Sat,Jun20,2026
ಕನ್ನಡ / English

ಅವನಿಗೆ ಮಾನಸಿಕ ಖಾಯಿಲೆ ಇರಬೇಕು. ಅವನು ಅಶ್ವಥ್ ನಾರಾಯಣ ಅಲ್ಲ, ಅಸ್ವಸ್ಥ ನಾರಾಯಣ ಇರಬೇಕು | JANATA NEWS

18 Feb 2023

ಕೊಪ್ಪಳ : ಅವನಿಗೆ ಮಾನಸಿಕ ಖಾಯಿಲೆ ಇರಬೇಕು. ಅವನು ಅಶ್ವಥ್ ನಾರಾಯಣ ಅಲ್ಲ, ಅಸ್ವಸ್ಥ ನಾರಾಯಣ ಇರಬೇಕು. ಅವನು ನನ್ನ ಬಗ್ಗೆ ಹೇಳುತ್ತಾನೆ, ಅವನಿಗೆ ತಲೆ ಸರಿಯಲ್ಲ. ಇವರೆಲ್ಲಾ ನಾಲಾಯಕ್ ರಾಜಕಾರಣಿಗಳು. ಇಂಥವರು ಅಧಿಕಾರದಲ್ಲಿ ಇರಬೇಕಾ ಎಂದರು.

ಈ ಕುರಿತು ಕೊಪ್ಪಳದಲ್ಲಿ ಮಾತನಾಡಿದ ಅವರು, ಸಚಿವ ಅಶ್ವಥ್ ನಾರಾಯಣ ಎನ್ನುವಾತ ಟಿಪ್ಪುವನ್ನು ಹೊಡೆದು ಹಾಕಿದಂತೆ ನನ್ನನ್ನು ಹೊಡೆದಾಕಬೇಕು ಎಂದು ಹೇಳಿದ್ದಾನೆ. ಅವನು ಅಶ್ವಥ್ ನಾರಾಯಣ ಅಲ್ಲ, ಅವನೊಬ್ಬ ಅಸ್ವಸ್ಥ ನಾರಾಯಣ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಬಿಜೆಪಿಯವರು ಅಭಿವೃದ್ಧಿ ಬಗ್ಗೆ ಮಾತನಾಡುತ್ತಿಲ್ಲ. ರಸ್ತೆ, ನೀರು ರೈತರ ಬಗ್ಗೆ ಮಾತನಾಡುತ್ತಿಲ್ಲ. ಲವ್ ಜಿಹಾದ್ ಬಗ್ಗೆ ಮಾತನಾಡು ಎಂದು ಕಟೀಲ್ ಹೇಳ್ತಾನೆ. ಅಮಿತಾ ಶಾ ಅಂತಾ ರಾಜ್ಯಕ್ಕೆ ಬಂದು ಟಿಪ್ಪು ಸುಲ್ತಾನ್ ವರ್ಸಸ್ ಅಬ್ಬಕ್ಕ ಅಂತ ಹೇಳುತ್ತಾನೆ.

ಜನರು ಸಾಮರಸ್ಯದಿಂದ ಇರಬೇಕಾಗಿರುವುದು ಬಿಜೆಪಿಗೆ ಬೇಕಾಗಿಲ್ಲ. ಜನರು ಬಡೆದಾಡುಕೊಂಡು ಇರಬೇಕು. ಒಡೆದಾಳುವ ನೀತಿ ಇರುವುದು ಬಿಜೆಪಿಯಲ್ಲಿದೆ. ಬಿಜೆಪಿಯವರು ಸಮಾಜ ಸೇವೆ ಮರೆತಿದ್ದಾರೆ. ಲೂಟಿ ಹೊಡೆಯುವುದರಲ್ಲಿ ನಿರತರಾಗಿದ್ದಾರೆ ಎಂದರು.

ರಾಜ್ಯವನ್ನು ಹಾದಿ ತಪ್ಪಿ ಸುತ್ತಿರುವ ಕೋಮುವಾದಿ ಬಿಜೆಪಿ ಸರಕಾರವನ್ನು ಮುಂದಿನ ಚುನಾವಣೆಯಲ್ಲಿ ಸೋಲಿಸಿ ಮನೆಗೆ ಕಳುಹಿಸಿ. ಕರ್ನಾಟಕದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ. ಬಿಜೆಪಿ, ಜೆಡಿಎಸ್ ನ ಹಲವರು ಕಾಂಗ್ರೆಸ್ ಸೇರುತ್ತಿದ್ದಾರೆ. ಬಿಜೆಪಿ, ಜೆಡಿಎಸ್ ಬಗ್ಗೆ ಜನತೆಗೆ ಭ್ರಮ ನಿರಸನವಾಗಿದೆ. ಕೋಮುವಾದಿ ಬಿಜೆಪಿ ದೂರವಿಡಲು ಕಳೆದ ಬಾರಿ ನಾವು 80 ಸ್ಥಾನ ಪಡೆದಿದ್ದರೂ 37 ಸ್ಥಾನ ಪಡೆದಿದ್ದ ಜೆಡಿಎಸ್ ಗೆ ಸಿಎಂ ಸ್ಥಾನ ಬಿಟ್ಟು ಕೊಟ್ಟಿದ್ದೇವು. ಆದರೆ, ಜೆಡಿಎಸ್ ಕೂಡ ಹೇಳಿ ಕೊಳ್ಳುವಂತ ಕೆಲಸ ಮಾಡಲಿಲ್ಲ. ಬಿಜೆಪಿ ಕೋಮುವಾದಿ ಪಕ್ಷವಾಗಿದ್ದು, ದ್ವೇಷದ ರಾಜಕಾರಣ, ಸಾಮರಸ್ಯವನ್ನು ಹಾಳು ಮಾಡುತ್ತಿದೆ ಎಂದು ಕಿಡಿಕಾರಿದರು.

ಈ ಬಾರಿ ಕಾಂಗ್ರೆಸ್ ರಾಜ್ಯದಲ್ಲಿ ಬರುತ್ತದೆ. ಜನರು ಈ ಬಾರಿ ಸಾಕಷ್ಟು ಪ್ರೀತಿ ಕಾಂಗ್ರೆಸ್ ನ ಮೇಲೆ ತೋರಿಸುತ್ತಿದ್ದಾರೆ. ಕಾಂಗ್ರೆಸ್ ಪರವಾದ ಅಲೆಯಿದೆ. ಈ ಬಾರಿ ನೂರಕ್ಕೆ ನೂರು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು.

RELATED TOPICS:
English summary :He must have mental illness. He is not Aswath Narayana, he should be Asvastha Narayana

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ
ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ ಭಾರತ

ನ್ಯೂಸ್ MORE NEWS...