Sun,Oct26,2025
ಕನ್ನಡ / English

ಉಡುಪಿ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ರಾಜನಲ್ಲ, ಪೇಜಾವರ ಶ್ರೀ ಸ್ಪಷ್ಟನೆ | JANATA NEWS

08 Mar 2023

ತುಮಕೂರು : ಉಡುಪಿ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ರಾಜರು, ಎಂಬ ಮಿಥುನ್ ರೈ ಹೇಳಿಕೆಗೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ತಿರುಗೇಟು ಕೊಟ್ಟಿದ್ದಾರೆ.

ಆಧಾರ ರಹಿತವಾದ ಹೇಳಿಕೆ ಇಟ್ಟುಕೊಂಡು ಚರ್ಚಿಸಿದರೆ ಅದಕ್ಕೆ ಅರ್ಥವಿಲ್ಲ. ಕೃಷ್ಣ ಮಠಕ್ಕೆ ರಾಮಭೋಜ ಅರಸ ಜಾಗ ಕೊಟ್ಟಿದ್ದಕ್ಕೆ ಆಧಾರಗಳಿವೆ, ಗುರುಗಳ ಹೇಳಿಕೆಯನ್ನು ಅವರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ತುಮಕೂರಿನಲ್ಲಿ ಪೇಜಾವರ ಶ್ರೀ ಹೇಳಿದ್ದಾರೆ.

ಮಧ್ವಾಚಾರ್ಯರು ಎಲ್ಲ ಶಿಷ್ಯರೊಡನೆ ಸೇರಿಕೊಂಡು ಬದ್ರಿ ಯಾತ್ರೆಗೆ ಹೊರಟಿದ್ರು. ಹಾಗೆ ಯಾತ್ರೆಗೆ ಹೋಗುವಾಗ ಗಂಗಾ ನದಿಯನ್ನ ದಾಟಬೇಕಿತ್ತು. ಅಲ್ಲೊಬ್ಬ ತುರ್ಕರ ರಾಜ ಆಳ್ವಿಕೆ ಮಾಡುತ್ತಿದ್ದನು. ನದಿ ದಾಟಲಿಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಯನ್ನ ಆತ ನಿಲ್ಲಿಸಿದ್ದ. ಆಗ ಮಧ್ವಾಚಾರ್ಯರು ಗಂಗಾ ನದಿಯನ್ನ ಈಜಿಯೇ ದಾಟಲು ಮುಂದಾದರು. ಬಳಿಕ ಶಿಷ್ಯರಿಗೆ ತಮ್ಮ ಕಾಲನ್ನ ಹಿಡಿದುಕೊಳ್ಳಲು ಹೇಳಿದರು. ಆಗ ತುರ್ಕ ರಾಜನ ಸೈನಿಕರು ಇವರತ್ತ ಓಡಿಬಂದರು. ಆದರೆ ಮಧ್ವಾಚಾರ್ಯರು ಸ್ವಲ್ಪವೂ ಹೆದರದೇ ಅವರಿಗೆ ತಿಳಿ ಹೇಳಿದರು.

ಆದರೆ ಮಧ್ವಾಚಾರ್ಯರು ತಮ್ಮ ಶಿಷ್ಯರೊಂದಿಗೆ ನದಿಯನ್ನು ಈಜಿಕೊಂಡು ದಾಟುವಾಗ ಸೇನೆ ಇವರನ್ನು ತಡೆಯಲು ಬಂತು. ಈಜುತ್ತಲೇ ನಾವು ಬರುವವರೆಗೆ ಅಲ್ಲೇ ಇರಿ, ನಾವು ನಿಶಸ್ತ್ರಧಾರಿಗಳು ಎಂದು ಸೈನಿಕರಿಗೆ ತಿಳಿಸಿದರು. ನಂತರ ದಡ ತಲುಪಿ ನಿರ್ಭೀತರಾಗಿ ಸೈನಿಕರ ಕಡೆ ನಡೆದರು. ಆಚಾರ್ಯರ ತೇಜಸ್ಸು ತುಂಬಿದ ಮಮತೆಯ ಕಣ್ಣುಗಳಿಗೆ ತುರ್ಕರ ದೊರೆ ಕೂಡ ಪ್ರಭಾವಕ್ಕೆ ಒಳಗಾದ.

ಅದನ್ನ ನಮ್ಮ ಗುರುಗಳು ಉಲ್ಲೇಖ ಮಾಡಿದ್ದಾರೆ ಹೊರತು, ಉಡುಪಿ ಮಠದ ಜಾಗವನ್ನ ಮುಸ್ಲಿಂ ರಾಜರು ನೀಡಿದ್ದು ಎಂದು ಹೇಳಿದ್ದಲ್ಲ. ಈ ಗೊಂದಲದಿಂದ ಅವರು ಈ ರೀತಿಯ ಹೇಳಿಕೆ ಕೊಟ್ಟಿರಬಹುದು. ಆದ್ರೆ ಅದು ಆಧಾರ ರಹಿತವಾಗಿರೋದ್ರಿಂದ ಈ ಚರ್ಚೆಯನ್ನ ಮುಂದುವರಿಸೋದು ಅರ್ಥಹೀನ ಎಂಬುದು ನನ್ನ ಅನಿಸಿಕೆ ಎಂದಿದ್ದಾರೆ.

RELATED TOPICS:
English summary :It was not the Muslim king who gave the land to Udupi Krishna Mutt, it was Shri Acharane of Page

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...