Sun,May19,2024
ಕನ್ನಡ / English

ಪಾಕಿಸ್ತಾನದ ಎಲ್‌ಇಟಿ ಮುಖ್ಯಸ್ಥ ಅಬ್ದುಲ್ ಮಕ್ಕಿಯನ್ನು ಜಾಗತಿಕ ಭಯೋತ್ಪಾದಕ ಕಪ್ಪು ಪಟ್ಟಿಗೆ ಸೇರಿಸಿದ ವಿಶ್ವಸಂಸ್ಥೆ | JANATA NEWS

18 Jan 2023
2296

ವಾಷಿಂಗ್ಟನ್ : ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ(ಎಲ್‌ಇಟಿ) ಉಪ-ಮುಖ್ಯಸ್ಥ ಅಬ್ದುಲ್ ರೆಹಮಾನ್ ಮಕ್ಕಿಯನ್ನು ವಿಶ್ವಸಂಸ್ಥೆಯು ಜಾಗತಿಕ ಭಯೋತ್ಪಾದಕ ಎಂದು ಕಪ್ಪು ಪಟ್ಟಿಗೆ ಸೇರಿಸಿದೆ.

ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾ(ಎಲ್‌ಇಟಿ) ಯ ಉಪ ಮುಖ್ಯಸ್ಥನನ್ನು ಕಪ್ಪುಪಟ್ಟಿಗೆ ಸೇರಿಸುವ ಭಾರತ-ಯುಎಸ್ ಜಂಟಿ ಪ್ರಸ್ತಾಪದ ಮೇಲೆ ಚೀನಾ ತನ್ನ ತಡೆಯನ್ನು ತೆಗೆದುಹಾಕಿದ ನಂತರ ಮಕ್ಕಿಯನ್ನು ವಿಶ್ವಸಂಸ್ಥೆಯು ಜಾಗತಿಕ ಭಯೋತ್ಪಾದಕ, ಎಂದು ಹೆಸರಿಸಿದೆ.

ಅನೇಕ ವರ್ಷಗಳಿಂದ ಪಾಕಿಸ್ತಾನ ಮೂಲದ ಭಯೋತ್ಪಾದಕರನ್ನು ಜಾಗತಿಕ ಭಯೋತ್ಪಾದಕರ ಪಟ್ಟಿಯಲ್ಲಿ ಸೇರ್ಪಡಿಸುವ ಕ್ರಮವನ್ನು ನಿರ್ಬಂಧಿಸಲು ಚೀನಾ ಪ್ರಯತ್ನಿಸಿದ್ದು, ಮಕ್ಕಿ ಕೂಡ ವಿಶ್ವಸಂಸ್ಥೆಯ ಕಪ್ಪು ಪಟ್ಟಿಯಿಂದ ರಕ್ಷಿಸಲ್ಪಟ್ಟ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದ.

ಯುಎನ್ ಸೆಕ್ಯುರಿಟಿ ಕೌನ್ಸಿಲ್‌ನ ಅಲ್-ಖೈದಾ ನಿರ್ಬಂಧಗಳ ಸಮಿತಿಯು ಸೋಮವಾರದಂದು ಸ್ವತ್ತುಗಳ ಜಪ್ತಿ, ಪ್ರಯಾಣ ನಿಷೇಧ ಮತ್ತು ಶಸ್ತ್ರಾಸ್ತ್ರ ನಿರ್ಬಂಧಕ್ಕೆ ಒಳಪಟ್ಟಿರುವ ವ್ಯಕ್ತಿಗಳು ಮತ್ತು ಘಟಕಗಳ ಪಟ್ಟಿಗೆ ಮಕ್ಕಿಯನ್ನು ಸೇರಿಸಿದೆ.

ಮಕ್ಕಿಯನ್ನು ಈಗಾಗಲೇ ಭಾರತ ಮತ್ತು ಅಮೆರಿಕ ಭಯೋತ್ಪಾದಕರ ಪಟ್ಟಿಗೆ ಸೇರಿಸಿದೆ. ಈಗ ಜಾಗತಿಕ ಭಯೋತ್ಪಾದಕರೆಂದು ಗೊತ್ತುಪಡಿಸಲಾದ ಹಲವಾರು ಪಾಕಿಸ್ತಾನ ಮೂಲದ ಭಯೋತ್ಪಾದಕರಲ್ಲಿ ಮಕ್ಕಿ ಸೇರಿದ್ದಾರೆ.

ಮಕ್ಕಿ ಲಷ್ಕರ್-ಎ-ತೊಯ್ಬಾ(ಎಲ್‌ಇಟಿ) ಮುಖ್ಯಸ್ಥ ಮತ್ತು 26/11 ಮಾಸ್ಟರ್‌ಮೈಂಡ್ ಹಫೀಜ್ ಸಯೀದ್‌ನ ಸೋದರ ಮಾವ ಮತ್ತು ಭಯೋತ್ಪಾದಕ ಸಂಘಟನೆಯಲ್ಲಿ ವಿವಿಧ ನಾಯಕತ್ವದ ಪಾತ್ರಗಳಲ್ಲಿದ್ದಾರೆ.

English summary : Pakistan LeT chief Abdul Makki has been blacklisted as global terrorist by UN

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...