Sat,Mar21,2026
ಕನ್ನಡ / English

ಅವನಿಗೆ ಮಾನಸಿಕ ಖಾಯಿಲೆ ಇರಬೇಕು. ಅವನು ಅಶ್ವಥ್ ನಾರಾಯಣ ಅಲ್ಲ, ಅಸ್ವಸ್ಥ ನಾರಾಯಣ ಇರಬೇಕು | JANATA NEWS

18 Feb 2023

ಕೊಪ್ಪಳ : ಅವನಿಗೆ ಮಾನಸಿಕ ಖಾಯಿಲೆ ಇರಬೇಕು. ಅವನು ಅಶ್ವಥ್ ನಾರಾಯಣ ಅಲ್ಲ, ಅಸ್ವಸ್ಥ ನಾರಾಯಣ ಇರಬೇಕು. ಅವನು ನನ್ನ ಬಗ್ಗೆ ಹೇಳುತ್ತಾನೆ, ಅವನಿಗೆ ತಲೆ ಸರಿಯಲ್ಲ. ಇವರೆಲ್ಲಾ ನಾಲಾಯಕ್ ರಾಜಕಾರಣಿಗಳು. ಇಂಥವರು ಅಧಿಕಾರದಲ್ಲಿ ಇರಬೇಕಾ ಎಂದರು.

ಈ ಕುರಿತು ಕೊಪ್ಪಳದಲ್ಲಿ ಮಾತನಾಡಿದ ಅವರು, ಸಚಿವ ಅಶ್ವಥ್ ನಾರಾಯಣ ಎನ್ನುವಾತ ಟಿಪ್ಪುವನ್ನು ಹೊಡೆದು ಹಾಕಿದಂತೆ ನನ್ನನ್ನು ಹೊಡೆದಾಕಬೇಕು ಎಂದು ಹೇಳಿದ್ದಾನೆ. ಅವನು ಅಶ್ವಥ್ ನಾರಾಯಣ ಅಲ್ಲ, ಅವನೊಬ್ಬ ಅಸ್ವಸ್ಥ ನಾರಾಯಣ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಬಿಜೆಪಿಯವರು ಅಭಿವೃದ್ಧಿ ಬಗ್ಗೆ ಮಾತನಾಡುತ್ತಿಲ್ಲ. ರಸ್ತೆ, ನೀರು ರೈತರ ಬಗ್ಗೆ ಮಾತನಾಡುತ್ತಿಲ್ಲ. ಲವ್ ಜಿಹಾದ್ ಬಗ್ಗೆ ಮಾತನಾಡು ಎಂದು ಕಟೀಲ್ ಹೇಳ್ತಾನೆ. ಅಮಿತಾ ಶಾ ಅಂತಾ ರಾಜ್ಯಕ್ಕೆ ಬಂದು ಟಿಪ್ಪು ಸುಲ್ತಾನ್ ವರ್ಸಸ್ ಅಬ್ಬಕ್ಕ ಅಂತ ಹೇಳುತ್ತಾನೆ.

ಜನರು ಸಾಮರಸ್ಯದಿಂದ ಇರಬೇಕಾಗಿರುವುದು ಬಿಜೆಪಿಗೆ ಬೇಕಾಗಿಲ್ಲ. ಜನರು ಬಡೆದಾಡುಕೊಂಡು ಇರಬೇಕು. ಒಡೆದಾಳುವ ನೀತಿ ಇರುವುದು ಬಿಜೆಪಿಯಲ್ಲಿದೆ. ಬಿಜೆಪಿಯವರು ಸಮಾಜ ಸೇವೆ ಮರೆತಿದ್ದಾರೆ. ಲೂಟಿ ಹೊಡೆಯುವುದರಲ್ಲಿ ನಿರತರಾಗಿದ್ದಾರೆ ಎಂದರು.

ರಾಜ್ಯವನ್ನು ಹಾದಿ ತಪ್ಪಿ ಸುತ್ತಿರುವ ಕೋಮುವಾದಿ ಬಿಜೆಪಿ ಸರಕಾರವನ್ನು ಮುಂದಿನ ಚುನಾವಣೆಯಲ್ಲಿ ಸೋಲಿಸಿ ಮನೆಗೆ ಕಳುಹಿಸಿ. ಕರ್ನಾಟಕದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ. ಬಿಜೆಪಿ, ಜೆಡಿಎಸ್ ನ ಹಲವರು ಕಾಂಗ್ರೆಸ್ ಸೇರುತ್ತಿದ್ದಾರೆ. ಬಿಜೆಪಿ, ಜೆಡಿಎಸ್ ಬಗ್ಗೆ ಜನತೆಗೆ ಭ್ರಮ ನಿರಸನವಾಗಿದೆ. ಕೋಮುವಾದಿ ಬಿಜೆಪಿ ದೂರವಿಡಲು ಕಳೆದ ಬಾರಿ ನಾವು 80 ಸ್ಥಾನ ಪಡೆದಿದ್ದರೂ 37 ಸ್ಥಾನ ಪಡೆದಿದ್ದ ಜೆಡಿಎಸ್ ಗೆ ಸಿಎಂ ಸ್ಥಾನ ಬಿಟ್ಟು ಕೊಟ್ಟಿದ್ದೇವು. ಆದರೆ, ಜೆಡಿಎಸ್ ಕೂಡ ಹೇಳಿ ಕೊಳ್ಳುವಂತ ಕೆಲಸ ಮಾಡಲಿಲ್ಲ. ಬಿಜೆಪಿ ಕೋಮುವಾದಿ ಪಕ್ಷವಾಗಿದ್ದು, ದ್ವೇಷದ ರಾಜಕಾರಣ, ಸಾಮರಸ್ಯವನ್ನು ಹಾಳು ಮಾಡುತ್ತಿದೆ ಎಂದು ಕಿಡಿಕಾರಿದರು.

ಈ ಬಾರಿ ಕಾಂಗ್ರೆಸ್ ರಾಜ್ಯದಲ್ಲಿ ಬರುತ್ತದೆ. ಜನರು ಈ ಬಾರಿ ಸಾಕಷ್ಟು ಪ್ರೀತಿ ಕಾಂಗ್ರೆಸ್ ನ ಮೇಲೆ ತೋರಿಸುತ್ತಿದ್ದಾರೆ. ಕಾಂಗ್ರೆಸ್ ಪರವಾದ ಅಲೆಯಿದೆ. ಈ ಬಾರಿ ನೂರಕ್ಕೆ ನೂರು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು.

RELATED TOPICS:
English summary :He must have mental illness. He is not Aswath Narayana, he should be Asvastha Narayana

ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
 ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ  ಇರಾನ್
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ ಇರಾನ್
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ

ನ್ಯೂಸ್ MORE NEWS...