ಸಂಜಯ್ ಳದಲ್ಲೇ ಸಾವನ್ನಪ್ಪಿದ್ದ.

ಬೈಕ್‌ನ ಹಿಂಬದಿಯಲ್ಲಿದ್ದ ಪ್ರೀತಿಗೂ ತೀವ್ರ ಗಾಯಗಳಾಗಿವೆ. ಎರಡೂ ಕೈ, ತಲೆಗೆ ಮತ್ತು ಸೊಂಟಕ್ಕೆ ತೀವ್ರ ಪೆಟ್ಟಾಗಿದ್ದು, ಶಸ್ತ್ರ ಚಿಕಿತ್ಸೆ ಮಾಡುವ ಸಾಧ್ಯತೆ ಇದೆ.

ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಸಂಜಯ್ ಮತ್ತು ಪ್ರೀತಿ ಅವರನ್ನು ರಾಣೇಬೆನ್ನೂರು ಆಸ್ಪತ್ರೆಗೆ ದಾಖಲಿಸಿದ್ದರು. ಶವ ಪರೀಕ್ಷೆ ನಂತರ ಸಂಜಯ್​ ನೋಡಲು ಪ್ರೀತಿ ಶವಾಗಾರಕ್ಕೆ ಸ್ಟ್ರೆಚರ್ ಮೇಲೆಯೇ ಆಗಮಿಸಿದ್ದರು. ಆ ಕ್ಷಣ ಎಲ್ಲರ ಮನಕಲಕುವಂತಿತ್ತು.. ಆಕ್ರಂದನ ಮುಗಿಲು ಮುಟ್ಟಿತ್ತು.

RELATED TOPICS:
English summary :Tragedy while going on honeymoon, husband died, wife serious!

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...