Sat,May18,2024
ಕನ್ನಡ / English

ರಾಮನಗರದ ರಾಮದೇವರ ಬೆಟ್ಟದಲ್ಲಿ ಅಯೋಧ್ಯೆ ಕ್ಷೇತ್ರ ನಿರ್ಮಾಣ ಮಾಡುತ್ತೇವೆ: ಅಶ್ವತ್ಥನಾರಾಯಣ | JANATA NEWS

28 Dec 2022
2160

ಬೆಳಗಾವಿ : ರಾಮನಗರದ ರಾಮದೇವರ ಬೆಟ್ಟವನ್ನು ಅಯೋಧ್ಯೆ ಮಾದರಿಯಲ್ಲಿ ಅಭಿವೃದ್ಧಿ ಮಾಡುವುದಾಗಿ ಈಗಾಗಲೇ ತಿಳಿಸಿರುವ ರಾಮನಗರ ಜಿಲ್ಲಾ ಉಸ್ತುವಾರಿಯಾಗಿರುವ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ಇದೀಗ ಅದನ್ನು ದಕ್ಷಿಣ ಅಯೋಧ್ಯೆ ಕೇಂದ್ರವನ್ನಾಗಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಸುವರ್ಣಸೌಧದಲ್ಲಿ ಮಾತನಾಡಿದ ಅವರು, ನಮ್ಮ ರಾಮನಗರದ ಮೇಲೆ ರಾಮನ ಪ್ರೇರಣೆ ಇದೆ. ರಾಮನ ಅಭಿವೃದ್ಧಿ ಇಲ್ಲಿಯೂ ಆಗಬೇಕು. ಉತ್ತರ ಭಾರತದಂತೆ ದಕ್ಷಿಣ ಭಾರತದಲ್ಲೂ ರಾಮ ಮಂದಿರ ನಿರ್ಮಾಣ ಆಗುವ ವಿಶ್ವಾಸವಿದೆ. ಬರುವ ಬಜೆಟ್​​ನಲ್ಲಿ ಸಿಎಂ ಈ ಯೋಜನೆಗೆ ಸಂಬಂಧಿಸಿದಂತೆ ಅನುದಾನ ಘೋಷಣೆ ಮಾಡಬಹುದು ಎಂದರು.

ರಾಮನಗರದ ರಾಮದೇವರ ಬೆಟ್ಟವನ್ನು ದಕ್ಷಿಣ ಅಯೋಧ್ಯೆ ಕೇಂದ್ರವನ್ನಾಗಿ ಮಾಡುತ್ತೇವೆ. ದೇವಸ್ಥಾನ ಅಭಿವೃದ್ಧಿಗೆ ಯೋಜನೆ ರೂಪಿಸಲು ಮುಖ್ಯಮಂತ್ರಿಗಳು ಈಗಾಗಲೇ ಸೂಚನೆ ನೀಡಿದ್ದಾರೆ. ಅಲ್ಲಿರುವ ರಾಮನ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಿ, ದಕ್ಷಿಣ ಅಯೋಧ್ಯೆ ಕೇಂದ್ರವನ್ನಾಗಿ ಮಾಡುತ್ತೇವೆ. ಜೀರ್ಣೋದ್ಧಾರ ಕಾರ್ಯಕ್ರಮಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಆಹ್ವಾನಿಸಿದ್ದೇವೆ. ಅಭಿವೃದ್ಧಿಗೆ ಬರುವಂತ ಬಜೆಟ್ ನಲ್ಲಿ ಸಿಎಂ ಹಣ ಘೋಷಣೆ ಮಾಡುತ್ತಾರೆ. ಆ ಮೂಲಕ ರಾಮನಗರದ ರಾಮದೇವರ ಬೆಟ್ಟವನ್ನು ಹಿಂದೂ ಧಾರ್ಮಿಕ ಕೇಂದ್ರವನ್ನಾಗಿ ಮಾಡುತ್ತೇವೆ ಎಂದರು.

ಮಂಡ್ಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮ ವಿಚಾರವಾಗಿ ಮಾತನಾಡಿ, ಅಮಿತ್ ಶಾ ರಾಜ್ಯಕ್ಕೆ ಭೇಟಿ ಕೊಡ್ತಿದ್ದಾರೆ. ಮೂರು ದಿನ ರಾಜ್ಯದಲ್ಲಿ ಪ್ರವಾಸ ಮಾಡ್ತಾರೆ. ಕರ್ನಾಟಕದಲ್ಲಿ ಅವರಿಗೆ ಅಪಾರ ಅಭಿಮಾನಿಗಳು ಇದ್ದಾರೆ. ದಕ್ಷಿಣ ಕರ್ನಾಟಕದಲ್ಲಿ ವಿಶೇಷ ಸಂಘಟನೆ ಮಾಡಲು ಅವರ ಮಾರ್ಗದ ಅವಶ್ಯಕತೆ ಇದೆ ಎಂದರು.

RELATED TOPICS:
English summary :We will build Ayodhya Kshetra on Ramdevara Hill in Ramanagara: Ashwatthanarayan

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...