Fri,Mar31,2023
ಕನ್ನಡ / English

ನನಗೆ ಸಚಿವ ಸ್ಥಾನ ಬೇಡ ಎಂದು ಸಿಎಂಗೆ ತಿಳಿಸಿದ್ದೇನೆ: ಕೆ.ಎಸ್.ಈಶ್ವರಪ್ಪ | JANATA NEWS

03 Feb 2023
582

ಬೆಂಗಳೂರು : ನನಗೆ ಸಚಿವ ಸ್ಥಾನ ಬೇಡ, ಇನ್ನು ನನ್ನನ್ನು ಮಂತ್ರಿ ಮಾಡುವ ಅವಶ್ಯಕತೆಯೂ ಇಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಅಂತಾ ಯಾರಿಗೂ ಕನಸು ಬಿದ್ದಿರಲಿಲ್ಲ. ಅವರು ಮಲಗಿದ್ದು ಒಂದು ಕಡೆ ಪತ್ರ ಸಿಕ್ಕಿದ್ದು ಮತ್ತೊಂದು ಕಡೆ ಆದರೂ ಈ ಪ್ರಕರಣದಲ್ಲಿ ನನ್ನ ಮೇಲೆ ಆರೋಪ ಬಂತು, ನಂತರ ಸಚಿವ ಸ್ಥಾನಕ್ಕೆ ನಾನು ರಾಜೀನಾಮೆಯನ್ನೂ ನೀಡಬೇಕಾಯಿತು ಎಂದರು.

ಅದೃಷ್ಟವಶಾತ್ ಈ ಪ್ರಕರಣದ ತನಿಖೆ ನಂತರ ಕ್ಲೀನ್ ಚಿಟ್ ಸಿಕ್ಕಿತು. ನಂತರ ಸಚಿವ ಸ್ಥಾನ ನೀಡುತ್ತೇವೆ ಎಂದು ಮುಖ್ಯಮಂತ್ರಿಗಳು ಹೇಳಿದ್ದರು, ಆದರೆ ಏನೇನು ಸಮಸ್ಯೆಗಳಿದೆಯೋ ಗೊತ್ತಿಲ್ಲ. ಪಕ್ಷ ಮತ್ತು ಸರ್ಕಾರಕ್ಕೆ ಸಮಸ್ಯೆ ಮಾಡಲು ನಾನು ತಯಾರಿಲ್ಲ, ಮಂತ್ರಿ ಮಾಡುವ ಅವಶ್ಯಕತೆ ಇಲ್ಲ ಎಂದು ಕೂಡಾ ಸಿಎಂಗೆ ತಿಳಿಸಿ ಬಂದಿದ್ದೇನೆ.

ಈ ಹಿನ್ನಲೆ ಕಾರ್ಯಕರ್ತರ ಅಪೇಕ್ಷೆ ಮೇರೆಗೆ ಸಂಪುಟ ವಿಸ್ತರಣೆ ಮಾಡುವಂತೆ ಸಿಎಂ ಗೆ ಮನವಿ ಮಾಡಿದ್ದೆನೆ. ಮಾಡ್ತೀನಿ ಅಂತ ಭರವಸೆ ನೀಡಿದ್ರು.ಆದ್ರೆ ಈಗ ಅವರಿಗೆ ಏನೇನು ಸಮಸ್ಯೆ ಇದೀಯೋ ಅನ್ನೋದು ಗೊತ್ತಿಲ್ಲ . ಸಚಿವ ಸ್ಥಾನ ನನಗೆ ಬೇಡ ಎಂದೇ ಹೇಳಿದ್ದೇನೆ ಈಶ್ವರಪ್ಪ ತಿಳಿಸಿದರು.

ರಮೇಶ್ ಜಾರಕಿಹೊಳಿ ಸಿಡಿ ವಿಚಾರವಾಗಿ ಮಾತಾನಾಡಿದ ಈಶ್ವರಪ್ಪ , ಸಿಡಿ ವಿಚಾರ ರಾಜ್ಯಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ. ಸಿಡಿ ವಿಚಾರವನ್ನು ಸಿಬಿಐಗೆ ವಹಿಸಲಿ, ತನಿಖೆಯಿಂದ ಎಲ್ಲವೂ ಹೊರಬರಬೇಕು. ಹಾಗಾಗಿ ಸರ್ಕಾರವೂ ಸಿಡಿ ಕೇಸ್ ಅನ್ನು ಸಿಬಿಐಗೆ ವಹಿಸಲಿ ಎಂದು ಮನವಿ ಮಾಡಿದ್ದಾರೆ.

RELATED TOPICS:
English summary :I told the CM that I do not want a ministerial post: KS Eshwarappa

ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!

ನ್ಯೂಸ್ MORE NEWS...