Fri,Mar31,2023
ಕನ್ನಡ / English

ನಾನು ರಾಜಕಾರಣದಲ್ಲಿ ಇರೋವರೆಗೂ ನನ್ನ ಮಗ ರಾಜಕೀಯಕ್ಕೆ ಬರಲ್ಲ: ಸುಮಲತಾ ಅಂಬರೀಶ್ | JANATA NEWS

10 Mar 2023
420

ಮಂಡ್ಯ : ನಾನು ರಾಜಕಾರಣದಲ್ಲಿ ಇರುವವರೆಗೂ ನನ್ನ ಮಗ ರಾಜಕೀಯಕ್ಕೆ ಬರಲ್ಲ, ಎಂದು ಸಂಸದೆ ಸುಮಲತಾ ಅಂಬರೀಷ್​ ಹೇಳಿದರು.

ಇಂದು ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ, ಬಿಜೆಪಿಗೆ ಸಂಪೂರ್ಣ ಬೆಂಬಲ ಸೂಚಿಸಿದ ಸಂಸದೆ ಸುಮಲತಾ ಅಂಬರೀಷ್​, ಇದೇ ಸಂದರ್ಭದಲ್ಲಿ ತಮ್ಮ ಪುತ್ರನ ರಾಜಕೀಯ ನಡೆಯ ಬಗ್ಗೆ ಸ್ಪಷ್ಟನೆ ನೀಡಿದರು.

ನಮ್ಮ ಕುಟುಂಬದಲ್ಲಿ ಕುಟುಂಬ ರಾಜಕೀಯ ಮಾಡಿಲ್ಲ. ಚಾಮುಂಡಿ ತಾಯಿ ಮೇಲೆ ಆಣೆ ನಾನು ಅಭಿಷೇಕ್‍ಗೆ ಟಿಕೆಟ್ ಕೊಡಿ ಎಂದು ಹೇಳಿಲ್ಲ ಎಂದು ಹೇಳಿದರು. ಅಭಿಷೇಕ್​ಗೆ ಎರಡು ಪಕ್ಷದಿಂದ ಆಹ್ವಾನ ಬಂದಿತ್ತು. ಮದ್ದೂರು ಮತ್ತು ಮಂಡ್ಯದಿಂದ ಟಿಕೆಟ್ ಕೊಡ್ತೀವಿ ಎಂದು ಎರಡು ಪಕ್ಷಗಳು ಹೇಳಿದವು. ಆದರೆ, ಅಭಿ ಅದನ್ನು ನಿರಾಕರಿಸಿದನು.

ನನಗೆ ತಾಯಿ, ತಂದೆ ಹೆಸರಿನಲ್ಲಿ ಟಿಕೆಟ್ ಬೇಡ. ಜನರಿಗಾಗಿ ದುಡಿದು, ಯಾವುದಾದರೊಂದು ಪಕ್ಷದಲ್ಲಿ ಕಾರ್ಯಕರ್ತನಾಗಿ ಕೆಲಸ ಮಾಡಿದ ಬಳಿಕ ಟಿಕೆಟ್​ ತೆಗೆದುಕೊಳ್ಳುತ್ತೇನೆ ಅಂತಾ ಆ ಪಕ್ಷದವರಿಗೆ ಹೇಳಿದ ಎಂದು ಸುಮಲತಾ ತಿಳಿಸಿದರು.

ಅಭಿ ಈ ವರ್ಷ ಮದುವೆ ಆಗ್ತಾನೆ ಮತ್ತು ಸಿನಿಮಾದಲ್ಲಿ ಮುಂದುವರಿಯುತ್ತಾನೆ. ಮುಂದೆ ಅವನ ಹಣೆಯಲ್ಲಿ ಏನು ಬರೆದಿದೆಯೋ ಅದು ಆಗಲಿ. ಸಿನಿಮಾದಲ್ಲಿ ಅವನನ್ನು ಕರೆತರವ ಪ್ರಯತ್ನವನ್ನು ಅಂಬರೀಶ್ ಆಗಲಿ, ನಾವಾಗಲಿ ಮಾಡಲಿಲ್ಲ. ಅಲ್ಲೆ ಮಾಡಲಿಲ್ಲ ಅಂದಮೇಲೆ ರಾಜಕೀಯಕ್ಕೆ ಅವನನ್ನು ಕರೆತರುತ್ತೀವಾ? ಎಂದರು.

RELATED TOPICS:
English summary :My son will not enter politics till I enter politics: Sumalata Ambarish

ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!

ನ್ಯೂಸ್ MORE NEWS...