Sun,Jun21,2026
ಕನ್ನಡ / English

ಉಡುಪಿ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ರಾಜನಲ್ಲ, ಪೇಜಾವರ ಶ್ರೀ ಸ್ಪಷ್ಟನೆ | JANATA NEWS

08 Mar 2023

ತುಮಕೂರು : ಉಡುಪಿ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ರಾಜರು, ಎಂಬ ಮಿಥುನ್ ರೈ ಹೇಳಿಕೆಗೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ತಿರುಗೇಟು ಕೊಟ್ಟಿದ್ದಾರೆ.

ಆಧಾರ ರಹಿತವಾದ ಹೇಳಿಕೆ ಇಟ್ಟುಕೊಂಡು ಚರ್ಚಿಸಿದರೆ ಅದಕ್ಕೆ ಅರ್ಥವಿಲ್ಲ. ಕೃಷ್ಣ ಮಠಕ್ಕೆ ರಾಮಭೋಜ ಅರಸ ಜಾಗ ಕೊಟ್ಟಿದ್ದಕ್ಕೆ ಆಧಾರಗಳಿವೆ, ಗುರುಗಳ ಹೇಳಿಕೆಯನ್ನು ಅವರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ತುಮಕೂರಿನಲ್ಲಿ ಪೇಜಾವರ ಶ್ರೀ ಹೇಳಿದ್ದಾರೆ.

ಮಧ್ವಾಚಾರ್ಯರು ಎಲ್ಲ ಶಿಷ್ಯರೊಡನೆ ಸೇರಿಕೊಂಡು ಬದ್ರಿ ಯಾತ್ರೆಗೆ ಹೊರಟಿದ್ರು. ಹಾಗೆ ಯಾತ್ರೆಗೆ ಹೋಗುವಾಗ ಗಂಗಾ ನದಿಯನ್ನ ದಾಟಬೇಕಿತ್ತು. ಅಲ್ಲೊಬ್ಬ ತುರ್ಕರ ರಾಜ ಆಳ್ವಿಕೆ ಮಾಡುತ್ತಿದ್ದನು. ನದಿ ದಾಟಲಿಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಯನ್ನ ಆತ ನಿಲ್ಲಿಸಿದ್ದ. ಆಗ ಮಧ್ವಾಚಾರ್ಯರು ಗಂಗಾ ನದಿಯನ್ನ ಈಜಿಯೇ ದಾಟಲು ಮುಂದಾದರು. ಬಳಿಕ ಶಿಷ್ಯರಿಗೆ ತಮ್ಮ ಕಾಲನ್ನ ಹಿಡಿದುಕೊಳ್ಳಲು ಹೇಳಿದರು. ಆಗ ತುರ್ಕ ರಾಜನ ಸೈನಿಕರು ಇವರತ್ತ ಓಡಿಬಂದರು. ಆದರೆ ಮಧ್ವಾಚಾರ್ಯರು ಸ್ವಲ್ಪವೂ ಹೆದರದೇ ಅವರಿಗೆ ತಿಳಿ ಹೇಳಿದರು.

ಆದರೆ ಮಧ್ವಾಚಾರ್ಯರು ತಮ್ಮ ಶಿಷ್ಯರೊಂದಿಗೆ ನದಿಯನ್ನು ಈಜಿಕೊಂಡು ದಾಟುವಾಗ ಸೇನೆ ಇವರನ್ನು ತಡೆಯಲು ಬಂತು. ಈಜುತ್ತಲೇ ನಾವು ಬರುವವರೆಗೆ ಅಲ್ಲೇ ಇರಿ, ನಾವು ನಿಶಸ್ತ್ರಧಾರಿಗಳು ಎಂದು ಸೈನಿಕರಿಗೆ ತಿಳಿಸಿದರು. ನಂತರ ದಡ ತಲುಪಿ ನಿರ್ಭೀತರಾಗಿ ಸೈನಿಕರ ಕಡೆ ನಡೆದರು. ಆಚಾರ್ಯರ ತೇಜಸ್ಸು ತುಂಬಿದ ಮಮತೆಯ ಕಣ್ಣುಗಳಿಗೆ ತುರ್ಕರ ದೊರೆ ಕೂಡ ಪ್ರಭಾವಕ್ಕೆ ಒಳಗಾದ.

ಅದನ್ನ ನಮ್ಮ ಗುರುಗಳು ಉಲ್ಲೇಖ ಮಾಡಿದ್ದಾರೆ ಹೊರತು, ಉಡುಪಿ ಮಠದ ಜಾಗವನ್ನ ಮುಸ್ಲಿಂ ರಾಜರು ನೀಡಿದ್ದು ಎಂದು ಹೇಳಿದ್ದಲ್ಲ. ಈ ಗೊಂದಲದಿಂದ ಅವರು ಈ ರೀತಿಯ ಹೇಳಿಕೆ ಕೊಟ್ಟಿರಬಹುದು. ಆದ್ರೆ ಅದು ಆಧಾರ ರಹಿತವಾಗಿರೋದ್ರಿಂದ ಈ ಚರ್ಚೆಯನ್ನ ಮುಂದುವರಿಸೋದು ಅರ್ಥಹೀನ ಎಂಬುದು ನನ್ನ ಅನಿಸಿಕೆ ಎಂದಿದ್ದಾರೆ.

RELATED TOPICS:
English summary :It was not the Muslim king who gave the land to Udupi Krishna Mutt, it was Shri Acharane of Page

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ
ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ ಭಾರತ

ನ್ಯೂಸ್ MORE NEWS...