Sat,May18,2024
ಕನ್ನಡ / English

ಅವನಿಗೆ ಮಾನಸಿಕ ಖಾಯಿಲೆ ಇರಬೇಕು. ಅವನು ಅಶ್ವಥ್ ನಾರಾಯಣ ಅಲ್ಲ, ಅಸ್ವಸ್ಥ ನಾರಾಯಣ ಇರಬೇಕು | JANATA NEWS

18 Feb 2023
2481

ಕೊಪ್ಪಳ : ಅವನಿಗೆ ಮಾನಸಿಕ ಖಾಯಿಲೆ ಇರಬೇಕು. ಅವನು ಅಶ್ವಥ್ ನಾರಾಯಣ ಅಲ್ಲ, ಅಸ್ವಸ್ಥ ನಾರಾಯಣ ಇರಬೇಕು. ಅವನು ನನ್ನ ಬಗ್ಗೆ ಹೇಳುತ್ತಾನೆ, ಅವನಿಗೆ ತಲೆ ಸರಿಯಲ್ಲ. ಇವರೆಲ್ಲಾ ನಾಲಾಯಕ್ ರಾಜಕಾರಣಿಗಳು. ಇಂಥವರು ಅಧಿಕಾರದಲ್ಲಿ ಇರಬೇಕಾ ಎಂದರು.

ಈ ಕುರಿತು ಕೊಪ್ಪಳದಲ್ಲಿ ಮಾತನಾಡಿದ ಅವರು, ಸಚಿವ ಅಶ್ವಥ್ ನಾರಾಯಣ ಎನ್ನುವಾತ ಟಿಪ್ಪುವನ್ನು ಹೊಡೆದು ಹಾಕಿದಂತೆ ನನ್ನನ್ನು ಹೊಡೆದಾಕಬೇಕು ಎಂದು ಹೇಳಿದ್ದಾನೆ. ಅವನು ಅಶ್ವಥ್ ನಾರಾಯಣ ಅಲ್ಲ, ಅವನೊಬ್ಬ ಅಸ್ವಸ್ಥ ನಾರಾಯಣ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಬಿಜೆಪಿಯವರು ಅಭಿವೃದ್ಧಿ ಬಗ್ಗೆ ಮಾತನಾಡುತ್ತಿಲ್ಲ. ರಸ್ತೆ, ನೀರು ರೈತರ ಬಗ್ಗೆ ಮಾತನಾಡುತ್ತಿಲ್ಲ. ಲವ್ ಜಿಹಾದ್ ಬಗ್ಗೆ ಮಾತನಾಡು ಎಂದು ಕಟೀಲ್ ಹೇಳ್ತಾನೆ. ಅಮಿತಾ ಶಾ ಅಂತಾ ರಾಜ್ಯಕ್ಕೆ ಬಂದು ಟಿಪ್ಪು ಸುಲ್ತಾನ್ ವರ್ಸಸ್ ಅಬ್ಬಕ್ಕ ಅಂತ ಹೇಳುತ್ತಾನೆ.

ಜನರು ಸಾಮರಸ್ಯದಿಂದ ಇರಬೇಕಾಗಿರುವುದು ಬಿಜೆಪಿಗೆ ಬೇಕಾಗಿಲ್ಲ. ಜನರು ಬಡೆದಾಡುಕೊಂಡು ಇರಬೇಕು. ಒಡೆದಾಳುವ ನೀತಿ ಇರುವುದು ಬಿಜೆಪಿಯಲ್ಲಿದೆ. ಬಿಜೆಪಿಯವರು ಸಮಾಜ ಸೇವೆ ಮರೆತಿದ್ದಾರೆ. ಲೂಟಿ ಹೊಡೆಯುವುದರಲ್ಲಿ ನಿರತರಾಗಿದ್ದಾರೆ ಎಂದರು.

ರಾಜ್ಯವನ್ನು ಹಾದಿ ತಪ್ಪಿ ಸುತ್ತಿರುವ ಕೋಮುವಾದಿ ಬಿಜೆಪಿ ಸರಕಾರವನ್ನು ಮುಂದಿನ ಚುನಾವಣೆಯಲ್ಲಿ ಸೋಲಿಸಿ ಮನೆಗೆ ಕಳುಹಿಸಿ. ಕರ್ನಾಟಕದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ. ಬಿಜೆಪಿ, ಜೆಡಿಎಸ್ ನ ಹಲವರು ಕಾಂಗ್ರೆಸ್ ಸೇರುತ್ತಿದ್ದಾರೆ. ಬಿಜೆಪಿ, ಜೆಡಿಎಸ್ ಬಗ್ಗೆ ಜನತೆಗೆ ಭ್ರಮ ನಿರಸನವಾಗಿದೆ. ಕೋಮುವಾದಿ ಬಿಜೆಪಿ ದೂರವಿಡಲು ಕಳೆದ ಬಾರಿ ನಾವು 80 ಸ್ಥಾನ ಪಡೆದಿದ್ದರೂ 37 ಸ್ಥಾನ ಪಡೆದಿದ್ದ ಜೆಡಿಎಸ್ ಗೆ ಸಿಎಂ ಸ್ಥಾನ ಬಿಟ್ಟು ಕೊಟ್ಟಿದ್ದೇವು. ಆದರೆ, ಜೆಡಿಎಸ್ ಕೂಡ ಹೇಳಿ ಕೊಳ್ಳುವಂತ ಕೆಲಸ ಮಾಡಲಿಲ್ಲ. ಬಿಜೆಪಿ ಕೋಮುವಾದಿ ಪಕ್ಷವಾಗಿದ್ದು, ದ್ವೇಷದ ರಾಜಕಾರಣ, ಸಾಮರಸ್ಯವನ್ನು ಹಾಳು ಮಾಡುತ್ತಿದೆ ಎಂದು ಕಿಡಿಕಾರಿದರು.

ಈ ಬಾರಿ ಕಾಂಗ್ರೆಸ್ ರಾಜ್ಯದಲ್ಲಿ ಬರುತ್ತದೆ. ಜನರು ಈ ಬಾರಿ ಸಾಕಷ್ಟು ಪ್ರೀತಿ ಕಾಂಗ್ರೆಸ್ ನ ಮೇಲೆ ತೋರಿಸುತ್ತಿದ್ದಾರೆ. ಕಾಂಗ್ರೆಸ್ ಪರವಾದ ಅಲೆಯಿದೆ. ಈ ಬಾರಿ ನೂರಕ್ಕೆ ನೂರು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು.

RELATED TOPICS:
English summary :He must have mental illness. He is not Aswath Narayana, he should be Asvastha Narayana

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...