Fri,Mar31,2023
ಕನ್ನಡ / English

ಫಿಂಗರ್ ಪ್ರಿಂಟ್ ಕ್ಲ್ಯೂನಲ್ಲಿ ತಗಲಾಕಿಕೊಂಡ ಕುಖ್ಯಾತ ಮನೆ ಕಳ್ಳರ ಗ್ಯಾಂಗ್ | JANATA NEWS

08 Jan 2023
682

ಬೆಂಗಳೂರು : ಕುಖ್ಯಾತ ಮನೆ ಕಳ್ಳರನ್ನು ಬಾಣಸವಾಡಿ ಪೊಲೀಸ್​​ ಅಧಿಕಾರಿಗಳು ಬಂಧಿಸಿದ್ದಾರೆ.

ಭರತ್ ದಾಮಿ, ಮಂಗಲ್ ಸಿಂಗ್, ಕುಬೇರ ಬಹದ್ದೂರ್ ದಾಮಿ ಬಂಧಿತ ಆರೋಪಿಗಳು. 5 ವರ್ಷ ಹಳೆಯ ಖತರ್ನಾಕ್ ಮನೆಗಳ್ಳತನದ ಗ್ಯಾಂಗ್, 15 ವರ್ಷದಿಂದ ಹೆಸರು ಬದಲಿಸಿಕೊಂಡು ಬೆಂಗಳೂರಿನಲ್ಲಿ ಆಕ್ಟೀವ್ ಆಗಿತ್ತು

ಬೆಂಗಳೂರಿನಲ್ಲಿ ಮನೆಯಲ್ಲಿದ್ದ ಚಿನ್ನಾಭರಣವನ್ನು ದೋಚಿ‌ ಬಳಿಕ ನೇಪಾಳಕ್ಕೆ ಹೋಗುತ್ತಿದ್ದರು. ನಂತರ ಹೆಸರು ಬದಲಿಸಿಕೊಂಡು ಮತ್ತೆ ವಾಪಾಸ್ ಆಗಿ ಅದೇ ಕೃತ್ಯದಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಇನ್ನು ಈ ಎಂಸಿಟಿಎನ್‌ಎಸ್ ಆಯಪ್ ಮೂಲಕ ಆರೋಪಿಗಳ ಪತ್ತೆ ಹಚ್ಚಲಾಗಿದೆ.

ಇತ್ತೀಚೆಗೆ ಬಾಣಸವಾಡಿ ಪೊಲೀಸ್ ಠಾಣೆಯ ಚಿನ್ನದಂಗಡಿಯೊಂದರಲ್ಲಿ ಕನ್ನ ಹಾಕಲು ಟೂಲ್ಸ್ ಸಮೇತ ರೆಡಿಯಾಗಿತ್ತು. ಇವರ ನಡೆ ನೋಡಿದ ನೈಟ್ ಬೀಟ್ ಪೊಲೀಸರು ಯಾರ್ರೊ ನೀವು ಅಂತಾ ಅನುಮಾನಪಟ್ಟು ವಿಚಾರಿಸಿದ್ದಾರೆ. ಬಳಿಕ ಎಂಸಿಟಿಎನ್‍ಎಸ್ ಆ್ಯಪ್ ಮುಖಾಂತರ ಆರೋಪಿಗಳ ಫಿಂಗರ್ ಫ್ರಿಂಟ್ ಪರಿಶೀಲಿಸಿದಾಗ, ಇವರು ಹಳೆಯ ಖತರ್ನಾಕ್ ಮನೆಗಳ್ಳರು ಅಂತಾ ಗೊತ್ತಾಗಿದೆ.

ಆರೋಪಿಗಳನ್ನ ಬಾಣಸವಾಡಿ ಪೊಲೀಸ್​​ ಅಧಿಕಾರಿಗಳು ಬಂಧಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

RELATED TOPICS:
English summary :A notorious gang of house burglars tackled on a fingerprint clue

ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!

ನ್ಯೂಸ್ MORE NEWS...