Sun,May19,2024
ಕನ್ನಡ / English

ಉಡುಪಿ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ಅರಸರು ಹೇಳಿಕೆಗೆ ಸಿಟಿ ರವಿ ತಿರುಗೇಟು | JANATA NEWS

08 Mar 2023
2604

ಬೆಳಗಾವಿ : ಉಡುಪಿ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ಅರಸರು ಕಾಂಗ್ರೆಸ್​ ಯುವ ನಾಯಕ ಮಿಥುನ್ ರೈ ಹೇಳಿಕೆಗೆ ಬಿಜೆಪಿ ಶಾಸಕ ಸಿಟಿ ರವಿ ತಿರುಗೇಟು ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಡೆದ ಬಿಜೆಪಿ ವಿಜಯಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಸುಳ್ಳು ಮತ್ತು ಕಾಂಗ್ರೆಸ್ ಒಂದು ನಾಣ್ಯದ 2 ಮುಖಗಳು. ಸುಳ್ಳನ್ನು ಸತ್ಯದ ರೀತಿಯಲ್ಲಿ ಹೇಳುವುದು ಅವರಿಗಿರುವ ಕಾಯಿಲೆ ಎಂದು ವಾಗ್ದಾಳಿ ಮಾಡಿದರು.

ಭಾರತ ಹೆಸರು ಕೊಟ್ಟಿದ್ದು ಮುಸ್ಲಿಂರು ಅಂತ ಹೇಳಿದರು ಅಚ್ಚರಿ ಇಲ್ಲ. ಮುಸ್ಲಿಂರು ನಾಮಕರಣ ಮಾಡಿದ್ದಾರೆಂದು ಹೇಳಿದರೂ ಅಚ್ಚರಿ ಇಲ್ಲ. ಕೇವಲ ಕೃಷ್ಣ ಮಠ ಅಲ್ಲ, 'ಭಾರತ' ಹೆಸರು ಕೊಟ್ಟಿದ್ದು ಮುಸಲ್ಮಾನರು. ಮುಸಲ್ಮಾನ ದೊರೆಗಳೇ ರಾಮಮಂದಿರ ನಿರ್ಮಾಣ ಮಾಡಿದ್ದು. ಮುಸಲ್ಮಾನ ದೊರೆಗಳೇ ಕಾಶಿ ವಿಶ್ವನಾಥನ ಪ್ರತಿಷ್ಠಾಪನೆ ಮಾಡಿದ್ದು. ಕಾಂಗ್ರೆಸ್​​ನವರು ಹೀಗೆ ಹೇಳಿದರೂ ನಾವೆಲ್ಲಾ ಅಚ್ಚರಿ ಪಡಬೇಕಿಲ್ಲ ಎಂದು ಹೇಳಿದರು.

ಬಿಜೆಪಿ ಅಂಬೇಡ್ಕರ್ ವಿರೋಧಿ ಅಂತಾ ಹೇಳ್ತಾರೆ. ಆದ್ರೆ ಅಂಬೇಡ್ಕರ್‌ಗೆ ನಿಜವಾಗಿಯೂ ಅವಮಾನ ಮಾಡಿದ್ದು ಕಾಂಗ್ರೆಸ್ ಪಕ್ಷ ಎಂದು ಹೇಳಿದ್ದಾರೆ. ಅಂಬೇಡ್ಕರ್ ಅವರು ಬದುಕಿದ್ದಾಗಲು, ಸತ್ತ ಮೇಲೆಯೂ ಅಪಮಾನ ಮಾಡಿದ್ದು ಕಾಂಗ್ರೆಸ್. ಅಂಬೇಡ್ಕರ್ ಮರಣ ಹೊಂದಿದಾಗ ಅವರಿಗೆ 6*3 ಅಡಿ ಜಾಗವನ್ನೂ ಕಾಂಗ್ರೆಸ್ ಕೊಟ್ಟಿಲ್ಲ ಎಂದು ಎಂದಿದ್ದಾರೆ.

RELATED TOPICS:
English summary :City Ravi responded to the claim that Muslim rulers had given land to Udupi Krishna Mutt

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...