Wed,Feb04,2026
ಕನ್ನಡ / English

ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಸಿಕ್ಕ ಬೆನ್ನಲ್ಲೇ ಪ್ರತ್ಯಕ್ಷ | JANATA NEWS

07 Mar 2023

ದಾವಣಗೆರೆ : ಇಂದು ಹೈಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ಸಿಗುತ್ತಿದ್ದಂತೆ ಮಾಡಾಳು ಗ್ರಾಮದ ಮನೆ ಬಳಿ ಶಾಸಕ ವಿರೂಪಾಕ್ಷಪ್ಪ ಪ್ರತ್ಯಕ್ಷರಾಗಿದ್ದಾರೆ.

ಲೋಕಾಯುಕ್ತ ಪೊಲೀಸರು ತಮ್ಮನ್ನು ಬಂಧಿಸಲು ಮುಂದಾಗಿದ್ದಾರೆ ಎಂಬ ಸುಳಿವು ಸಿಗುತ್ತಿದ್ದಂತೆಯೇ ಅವರು ನಾಪತ್ತೆಯಾಗಿದ್ದರು. 2-3 ದಿನಗಳಾಗದರೂ ಅವರು ಎಲ್ಲಿದ್ದಾರೆ ಎಂಬ ಸುಳಿವು ಬಿಟ್ಟುಕೊಟ್ಟಿರಲಿಲ್ಲ. ಇದೀಗ ದಾವಣಗೆರೆಯ ತಮ್ಮ ನಿವಾಸದ ಬಳಿ ಕಾಣಿಸಿಕೊಂಡಿದ್ದಾರೆ.

ಜಾಮೀನು ಆದೇಶ ತಲುಪಿದ 48 ಗಂಟೆಗಳ ಒಳಗಾಗಿ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಬೇಕು ಎಂದು ಅವರಿಗೆ ಸೂಚಿಸಲಾಗಿದೆ.

ವಿರೂಪಾಕ್ಷಪ್ಪ ಅವರು ಹುಟ್ಟೂರು, ಚನ್ನೇಶಪುರದಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲಿ ಅವರನ್ನು ಬೆಂಬಲಿಗರು ತಮಟೆ ಬಾರಿಸಿ, ಹಾರ ಹಾಕಿ ಸ್ವಾಗತಿಸಿ ಮೆರವಣಿಗೆ ಮಾಡಿ ಕರೆದುಕೊಂಡು ಬಂದಿದ್ದಾರೆ. ಅವರು ವಾಪಸಾಗುತ್ತಿದ್ದಂತೆ ಬೆಂಬಲಿಗರು, ಕಾರ್ಯಕರ್ತರು ಶಾಸಕರ ನಿವಾಸದ ಬಳಿ ಜಮಾಯಿಸಿದರು.

ನಂತರ ವಿರೂಪಾಕ್ಷಪ್ಪ ಅವರು ಮಹದೇವಮ್ಮ ದೇವಿ ದರ್ಶನ ಪಡೆದರು. ಬಳಿಕ ಈಶ್ವರನ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಬೆಂಬಲಿಗರು ಮಾಡಾಳ್ ವಿರೂಪಾಕ್ಷಪ್ಪ ಪರ ಘೋಷಣೆ ಕೂಗಿದರು.

ಮಧ್ಯಂತರ ಜಾಮೀನು​ ನೀಡಿದ್ದ ಹೈಕೋರ್ಟ್​, ಮಾಡಾಳ್​ಗೆ 48 ಗಂಟೆಯೊಳಗೆ ಲೋಕಾಯುಕ್ತರ ಮುಂದೆ ಸರೆಂಡರ್​​ ಆಗುವಂತೆ ಸೂಚಿಸಿತ್ತು. ಅಲ್ಲದೇ ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದೂ ಆದೇಶಿಸಿದೆ. ಅಲ್ಲದೇ ಈ ಕುರಿತಾದ ವಿಚಾರಣೆಯನ್ನು ಮಾರ್ಚ್​ 17ಕ್ಕೆ ಮುಂದೂಡಿತ್ತು.

RELATED TOPICS:
English summary :Madal Virupakshappa appeared after getting bail

ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ
ಸರ್ಕಾರಿ ಸಂಸ್ಥೆಗಳಿಗೆ ನೆಹರು-ಗಾಂಧಿ ಕುಟುಂಬದ ಹೆಸರಿಡುವ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ
ಸರ್ಕಾರಿ ಸಂಸ್ಥೆಗಳಿಗೆ ನೆಹರು-ಗಾಂಧಿ ಕುಟುಂಬದ ಹೆಸರಿಡುವ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ
ಭದ್ರತಾ ಪಡೆಗಳು ಕಾರ್ಯಾಚರಣೆ ಹೆಚ್ಚಿಸಿದ ನಂತರವೂ ಬಲೂಚಿಸ್ತಾನದಲ್ಲಿ ಪಾಕ್ ಸೇನೆಯ ಹಿನ್ನಡೆ ಮುಂದುವರೆದಿದೆ
ಭದ್ರತಾ ಪಡೆಗಳು ಕಾರ್ಯಾಚರಣೆ ಹೆಚ್ಚಿಸಿದ ನಂತರವೂ ಬಲೂಚಿಸ್ತಾನದಲ್ಲಿ ಪಾಕ್ ಸೇನೆಯ ಹಿನ್ನಡೆ ಮುಂದುವರೆದಿದೆ
 ಹಣಕ್ಕಾಗಿ ಭಿಕ್ಷೆ ಬೇಡಲು ನಮಗೆ ನಾಚಿಕೆಯಾಗುತ್ತಿದೆ - ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
ಹಣಕ್ಕಾಗಿ ಭಿಕ್ಷೆ ಬೇಡಲು ನಮಗೆ ನಾಚಿಕೆಯಾಗುತ್ತಿದೆ - ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
ಮೈಸೂರಿನಲ್ಲಿ ರಹಸ್ಯ ಡ್ರಗ್ಸ್ ಪ್ರಯೋಗಾಲಯ ಬಯಲು :ಪ್ರಮುಖ ಅಂತರರಾಜ್ಯ ಮಾದಕ ವಸ್ತುಗಳ ಸಿಂಡಿಕೇಟ್ ಮೇಲೆ ಎನ್‌ಸಿಬಿ ದಾಳಿ
ಮೈಸೂರಿನಲ್ಲಿ ರಹಸ್ಯ ಡ್ರಗ್ಸ್ ಪ್ರಯೋಗಾಲಯ ಬಯಲು :ಪ್ರಮುಖ ಅಂತರರಾಜ್ಯ ಮಾದಕ ವಸ್ತುಗಳ ಸಿಂಡಿಕೇಟ್ ಮೇಲೆ ಎನ್‌ಸಿಬಿ ದಾಳಿ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಟಿಎಂಸಿ ಸರ್ಕಾರಕ್ಕೆ ಭಾರಿ ಹಿನ್ನಡೆ : ಗಡಿ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರಿಸುವಂತೆ ಪ.ಬಂ.ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶ
ಟಿಎಂಸಿ ಸರ್ಕಾರಕ್ಕೆ ಭಾರಿ ಹಿನ್ನಡೆ : ಗಡಿ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರಿಸುವಂತೆ ಪ.ಬಂ.ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶ
ಹೊಸ ಯುಜಿಸಿ ಸಮಾನತೆ ನಿಯಮಗಳಿಗೆ ಸುಪ್ರೀಂ ಕೋರ್ಟ್ ವಿರಾಮ: ಏನು ಮತ್ತು ಹೇಗೆ?
ಹೊಸ ಯುಜಿಸಿ ಸಮಾನತೆ ನಿಯಮಗಳಿಗೆ ಸುಪ್ರೀಂ ಕೋರ್ಟ್ ವಿರಾಮ: ಏನು ಮತ್ತು ಹೇಗೆ?
ಖಾಸಗಿ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ದೇಶಾದ್ಯಂತ ಶೋಕ
ಖಾಸಗಿ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ದೇಶಾದ್ಯಂತ ಶೋಕ
ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ನೈಟ್ ಬಸ್ ಬೆಂಕಿಗೆ ಆಹುತಿ
ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ನೈಟ್ ಬಸ್ ಬೆಂಕಿಗೆ ಆಹುತಿ
ಜಗತ್ತಿನ ಎಲ್ಲಾ ಒಪ್ಪಂದಗಳ ತಾಯಿ : ಭಾರತ-ಇಯು ವ್ಯಾಪಾರ ಒಪ್ಪಂದವು ಕಾರ್ಯತಂತ್ರದ ಸಹಭಾಗಿತ್ವದಲ್ಲಿ ಪ್ರಮುಖ ಹೆಜ್ಜೆ
ಜಗತ್ತಿನ ಎಲ್ಲಾ ಒಪ್ಪಂದಗಳ ತಾಯಿ : ಭಾರತ-ಇಯು ವ್ಯಾಪಾರ ಒಪ್ಪಂದವು ಕಾರ್ಯತಂತ್ರದ ಸಹಭಾಗಿತ್ವದಲ್ಲಿ ಪ್ರಮುಖ ಹೆಜ್ಜೆ

ನ್ಯೂಸ್ MORE NEWS...