Fri,Mar31,2023
ಕನ್ನಡ / English

ಭಾರತದಲ್ಲಿ ಫೈಜರ್ ಲಸಿಕೆ ಪಡೆಯುವ ನಮ್ಮ ಎಲ್ಲಾ ಪ್ರಯತ್ನಗಳನ್ನು ನಿಲ್ಲಿಸಲಾಗಿದೆ - ತೆಲಂಗಾಣ ಸಿಎಂ | JANATA NEWS

08 Feb 2023
547

ನವದೆಹಲಿ : ಭಾರತ ಕೋವಿಡ್ ತುರ್ತು ಪರಿಸ್ಥಿತಿ ಎದುರಿಸುತ್ತಿದ್ದ ಸಂದರ್ಭದಲ್ಲಿ ದೇಶದ ಲಸಿಕೆ ಗಳೊಂದಿಗೆ ಅಮೇರಿಕಾ ಕಂಪನಿಯಾದ ಪಿಸರ್ ಲಸಿಕೆ ಯನ್ನು ಭಾರತದ ಮಾರುಕಟ್ಟೆ ಪ್ರವೇಶಿಸಲು ಅನುವು ಮಾಡು ಕೊಡಲು ತಮ್ಮನ್ನು ಸೇರಿ ಅನೇಕ ರಾಜ್ಯದ ಮುಖ್ಯಮಂತ್ರಿಗಳು ಎಷ್ಟೇ ಪ್ರಯತ್ನಿಸಿದರು ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ಸಿಸರ್ ಅನ್ನು ಭಾರತದ ಮಾರುಕಟ್ಟೆ ಪ್ರವೇಶಿಸದಂತೆ ತಡೆಹಿಡಿದಿದ್ದಾರೆ ಎಂದು ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಅವರು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.

ಪ್ರಧಾನಿ ಮೋದಿ ಅವರ ಮೇಕಿನ್ ಇಂಡಿಯಾ ಯೋಜನೆಯ ನೀತಿಯನ್ನು ದೂಷಿಸುವ ಬರದಲ್ಲಿ ಸಿಎಂ ಚಂದ್ರಶೇಖರ್ ರಾವ್ ಅವರು ಭಾರತದಲ್ಲಿ ಅಮೆರಿಕದ ವಿವಾದಿತ ಫಾರ್ಮಸಿಟಿಕಲ್ ಕಂಪನಿ ಯಾದ ಫೀಸೆರ್ ಲಸಿಕೆಯನ್ನು ಭಾರತದ ಮಾರುಕಟ್ಟೆ ಪ್ರವೇಶ ನೀಡುವ ಸಲುವಾಗಿ ತಾವು ಶತಾಯಗತಾಯ ಪ್ರಯತ್ನ ಮಾಡಿರುವುದಾಗಿ ಒಪ್ಪಿಕೊಂಡಂತಾಗಿದೆ.

ಸಭೆಯೊಂದನ್ನು ಉದ್ದೇಶಿ ಮಾತನಾಡಿದ ಅವರು, ಜನರು ಅತ್ಯುತ್ತಮ ಲಸಿಕೆ ಸಿಗಲೆಂದು ಬಯಸುತ್ತಿದ್ದರು, ಖರೀದಿಸಲು ಕೂಡ ಸಿದ್ದರಿದ್ದರು. ಆದರೆ, ಯಾವ ಕಾರಣಕ್ಕೆ ಫೀಸೆರ್(ಕಂಪೆನಿ)ಯನ್ನು ತಡೆಹಿಡಿಯಲಾಯಿತು? ಎಂದು ಪ್ರಶ್ನಿಸಿದ್ದಾರೆ.

ಕೋವಿಡ್ ತುರ್ತು ಪರಿಸ್ಥಿತಿಯ ಬಳಿಕ ಅಮೆರಿಕದಲ್ಲಿ ಅವರ ದೇಶದ ಸ್ವಂತ ಲಸಿಕಾ ಕಂಪನಿ ಆದ ಫೀಸೆರ್ ಗುಣಮಟ್ಟದ ಬಗ್ಗೆ ಅನೇಕ ಆರೋಪ ಅನುಮಾನ ವ್ಯಕ್ತವಾಗಿದ್ದು, ಹಲವಾರು ವ್ಯತಿರಿಕ್ತ ಪರಿಣಾಮ ಎದುರಿಸಿರುವ ಪ್ರಕರಣಗಳು ವರದಿಯಾಗಿತ್ತು.

English summary : Our all efforts to get Pfizer vaccine in India had been stopped - Telangana CM

ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!

ನ್ಯೂಸ್ MORE NEWS...