Wed,Aug05,2026
ಕನ್ನಡ / English

ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೋರ್ವನ ಭೀಕರ ಹತ್ಯೆ | JANATA NEWS

19 Jan 2023

ವಿಜಯಪುರ : ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೋರ್ವನ ಭೀಕರ ಹತ್ಯೆ ಮಾಡಿರೋ ಘಟನೆ ವಿಜಯಪುರ ನಗರದ ಅಲಕುಂಟೆ ‌ನಗರದಲ್ಲಿ ನಡೆದಿದೆ.

ಮಲ್ಲಿಕಾರ್ಜುನ ದೊಡಮನಿ (43) ಹತ್ಯೆಯಾದ ವ್ಯಕ್ತಿ. ಮೃತ ವ್ಯಕ್ತಿ ಮಲ್ಲಿಕಾರ್ಜುನ್​​​ ಆಟೋ ಚಾಲಕನಾಗಿದ್ದ.

ಸಂಸದ ರಮೇಶ್ ಜೊಗಜಿಣಗಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಮೂರು ವರ್ಷದ ಹಿಂದೆ ಕೆಲಸ ಬಿಟ್ಟಿದ್ದರು. ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದರು.

ಕೊಲೆಯಾದ ಸ್ಥಳದಲ್ಲಿ ಆಟೋ ಸಹ ಪತ್ತೆಯಾಗಿದೆ. ಹಣಕಾಸಿನ ವಿಚಾರಕ್ಕೆ ಕೊಲೆ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಕೊಲೆಯನ್ನು ಅಪರಿಚಿತರು ಕೃತ್ಯ ಎಸಗಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :A man was brutally killed by a stone on his head

ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ

ನ್ಯೂಸ್ MORE NEWS...