Fri,Mar31,2023
ಕನ್ನಡ / English

ನಾನು ಬಿಜೆಪಿ ಬಿಟ್ಟು ಹೋಗಲ್ಲ, ಸ್ವಾಭಿಮಾನಕ್ಕೆ ಧಕ್ಕೆ ಆದ್ರೆ ಸುಮ್ಮನಿರಲ್ಲ: ಕಣ್ಣೀರು ಹಾಕಿದ ಸಚಿವ ಸೋಮಣ್ಣ | JANATA NEWS

14 Mar 2023
495

ಬೆಂಗಳೂರು : ನಾನು ಯಾವುದೇ ಕಾರಣಕ್ಕೂ ಬಿಜೆಪಿ ಬಿಟ್ಟು ಹೊರ ಹೋಗುವುದಿಲ್ಲ. ಬಿಜೆಪಿಯಲ್ಲೇ ಸಕ್ರೀಯನಾಗಿ ಕೆಲಸ ಮಾಡುತ್ತಿದ್ದು, ಯಾರ ಮುಲಾಜಿಗೂ ಒಳಗಾಗಿಲ್ಲ. ನನ್ನ ಸ್ವಾಭಿಮಾನಕ್ಕೆ ಧಕ್ಕೆ ಆದ್ರೆ ಸುಮ್ಮನಿರಲ್ಲ. ಪಕ್ಷದ ತೀರ್ಮಾನಕ್ಕೆ ನಾನು ಬದ್ಧ. ಟಿಕೆಟ್ ಕೊಟ್ರೆ ಸ್ಪರ್ಧೆ ಮಾಡ್ತೀನಿ, ಇಲ್ಲದಿದ್ರೆ ಸುಮ್ಮನಾಗ್ತೀನಿ. ರಾಜಕೀಯದಲ್ಲಿ ಯಾರಿಗೆ ಯಾರೂ ಶತ್ರು ಅಲ್ಲ. ಯಾರೂ ಈ ರೀತಿ ಮಾಡಬಾರದು ಎಂದು ಸಚಿವ ವಿ.ಸೋಮಣ್ಣ ಕಣ್ಣೀರು ಹಾಕಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪಕ್ಕದಲ್ಲಿ ಕುಳಿತು ಸಚಿವ ವಿ.ಸೋಮಣ್ಣ ವಿಮಾನದಲ್ಲಿ ಪ್ರಯಾಣಿಸುತ್ತಿರುವ ಫೋಟೋ ವೈರಲ್ ಆಗುತ್ತಿದ್ದಂತೆ ಸಾಕಷ್ಟು ರಾಜಕೀಯ ಚರ್ಚೆಗಳಿಗೆ ಕಾರಣವಾಗಿತ್ತು. ವಿ.ಸೋಮಣ್ಣ ಬಿಜೆಪಿ ತೊರೆದು ಕಾಂಗ್ರೆಸ್​ಗೆ ಸೇರ್ಪಡೆಗೊಳ್ಳುತ್ತಾರೆ ಎಂದು ಊಹಾಪೋಹ ಸೃಷ್ಟಿಯಾಗಿತ್ತು.

ಸಚಿವ ವಿ. ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ಆಗ್ತಾರೆ ಎಂಬ ವಿಚಾರ ರಾಜಕೀಯದಲ್ಲಿ ಸಾಕಷ್ಟು ಚರ್ಚೆ ಆಗ್ತಿತ್ತು. ಈ ಹಿನ್ನೆಲೆ ಸುದ್ದಿಗೋಷ್ಠಿ ನಡೆಸಿದ ಸೋಮಣ್ಣ, ಸುಳ್ಳು ಹೇಳಿ ನಾನು ನನ್ನ ಜೀವನ ಮಾಡಲ್ಲ. ನಮ್ಮ ತಾಯಿ, ತಂದೆ ನನಗೆ ಸಂಸ್ಕಾರ ಕಲಿಸಿಕೊಟ್ಟಿದ್ದಾರೆ. ನಾನು ಯಾರ ಮುಲಾಜಿನಲ್ಲೂ ಬದುಕಿಲ್ಲ. ಅನಾವಶ್ಯಕವಾಗಿ ಇನ್ನೊಬ್ಬರ ತೇಜೋವಧೆ ಮಾಡೋದು ಒಳ್ಳೆಯದಲ್ಲ ಎಂದು ಸೋಮಣ್ಣ ಕಣ್ಣೀರು ಹಾಕಿದರು.

ನಾನು ಕಾಂಗ್ರೆಸ್ ಸೇರುತ್ತೇನೆ ಎಂಬ ವದಂತಿ ಹಬ್ಬಿದೆ. ಇದು ಸತ್ಯಕ್ಕೆ ದೂರವಾದುದು. ಡಿ.ಕೆ.ಶಿ ಅವರೊಂದಿಗೆ ಸಂಚರಿಸುತ್ತಿದ್ದ ಫೋಟೋ ವೈರಲ್ ಆಗಿದ್ದು, ಇದು ಸಾಕಷ್ಟು ಹಳೆಯ ಫೋಟೋ. ಹಳೆ ಫೋಟೋ ವೈರಲ್ ಆಗಿರುವುದಕ್ಕೆ ನಾನೇನು ಮಾಡಲು ಸಾಧ್ಯವಿಲ್ಲ. ನಾನೊಬ್ಬ ಪ್ರಾಮಾಣಿಕ ವ್ಯಕ್ತಿಯಾಗಿದ್ದು, ಬಿಜೆಪಿಯನ್ನು ಬಿಟ್ಟು ಹೋಗುವುದಿಲ್ಲ. ನನಗೆ ಏನಾದರೂ ಸಮಸ್ಯೆ ಆಗಿದ್ದರೇ ರಾಜೀನಾಮೆ ಕೊಡುತ್ತಿದ್ದೆ. ಆದರೆ ಆ ರೀತಿಯ ಸಮಸ್ಯೆ ನನಗೆ ಏನೂ ಆಗಿಲ್ಲ. ಮುಂದಿನ ಚುನಾವಣೆಯಲ್ಲಿ ಟಿಕೆಟ್ ಕೊಟ್ಟರೇ ಸ್ಪರ್ಧಿಸುತ್ತೇನೆ. ಇಲ್ಲದಿದ್ದರೇ ಪಕ್ಷದ ಕೆಲಸ ಮಾಡಿಕೊಂಡು ಹೋಗುತ್ತೇನೆ ಎಂದು ಹೇಳಿದರು.

RELATED TOPICS:
English summary :I will not leave BJP, I will not leave because of the threat to self-esteem: Minister Somanna

ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!

ನ್ಯೂಸ್ MORE NEWS...