Thu,May09,2024
ಕನ್ನಡ / English

ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಸಿಕ್ಕ ಬೆನ್ನಲ್ಲೇ ಪ್ರತ್ಯಕ್ಷ | JANATA NEWS

07 Mar 2023
2800

ದಾವಣಗೆರೆ : ಇಂದು ಹೈಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ಸಿಗುತ್ತಿದ್ದಂತೆ ಮಾಡಾಳು ಗ್ರಾಮದ ಮನೆ ಬಳಿ ಶಾಸಕ ವಿರೂಪಾಕ್ಷಪ್ಪ ಪ್ರತ್ಯಕ್ಷರಾಗಿದ್ದಾರೆ.

ಲೋಕಾಯುಕ್ತ ಪೊಲೀಸರು ತಮ್ಮನ್ನು ಬಂಧಿಸಲು ಮುಂದಾಗಿದ್ದಾರೆ ಎಂಬ ಸುಳಿವು ಸಿಗುತ್ತಿದ್ದಂತೆಯೇ ಅವರು ನಾಪತ್ತೆಯಾಗಿದ್ದರು. 2-3 ದಿನಗಳಾಗದರೂ ಅವರು ಎಲ್ಲಿದ್ದಾರೆ ಎಂಬ ಸುಳಿವು ಬಿಟ್ಟುಕೊಟ್ಟಿರಲಿಲ್ಲ. ಇದೀಗ ದಾವಣಗೆರೆಯ ತಮ್ಮ ನಿವಾಸದ ಬಳಿ ಕಾಣಿಸಿಕೊಂಡಿದ್ದಾರೆ.

ಜಾಮೀನು ಆದೇಶ ತಲುಪಿದ 48 ಗಂಟೆಗಳ ಒಳಗಾಗಿ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಬೇಕು ಎಂದು ಅವರಿಗೆ ಸೂಚಿಸಲಾಗಿದೆ.

ವಿರೂಪಾಕ್ಷಪ್ಪ ಅವರು ಹುಟ್ಟೂರು, ಚನ್ನೇಶಪುರದಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲಿ ಅವರನ್ನು ಬೆಂಬಲಿಗರು ತಮಟೆ ಬಾರಿಸಿ, ಹಾರ ಹಾಕಿ ಸ್ವಾಗತಿಸಿ ಮೆರವಣಿಗೆ ಮಾಡಿ ಕರೆದುಕೊಂಡು ಬಂದಿದ್ದಾರೆ. ಅವರು ವಾಪಸಾಗುತ್ತಿದ್ದಂತೆ ಬೆಂಬಲಿಗರು, ಕಾರ್ಯಕರ್ತರು ಶಾಸಕರ ನಿವಾಸದ ಬಳಿ ಜಮಾಯಿಸಿದರು.

ನಂತರ ವಿರೂಪಾಕ್ಷಪ್ಪ ಅವರು ಮಹದೇವಮ್ಮ ದೇವಿ ದರ್ಶನ ಪಡೆದರು. ಬಳಿಕ ಈಶ್ವರನ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಬೆಂಬಲಿಗರು ಮಾಡಾಳ್ ವಿರೂಪಾಕ್ಷಪ್ಪ ಪರ ಘೋಷಣೆ ಕೂಗಿದರು.

ಮಧ್ಯಂತರ ಜಾಮೀನು​ ನೀಡಿದ್ದ ಹೈಕೋರ್ಟ್​, ಮಾಡಾಳ್​ಗೆ 48 ಗಂಟೆಯೊಳಗೆ ಲೋಕಾಯುಕ್ತರ ಮುಂದೆ ಸರೆಂಡರ್​​ ಆಗುವಂತೆ ಸೂಚಿಸಿತ್ತು. ಅಲ್ಲದೇ ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದೂ ಆದೇಶಿಸಿದೆ. ಅಲ್ಲದೇ ಈ ಕುರಿತಾದ ವಿಚಾರಣೆಯನ್ನು ಮಾರ್ಚ್​ 17ಕ್ಕೆ ಮುಂದೂಡಿತ್ತು.

RELATED TOPICS:
English summary :Madal Virupakshappa appeared after getting bail

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...