Fri,Mar31,2023
ಕನ್ನಡ / English

ಇನ್​​ಸ್ಟಾಗ್ರಾಮ್ ಮೂಲಕ ಯುವತಿಯರನ್ನು ಪರಿಚಯಿಸಿಕೊಂಡು ನಗ್ನ ಚಿತ್ರ ಪಡೆದು ಬ್ಲ್ಯಾಕ್​ಮೇಲ್​​ | JANATA NEWS

03 Feb 2023
591

ಬೆಂಗಳೂರು : ಇನ್​​ಸ್ಟಾಗ್ರಾಮ್ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡು, ವಿವಿಧ ಕಾರಣ ಹೇಳಿ ಅವರ ನಗ್ನ ಫೋಟೊಗಳ ಪಡೆದು ಬ್ಲ್ಯಾಕ್​ಮೇಲ್​ ಮಾಡುತ್ತಿದ್ದ ಆರೋಪಿಯನ್ನು ಆಗ್ನೆಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.

ದಿಲ್ಲಿ ಪ್ರಸಾದ್ (26) ಬಂಧಿತ ಆರೋಪಿ. ಆಂಧ್ರ ಮೂಲದ ಆರೋಪಿ ದಿಲ್ಲಿ ಪ್ರಸಾದ್​​ 2018 ರಿಂದ ಬೆಂಗಳೂರಿನಲ್ಲಿ ವಾಸವಿದ್ದಾನೆ. ಬೆಂಗಳೂರಿನ ಪ್ರತಿಷ್ಠಿತ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದನು.

ಮೋನಿಕಾ‌ ಹಾಗೂ ಮ್ಯಾನೇಜರ್ ಎಂಬ ಹೆಸರಿನಲ್ಲಿ ಎರಡು ನಕಲಿ ಇನ್ಸ್​​ಟಾಗ್ರಾಂ ಖಾತೆ ತೆರದಿದ್ದ. ಇದರಲ್ಲಿ ಯುವತಿಯರನ್ನು ಸಂಪರ್ಕಿಸಿ, ಕೆಲಸ ಕೊಡಿಸುವುದಾಗಿ ನಂಬಿಸುತ್ತಿದ್ದ. ಈತನ ಮಾತಿಗೆ ಮರುಳಾದ ಮಹಿಳೆಯರು ಕೆಲಸದ ಆಸೆಯಿಂದ ಹೇಳಿದಂತೆ ಕೇಳುತ್ತಿದ್ದರು.

ನಂತರ ಯುವತಿಯರಲ್ಲಿ ವಿವಿಧ ಕಾರಣ ಹೇಳಿ ಅವರ ನಗ್ನ ಫೋಟೊಗಳನ್ನು ಪಡೆದುಕೊಳ್ಳುತಿದ್ದ. ಬಳಿಕ ಆ ಫೋಟೋಗಳನ್ನು ಬಳಸಿ ಬೆದರಿಸಿ ಬೇರೊಬ್ಬರ ಜತೆಗೆ ಲೈಂಗಿಕ ಕ್ರಿಯೆ ಮಾಡುವಂತೆ ಒತ್ತಾಸುತ್ತಿದ್ದ. ಈತ ಹೇಳಿದ ವ್ಯಕ್ತಿಗೆ ಭೇಟಿಯಾಗುವಂತೆ ಯುವತಿಯರಿಗೆ ಹೇಳುತ್ತಿದ್ದನು.

ಇದರಂತೆ ಓರ್ವ ಯುವತಿ ಬ್ಯ್ಲಾಕ್​ಮೇಲ್​​ಗೆ ಒಳಗಾಗಿ ಮಡಿವಾಳದ ಓಯೋ ರೂಂನಲ್ಲಿ ಲೈಂಗಿಕ ಕ್ರಿಯೆ ವೇಳೆ ವೀಡಿಯೋ ಮಾಡಿಕೊಂಡಿದ್ದಾನೆ.

ವೀಡಿಯೋ ಬಳಸಿಕೊಂಡು ಯುವತಿಯಿಂದ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದ. ತಾನು ಕೇಳಿದಷ್ಟು ಹಣ ಕೊಡಲೇ ಹೋದಲ್ಲಿ ವೀಡಿಯೋವನ್ನು ವೈರಲ್ ಮಾಡುವುದಾಗಿ ಬೆದರಿಸುತ್ತಿದ್ದ ಎನ್ನಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಆಗ್ನೇಯ ವಿಭಾಗದ ಸಿಇಎನ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

RELATED TOPICS:
English summary :Blackmail by introducing young women through Instagram and getting nude pictures

ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!

ನ್ಯೂಸ್ MORE NEWS...