Wed,Apr24,2024
ಕನ್ನಡ / English

ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ! | JANATA NEWS

30 Jan 2023
1739

ಬೆಂಗಳೂರು : ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಸುದ್ದಿಗೊಷ್ಟಿ ನಡೆಸಿ ಮಾತನಾಡಿ, ಬೆಳಗಾವಿ ಗ್ರಾಮೀಣ ಶಾಸಕಿಯಿಂದ ಶಿವಕುಮಾರ್ ಮತ್ತು ನನ್ನ ಸಂಬಂಧ ಹಾಳಾಗಿದೆ. ಕಾಂಗ್ರೆಸ್ ನಾಶಕ್ಕೆ ಕಾರಣ ಡಿಕೆ ಶಿವಕುಮಾರ್ ಕಂಪನಿ ಹಾಗು ವಿಷಕನ್ಯೆ ಎಂದು ಪರೋಕ್ಷವಾಗಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕಿಡಿ ಕಾರಿದರು.

ನನ್ನ ಸಿಡಿ‌ ಪ್ರಕರಣದಲ್ಲಿ ‌ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮರ್, ಉದ್ಯಮಿ‌ ಪರಶಿವಮೂರ್ತಿ, ನರೇಶ, ಶ್ರವಣ, ಡಿ.ಕೆ. ಶಿವಕುಮಾರ್ ವಾಹನ ಚಾಲಕ ಹಾಗೂ ಮಂಡ್ಯ ಮೂಲದ ಇಬ್ಬರು ಪ್ರಮುಖ ಆರೋಪಿಗಳನ್ನು ‌ಕೂಡಲೇ ಬಂಧಿಸಬೇಕು ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಆಗ್ರಹಿಸಿದರು.

ಸಿಡಿ ಪ್ರಕರಣದಲ್ಲಿ ನನ್ನ ಬಳಿ ಸಾಕಷ್ಟು ಸಾಕ್ಷಿಗಳಿವೆ.‌ ಡಿ.ಕೆ.‌ಶಿವಕುಮಾರ್ ಅವರೇ ಸಿಡಿ‌ ಪ್ರಕರಣದ ಸೂತ್ರದಾರ. ಈ ಕುರಿತು ಕೂಡಲೇ ಆಡಿಯೋ ಬಿಡುಗಡೆ ಮಾಡಿತ್ತೇನೆ. ಈ ವಿಷಯದಲ್ಲಿ ನಾನು ಯಾರಿಗೂ ಹೆದರುವ ವ್ಯಕ್ತಿ ನಾನಲ್ಲ. ಇದನ್ನು ಸಿಬಿಐ ತನಿಖೆ ನಡೆಸಲು ರಾಜ್ಯ ಸರ್ಕಾರದ‌ ಮೂಲಕ ಶಿಫಾರಸ್ಸು ಮಾಡುತ್ತೇನೆ ಎಂದರು.

ಸುಮಾರು ಒಂದು ವರ್ಷದಿಂದ ಸುಮ್ಮನೆ ಕುಳಿತಿದ್ದೆ.‌ ಮಿಸ್ಟರ್ ಶಿವಕುಮಾರ್ ರಾಜಕೀಯ ಮಾಡಲು ನಾಲಾಯಕ್. ಒಬ್ಬ ವ್ಯಕ್ತಿ ಜೀವನ ಹಾಳು ಮಾಡಿ ರಾಜಕೀಯ ಮಾಡುವ ಡಿಕೆ ಶಿವಕುಮಾರ್ ರಾಜಕೀಯ ಮಾಡಲು ಅಯೋಗ್ಯ ವ್ಯಕ್ತಿ. ನಾನು ವೈಯಕ್ತಿಕ ಯಾರನ್ನು ದ್ವೇಷ ಮಾಡುವುದಿಲ್ಲ. ನಾನು ಯಾವುದೇ ಸಿಡಿ ರಿಲೀಜ್ ಮಾಡಲ್ಲ.

ಜಾರಕಿಹೊಳಿ ಯಾವುದೇ ಗಾಳಿಯಲ್ಲಿ ಗುಂಡು ಹಾರಿಸಲ್ಲ. ಡಿಕೆ ಶಿವಕುಮಾರ್ ಒಬ್ಬ ಮಹಿಳೆ ಮುಖಾಂತರ ನನ್ನ ಜೀವನ ಹಾಳು ಮಾಡಿದ್ದಾರೆ. ಶಿವಕುಮಾರ್ ಅವರ ಆಡಿಯೋ ಝಲಕ್ ತೋರಿಸುತ್ತೇನೆ. ಸಿಡಿ ರಿಲೀಜ್ ಮಾಡುವುದಿಲ್ಲ. ಡಿ.ಕೆ.‌ ಶಿವಕುಮಾರ ಸಾವಿರಾರು ಕೋಟಿ ಮಾಲೀಕ. ಸಿಡಿ ಲೇಡಿ ಹಾಗೂ ಅವರಿಗೆ ಸಹಕರಿಸಿದ ಎಲ್ಲರನ್ನು ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದರು.

ಷಡ್ಯಂತ್ರದ ಮೂಲಕ ರಾಜಕಾರಣ ಹಾಳು ಮಾಡುವ ಮತ್ತು ನನ್ನ ರಾಜಕೀಯ ಜೀವನ ಮುಗಿಸಲು ಪ್ರಯತ್ನಿಸಿರುವ ಡಿ.ಕೆ.ಶಿವಕುಮಾರ್​ ಅವರನ್ನು ರಾಜಕೀಯವಾಗಿ ಮುಗಿಸಿ, ಬಂಧಿಸದ ಬಳಿಕವೇ ರಾಜಕೀಯ ದಿಂದ ನಿವೃತ್ತಿ ಆಗುತ್ತಾನೆ ಎಂದು ಘೋಷಿಸಿದರು.

ನಾನು ಸಹಕಾರಿ ಸಚಿವನಾಗಿದ್ದಾಗ ಶಾಂತಿನಗರ ಸಹಕಾರ ಕೊ-ಅಪರೇಟೀವ್ ಸೊಸೈಟಿಯಲ್ಲಿ 10 ಸಾವಿರ ಕೋಟಿ ವ್ಯವಹಾರ ನಡೆದಿತ್ತು. 66 ಎಕರೆಗೆ ಸಂಬಂಧಿಸಿದ್ದಾಗಿತ್ತು. ಈ ವೇಳೆ ಡಿಕೆ ಶಿವಕುಮಾರ್ ನನಗೆ ಫೈಲ್ ಕ್ಲೀಯರ್ ಮಾಡಬೇಕು ಎಂದು ಗಂಟುಬಿದ್ದಿದ್ದ. ಅಲ್ಲಿಂದ ನಮ್ಮಿಬ್ಬರ ಮಧ್ಯೆ ವೈಮನಸ್ಸು ಶುರುವಾಯಿತು ಎಂದರು.

RELATED TOPICS:
English summary :D.K.Shivakumar and Vishakanye are the reason for the ruin of Congress party

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...