Fri,Apr26,2024
ಕನ್ನಡ / English

ಬಿಜೆಪಿ ಹಿರಿತಯರಿಗೆ ಟಿಕೆಟ್‌ ಇಲ್ಲ ಅನ್ನೋದು ಊಹಾಪೋಹವಾಗಿದೆ, ಗುರಾತ್‌ ಮಾದರಿಯಲ್ಲಿ ಎಲ್ಲಿದೆ? | JANATA NEWS

26 Feb 2023
2116

ಕೊಪ್ಪಳ : ಬಿಜೆಪಿ ಹಿರಿತಯರಿಗೆ ಟಿಕೆಟ್‌ ಇಲ್ಲ ಅನ್ನೋದು ಊಹಾಪೋಹವಾಗಿದೆ, ಗುರಾತ್‌ ಮಾದರಿಯಲ್ಲಿ ಎಲ್ಲಿದೆ, ಯಾರು ಹೇಳಿದ್ದಾರೆ ಎಂದು ಶೆಟ್ಟರ್‌ ವಾಗ್ದಾಳಿ ನಡೆಸಿದ್ದಾರೆ.

ಕೊಪ್ಪಳ ಜಿಲ್ಲೆಯ ಯಲಬುರ್ಗಾದಲ್ಲಿ ಮಾಜಿ ಶಾಸಕ ಶಿವಶರಣಪ್ಪಗೌಡರ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಬಿಜೆಪಿಯಲ್ಲಿ ಹಿರಿಯರಿಗೆ ಟಿಕೆಟ್ ಇಲ್ಲ ಎನ್ನುವ ವಿಚಾರ ಬರಿ ಮಾಧ್ಯಮದಲ್ಲಿ ಚರ್ಚೆಯಾಗುತ್ತಿದೆ. ಪಕ್ಷದಲ್ಲಿ ಅಂಥ ಚರ್ಚೆ ನಡೆದಿಲ್ಲ. ನಾನು ಈ ಬಾರಿ ಚುನಾವಣೆಗೆ ಸ್ಪರ್ಧೆ ಮಾಡುವೆ ಎಂದರು.

ಪ್ರಧಾನಿ ನರೇಂದ್ರ ಮೋದಿ, ಅಮಿತಾ ಶಾ ರಾಜ್ಯಕ್ಕೆ ಬರುವುದರಿಂದ ರಾಜ್ಯ ಅಭಿವೃದ್ದಿಯಾಗಲಿದೆ. ಕಾಂಗ್ರೆಸ್ ಗೆ ಟೀಕಿಸುವ ವಿಷಯವಿಲ್ಲದೆ ಈ ರೀತಿ ಟೀಕಿಸುತ್ತಾರೆ. ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಳಗಾವಿ ಹಾಗು ಶಿವಮೊಗ್ಗಕ್ಕೆ ಬರುತ್ತಿದ್ದಾರೆ. ಎರಡು ಕಡೆ ಅಭಿವೃದ್ದಿ ಕಾರ್ಯ ಹಾಗೂ ರೋಡ್ ಶೋ ಮಾಡಲಿದ್ದಾರೆ.ನರೇಂದ್ರ ಮೋದಿ ವಿಶ್ವ ನಾಯಕರು. ವಿಶ್ವದಲ್ಲಿ ಆರ್ಥಿಕತೆಯಲ್ಲಿ ದೇಶವನ್ನು ಮುನ್ನಡಿಸುತ್ತಿದ್ದಾರೆ. ಮೋದಿ ಬರುವುದರಿಂದ ರಾಜ್ಯದಲ್ಲಿ ಅಭಿವೃದ್ಧಿಯಾಗಲಿದೆ. ಅಭಿವೃದ್ದಿಗಾಗಿ ಅವರು ಮೇಲಿಂದ ಮೇಲೆ ಬಂದರೆ ತಪ್ಪೇನು ಎಂದರು.

ಕಾಂಗ್ರೆಸ್ ಸೋಲಿನ ಹತಾಸೆಯಿಂದ ಮಾತನಾಡುತ್ತಿದ್ದಾರೆ. ಹಿಂದೆ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ಚುನಾವಣೆಗೆ ಬಂದಿಲ್ಲವೇ ? ಮೋದಿ ಬರುವುದರಿಂದ ರಾಜ್ಯ ಬಿಜೆಪಿಗೆ ಒಳ್ಳೆಯದಾಗುತ್ತದೆ. ರಾಜ್ಯದಲ್ಲಿ ಬಿಜೆಪಿ ಮುಖಂಡರು ಸಹ ಸಮರ್ಥರಿದ್ದಾರೆ ಎಂದರು.

ಈ ಬಾರಿ ವಿಧಾನಸಭೆ ಚುನಾವಣೆಗೆ ನಾನು ಸ್ಪರ್ಧೇ ಮಾಡುತ್ತೇನೆ ಎಂದು ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ಹಿರಿತಯರಿಗೆ ಟಿಕೆಟ್‌ ಇಲ್ಲ ಅನ್ನೋದು ಊಹಾಪೋಹವಾಗಿದೆ. ಗುರಾತ್‌ ಮಾದರಿಯಲ್ಲಿ ಎಲ್ಲಿದೆ, ಯಾರು ಹೇಳಿದ್ದಾರೆ ಎಂದು ಶೆಟ್ಟರ್‌ ವಾಗ್ದಾಳಿ ನಡೆಸಿದ್ದಾರೆ. ಈ ಬಾರಿಯೂ ಲಿಂಗಾಯುತ ಸಮುದಾಯಕ್ಕೆ ಬಿಜೆಪಿ ಬೆಂಬಲಿಸುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

RELATED TOPICS:
English summary :There is speculation that there is no ticket for BJP seniors, where is the Gurat model?

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...