Sat,Jun20,2026
ಕನ್ನಡ / English

ನಂದಿಬೆಟ್ಟದ ಟಿಪ್ಪು ಡ್ರಾಪ್ ನಿಂದ ಬಿದ್ದು ಯುವಕ ಆತ್ಮಹತ್ಯೆ | JANATA NEWS

14 Feb 2023

ಚಿಕ್ಕಬಳ್ಳಾಪುರ : ನಂದಿಬೆಟ್ಟದ ಟಿಪ್ಪು ಡ್ರಾಪ್ ನಿಂದ ಬಿದ್ದು ಯುವಕ ಆತ್ಮಹತ್ಯೆ ಮಾಡಿಕೊಡಿರುವ ಘಟನೆ ಬೆಳಕಿಗೆ ಬಂದಿದೆ.

ಮೂರು ದಿನಗಳಿಂದ ಅನಾಥವಾಗಿದ್ದ ಬೈಕ್ ಹಿಂದೆ ಬಿದ್ದಿದ್ದ ಪೊಲೀಸರಿಗೆ ಯುವಕನ ಆತ್ಮಹತ್ಯೆ ಪ್ರಕರಣ ತಿಳಿದಿದೆ. ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಬಂದು ಅರುಣ್ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಮೃತದೇಹ ಸಹ ಪತ್ತೆಯಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಅರುಣ್ ಮೂಲತಃ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅಂಬರಹಳ್ಳಿ ನಿವಾಸಿಯಾಗಿದ್ದು, ಬೆಂಗಳೂರಿನ ಬಿಟಿಎಂ ಲೇಔಟ್​ನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಫಾರ್ಮಾಸಿಸ್ಟ್ ಆಗಿ ಕೆಲಸ ಮಾಡುತ್ತಿದ್ದು ಸ್ನೇಹಿತರು ಜೊತೆ ಪಿಜಿಯಲ್ಲಿ ಉಳಿದುಕೊಂಡಿದ್ದ.

ಕಳೆದ ಶನಿವಾರ ತನ್ನ ಸ್ನೇಹಿತನ ಕೆಎ 11 ಇಎಸ್ 9027 ನಂಬರಿನ ಡ್ಯೂಕ್ ಬೈಕ್ ನಲ್ಲಿ ನಂದಿಬೆಟ್ಟಕ್ಕೆ ಬಂದ ಅರುಣ್, ಪಾರ್ಕಿಂಗ್ ಪ್ಲಾಟ್​ನಲ್ಲಿ ತನ್ನ ಬೈಕ್ ನಿಲ್ಲಿಸಿ ಅಲ್ಲಿದ್ದ ಲಾಕ್​ರೂಂ ನಲ್ಲಿ ತನ್ನ ಹೆಲ್ಮೆಟ್ ಇಟ್ಟು ಸೀದಾ ನಂದಿಬೆಟ್ಟದ ಮೇಲ್ಭಾಗಕ್ಕೆ ಹೋಗಿದ್ದಾನೆ. ಆದರೆ ಶನಿವಾರ ಬೆಟ್ಟದ ಮೇಲೆ ಹೋದವನು ಮರಳಿ ವಾಪಾಸ್ ಬಂದಿಲ್ಲ.

ಶನಿವಾರ, ಭಾನುವಾರ, ಸೋಮವಾರ ಕಾದರೂ ಅರುಣ್ ವಾಪಾಸ್ ಬಾರದ ಹಿನ್ನೆಲೆ ಅನುಮಾನಗೊಂಡ ಹೆಲ್ಮೆಟ್ ಲಾಕ್ ರೂಂ ಮಾಲೀಕರು ಪೊಲೀಸರಿಗೆ ತಿಳಿಸಿದ್ದು ಸಿ ಸಿ ಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿದಾಗ ಅರುಣ್ ಹೋಗಿರುವ ವಿಡಿಯೋ ಸಿಕ್ಕಿದೆ. ಆದರೆ ವಾಪಾಸ್ ಬಂದಿರೋ ವಿಡಿಯೋ ಸಿಕ್ಕಿಲ್ಲ. ಹೀಗಾಗಿ ಬೆಟ್ಟವೆಲ್ಲಾ ತಡಿಕಾಡಿದಾಗ ಟಿಪ್ಪು ಡ್ರಾಪ್ ನ ಜಾಗದಲ್ಲಿ ಅರುಣ್ ಬ್ಯಾಗ್ ಪತ್ತೆಯಾಗಿದೆ.

ಇನ್ನೂ ಬ್ಯಾಗ್ ನಲ್ಲಿ ಡೆತ್ ನೋಟ್ ಸಹ ಪತ್ತೆಯಾಗಿದ್ದು, ಡೆತ್ ನೋಟ್​ನಲ್ಲಿ ಸಾವಿಗೆ ನಿಖರ ಕಾರಣ ಬರೆದಿಲ್ಲವಾದರೂ 'ತಾನು ಸಂತೋಷವಾಗಿ ಸಾಯುತ್ತಿದ್ದೇನೆ. ರಾಜಕೀಯ ವ್ಯವಸ್ಥೆ ಸರಿ ಇಲ್ಲ. ನಟ ಉಪೇಂದ್ರರ ಪ್ರಜಾಕೀಯ ಪಕ್ಷದ ಸಿದ್ದಾಂತಗಳನ್ನ ಜನ ಬೆಂಬಲಿಸಿಬೇಕು' ಎಂಬ ಅಭಿಲಾಷೆ ಹೊರ ಹಾಕಿದ್ದಾನೆ ಎನ್ನಲಾಗಿದೆ.

RELATED TOPICS:
English summary :A young man commits suicide after falling from tipu drop in Nandibetta

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ
ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ ಭಾರತ

ನ್ಯೂಸ್ MORE NEWS...