Thu,Sep11,2025
ಕನ್ನಡ / English

ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಗೆಳೆಯರಿಂದಲೇ ನವವಿವಾಹಿತ ಹತ್ಯೆ | JANATA NEWS

08 Feb 2023

ಹಾಸನ : ನಾಲ್ಕು ದಿನಗಳ ಹಿಂದೆ ನಾಪತ್ತೆ ಆಗಿದ್ದ ಯುವಕನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.

ಹಾಸನದ ಹೊಯ್ಸಳನಗರ ಬಡಾವಣೆಯ ಲಿಖಿತ್ ಗೌಡ (26) ಸಂಜೆ ಮನೆಯಿಂದ ಹೋದವರು ರಾತ್ರಿಯಾದರೂ ಬಂದಿಲ್ಲ. ಫೋನ್ ಮಾಡಿದ್ರೆ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಮನೆಯಿಂದ ಹೋಗುವಾಗ ಸ್ನೇಹಿತ ಸಾಗರ್ ಜೊತೆಗೆ ಹೋಗುವದಾಗಿ ಹೇಳಿದ್ದರಿಂದ ಅವನಿಗೆ ಫೋನ್ ಮಾಡಿದ್ರೆ ಅವನ ಮೊಬೈಲ್ ಕೂಡ ಆಫ್ ಆಗಿತ್ತು. ಭಯಗೊಂಡ ಮನೆಯವರು ಬಡಾವಣೆ ಠಾಣೆಗೆ ಮಿಸ್ಸಿಂಗ್ ಕೇಸ್ ದಾಖಲಿಸಿದ್ದ ನೀಡಿದ್ದರು.

ಲಿಖಿತ್ ಗೌಡ ಕಳೆದ ಎಂಟು ತಿಂಗಳ ಹಿಂದೆ ಮದುವೆ ಆಗಿದ್ದರು. ಬಿಎಂ ರಸ್ತೆಯಲ್ಲಿ ಕಾರ್ ಸರ್ವೀಸ್ ಸ್ಟೇಷನ್ ಮಾಡಿದ್ದ. ಬಂದ ಹಣವನ್ನ ಬೇರೆ ವ್ಯವಹಾರಕ್ಕೆ ತೊಡಗಿಸಲು ಯೋಚನೆ ಮಾಡಿದ್ದ.

ಆಗ ತನ್ನದೇ ಸ್ನೇಹಿತ ನವೀನ್ ಮೂಲಕ ಒಂದು ಟ್ಯಾಂಕರ್ ಖರೀದಿ ಮಾಡೋಕೆ ಯೋಚಿಸಿ ಟ್ಯಾಂಕರ್ ನೋಡಿದ್ದ. 12 ಲಕ್ಷ ರೂಪಾಯಿಗೆ ವ್ಯವಹಾರದ ಮಾತನಾಡಿ ಎರಡೂವರೆ ಲಕ್ಷ ಅಡ್ವಾನ್ಸ್ ಕೂಡ ಕೊಟ್ಟಿದ್ದ. ವಾಹನ ಇಷ್ಟ ಆಗದ ಕಾರಣ ವ್ಯವಹಾರ ಕ್ಯಾನ್ಸಲ್ ಮಾಡಿದ್ದ. ಪಡೆದಿದ್ದ ಎರಡೂವರೆ ಲಕ್ಷ ಅಡ್ವಾನ್ಸ್ ಹಣ ವಾಪಸ್ ಕೊಡಲು ಹೇಳಿದ್ದ, ಆದ್ರೆ ಒಂದೂವರೆ ವರ್ಷದಿಂದ ಹಣ ವಾಪಸ್ ಕೊಡದೆ ಸತಾಯಿಸುತ್ತಿದ್ದ.

ಹಣ ವಾಪಸ್ ನೀಡದ ಹಿನ್ನೆಲೆಯಲ್ಲಿ ಲಿಖಿತ್‌ಗೌಡ ಹಾಗೂ ನವೀನ್ ಮಧ್ಯೆ ಮನಸ್ಥಾಪ ಉಂಟಾಗಿತ್ತು. ಇದರಿಂದ ಕೋಪಗೊಂಡ ಲಿಖಿತ್‌ಗೌಡ ಹತ್ತು ಲಕ್ಷದ ಚೆಕ್ ಬೌನ್ಸ್ ಕೇಸ್ ಹಾಕಿ, ಆಯಕ್ವಿವ್ ಹೊಂಡಾ ಆಯಕ್ಟೀವಾ ಬೈಕ್ ಸೀಜ್ ಮಾಡಿಕೊಂಡು ಬಂದಿದ್ದ.

ಫೆಬ್ರವರಿ 5 ರಂದು ಸಂಜೆ ಹಣ ಕೊಡೋದಾಗಿ ನವೀನ್ ಹಾಗೂ ಸಾಗರ್ ಎಂಬುವವರು ಲಿಖಿತ್​​ನನ್ನು ಕರೆದುಕೊಂಡು ಹೋಗಿದ್ದರಂತೆ. ಅಂದಿನಿಂದಲೂ ಎಲ್ಲರ ಫೋನ್ ಸ್ವಿಚ್ ಆಫ್ ಆಗಿತ್ತು.

ತೀವ್ರ ಹುಡುಕಾಟ ನಡೆಸಿದ ಬಳಿಕ ಲಿಖಿತ್ ನನ್ನು ಕರೆದೊಯ್ದಿದ್ದ ಸಾಗರ್ ಗ್ರಾಮದ ಪಕ್ಕದ ಯೋಗಿಹಳ್ಳಿ ಅರಣ್ಯ ಪ್ರದೇಶದಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿದಾಗ ಲಿಖಿತ್ ಗೌಡ ಮೃತದೇಹ ಪತ್ತೆಯಾಗಿದೆ. ಲಿಖಿತ್ ನನ್ನು ಇರಿದು ಸಾಯಿಸಿರೋ ಹಂತಕರು ಮೃತದೇಹವನ್ನು ಕಾಡಿನಲ್ಲಿ ಬಿಸಾಡಿ ಎಸ್ಕೇಪ್ ಆಗಿದ್ದಾರೆ.

RELATED TOPICS:
English summary :The newlyweds were killed by their friends for asking for the loan back

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್ ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...