Fri,Apr26,2024
ಕನ್ನಡ / English

ಮಹಿಳಾ ASI ಜೊತೆ IPS ಅಧಿಕಾರಿ ಅಕ್ರಮ ಸಂಬಂಧ ಆರೋಪ, ಪತಿಯಿಂದ ದೂರು! | JANATA NEWS

13 Mar 2023
3569

ಕಲಬುರ್ಗಿ : IPS ಅಧಿಕಾರಿ ಅರುಣ್ ರಂಗರಾಜನ್​ ಅವರು ಮಹಿಳಾ ASI ಅಧಿಕಾರಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಕಲಬುರ್ಗಿಯಲ್ಲಿರುವಂತ ಪಿಡಬ್ಲ್ಯೂ ಡಿ ಕ್ವಾಟ್ರಾಸ್ ನಲ್ಲಿಯೇ ಐಪಿಎಸ್ ಅಧಿಕಾರಿ ಅರುಣ್ ರಂಗರಾಜನ್ ಹಾಗೂ ಮಹಿಳಾ ಎಎಸ್‌ಐ ಜೊತೆಗೆ ಅರೆ ಬೆತ್ತಲೆಯಾಗಿರುವುದನ್ನು ಕಂಡ ಹೆಡ್ ಕಾನ್ಸ್ ಸ್ಟೇಬಲ್ ಗಂಡನೇ ಶಾಕ್ ಆಗಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಹೆಡ್ ಕಾನ್ಸ್ ಸ್ಟೇಬಲ್ ಗಂಡ ಎಸ್ಪಿಗೆ ದೂರು ನೀಡಿದ್ದಾರೆ.

ಜಿಲ್ಲೆಯ ISD ವಿಭಾಗದಲ್ಲಿ ಕಳೆದ 3 ವರ್ಷಗಳಿಂದ ಈ ಇಬ್ಬರು ಕೆಲಸ ಮಾಡುತ್ತಿದ್ದಾರೆ. ಅಧಿಕಾರ ದುರುಪಯೋಗ ಪಡಿಸಿಕೊಂಡು ಮಹಿಳಾ ಎಎಸ್​ಐ ಜೊತೆ ಐಪಿಎಸ್​ ಅರುಣ್​ ಅನೈತಿಕ ಸಂಬಂಧ ಹೊಂದಿದ್ದಾರೆ ಎನ್ನಲಾಗಿದೆ. ಈ ಹಿಂದೆಯು ಇಬ್ಬರು ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಪತಿಗೆ ಸಿಕ್ಕಿ ಹಾಕಿಕೊಂಡಿದ್ದರು. ಹೀಗಾಗಿ ಎರಡ್ಮೂರು ಬಾರಿ ಪತ್ನಿಗೆ ಹಾಗೂ ಐಪಿಎಸ್ ಅಧಿಕಾರಿಗೆ ಪತಿ ತಿಳಿ ಹೇಳಿದ್ದರು.

ಈ ಸಂಬಂಧ ಹೆಡ್ ಕಾನ್ಸ್ ಸ್ಟೇಬಲ್ ಕಂಟೆಪ್ಪ ನೀಡಿರುವಂತ ದೂರಿನಲ್ಲಿ, ನಾನು 1997ನೇ ಸಾಲಿನಲ್ಲಿ ಪೊಲೀಸ್ ಕಾನ್ಸ್ ಸ್ಟೇಬಲ್ ಹುದ್ದೆಗೆ ನೇಮಕಾತಿಗೊಂಡಿದ್ದೇನೆ. ಕರ್ತವ್ಯದ ವೇಳೆಯಲ್ಲಿ 2005ರಲ್ಲಿ ಪ್ರೀತಿಸಿ ಮಹಿಳಾ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಸುಜಾತಾಳನ್ನು ಮದುವೆಯಾಗಿದ್ದೆನೆ. ನಮಗೆ ಇಬ್ಬರು ಮಕ್ಕಳಿದ್ದಾರೆ ಎಂದು ತಿಳಿಸಿದ್ದಾರೆ.

ನನ್ನ ಪತ್ನಿ ಸದ್ಯ ಎಎಸ್‌ಐ ಆಗಿ ಐಎಸ್ ಡಿ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಳೆ. ಐಎಸ್ ಡಿ ಘಟಕದ ಎಸ್ಪಿ ಆಗಿರುವಂತ ಅರುಣ್ ರಂಗರಾಜನ್ ಹಾಗೂ ನನ್ನ ಪತ್ನಿ ನಡುವೆ ಅಕ್ರಮ ಸಂಬಂಧ ಇರೋದು ಗೊತ್ತಾಗಿತ್ತು. ಒಂದೂವರೆ ತಿಂಗಳ ಹಿಂದೆ ನನ್ನ ಸಂಶಯದ ಬಗ್ಗೆ ವಿಚಾರಿಸಿದೆ. ಪತ್ನಿ ಹಾಗೂ ಅರುಣ್ ರಂಗರಾಜನ್ ಐ ವಾನ್ ಶಾಹಿ ರಸ್ತೆಯಲ್ಲಿರುವ ಪಿಡಬ್ಲ್ಯೂ ಡಿ ಕ್ವಾಟ್ರಾಸ್ ನಲ್ಲಿ ಇರುವ ಖಚಿತ ಮಾಹಿತಿ ಸಿಕ್ಕಿತ್ತು. ಅಲ್ಲಿಗೆ ಹೋಗಿ ನೋಡಿದಾಗ, ನನ್ನ ಪತ್ನಿ ಸುಜಾತಾ, ಅರುಣ್ ರಂಗರಾಜನ್ ಜೊತೆಗೆ ಇದ್ದದ್ದು ಕಂಡು ಬಂದಿತ್ತು ಎಂದಿದ್ದಾರೆ.

ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ, ಅರುಣ್ ರಂಗರಾಜನ್ ಪ್ರಶ್ನಿಸಿದಾಗ ನೀನು ಯಾರು ಕೇಳೋದಕ್ಕೆ. ನಮ್ಮ ಇಷ್ಟದಂತೆ ಇದ್ದೇವೆ ಎಂಬುದಾಗಿ ಹೇಳಿದರು. ಅಲ್ಲದೇ ನನ್ನ ಮೇಲೆ ಹಲ್ಲೆ ನಡೆಸಿದರು. ನನಗೆ ಗಾಯಗಳಾಗಿವೆ. ಅಲ್ಲಿಂದ ನಾನು ಹೇಗೋ ತಪ್ಪಿಸಿಕೊಂಡು ಬಂದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಬಳಿಕ ಬುದ್ಧಿಹೇಳಿ ಮಕ್ಕಳ ಸಲುವಾಗಿ ಪತ್ನಿಯ ಜೊತೆಗೆ ಇದ್ದೆನು. ಮಾರ್ಚ್ 7ರಂದು ಮಧ್ಯಾಹ್ನ ಬಿಡಬ್ಲ್ಯೂ ಕ್ವಾಟ್ರಾಸ್ ನಲ್ಲಿ ಮತ್ತೆ ಅಸಹ್ಯರೀತಿಯಲ್ಲಿ ಅರೆಬೆತ್ತಲೆಯಾಗಿ ಕಂಡು ಬಂದರು. ಅದನ್ನು ನನ್ನ ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದೇನೆ. ಸದ್ಯ ತನ್ನ ಪತ್ನಿ ಹಾಗೂ ಐಪಿಎಸ್ ಅರುಣ್ ರಂಗರಾಜನ್ ವಿರುದ್ಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

RELATED TOPICS:
English summary :IPS officer accused of illicit relationship with female ASI, husband complains!

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...