Fri,Mar31,2023
ಕನ್ನಡ / English

ಐಪಿಎಸ್ ಅಧಿಕಾರಿ ಸೋಗಿನಲ್ಲಿ 1.75 ಕೋಟಿ ವಂಚಿಸಿದ ನಕಲಿ‌ SP! | JANATA NEWS

14 Mar 2023
455

ಬೆಂಗಳೂರು : ಎಸ್​ಪಿ ಸೋಗಿನಲ್ಲಿ ವ್ಯಕ್ತಿಯೋರ್ವರಿಂದ 1.75 ಕೋಟಿ ರೂಪಾಯಿ ವಂಚಿಸಲಾಗಿದೆ. ಈ ಸಂಬಂಧ ತಲಘಟ್ಟಪುರ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಾಡುವ ವೆಂಕಟರಮಣಪ್ಪಗೆ 2022ರಲ್ಲಿ ಶ್ರೀನಿವಾಸ್ ಪರಿಚಯವಾಗಿತ್ತು. ಈ ವೇಳೆ‌ ಬೆಂಗಳೂರಿನ ದಕ್ಷಿಣ ವಿಭಾಗದ ಎಎಸ್ಪಿ ಎಂದು ಪರಿಚಯಿಸಿಕೊಂಡಿದ್ದ ಈ ಆರೋಪಿ.

ಕಾಲಕ್ರಮೇಣ ಇಬ್ಬರು ಆತ್ಮೀಯತೆ ಬೆಳೆದಿದೆ. ಜೊತೆಗೆ ಪೊಲೀಸ್ ಠಾಣೆಗೆ ಭೇಟಿ ನೀಡಿ ನಾ ಪ್ರೊಬೆಷನರಿ ಎಸ್ಪಿ ಆದಷ್ಟು ಬೇಗ ನಿಮ್ಮ ಡಿವಿಷನ್ ಗೆ ಬರ್ತಿನಿ ಎಂದಿದ್ದ.

ಐಪಿಎಸ್ ಅಧಿಕಾರಿ ಎಂಬ ಕಾರಣಕ್ಕೆ ಸ್ವಲ್ಪ ಮಟ್ಟಿಗೆ ಆತ್ಮೀಯತೆ ಬೆಳೆದಿದ್ದು, ನಂತರ ವೆಂಕಟನಾರಾಯಣ , ಶ್ರೀನಿವಾಸ್ ಇನ್ನು ಹಲವರು ಸೇರಿ ಕಾರಿನಲ್ಲಿ ತಿರುಪತಿಗೆ ಹೋಗಿದ್ರಂತೆ. ಈ ವೇಳೆ ತಾನು ಮೈಸೂರಿನಲ್ಲಿರುವ ಲ್ಯಾಂಡ್ ಲಿಟಿಗೇಷನ್ ಹ್ಯಾಂಡಲ್ ಮಾಡುತ್ತಿದ್ದೇನೆ. ಸಕ್ಸಸ್ ಆದರೆ 450‌ ಕೋಟಿಯಲ್ಲಿ 250 ಕೋಟಿ ಬರುತ್ತೆ. ಎಲ್ಲಾ ಮುಗಿದು ಕೇಸ್ ರೆವಿನ್ಯೂ ಡಿಪಾರ್ಟ್ಮೆಂಟ್ ಬಳಿ ಇದೆ. ಹೀಗಾಗಿ 2.5‌ಕೋಟಿ ಹಣ ಬೇಕು ಅರೆಂಜ್ ಮಾಡಿ ಕೊಡಿ ಎಂದು ವೆಂಕಟನಾರಾಯಣ ಬಳಿ ಕೇಳಿದ್ದ.

ನಂಬಿದ ವೆಂಕಟ ನಾರಾಯಣ ತನ್ನ ಬಳಿ‌ ಹಾಗೂ ತನ್ನ ಸ್ನೇಹಿತರ ಬಳಿ ಹಣ ಪಡೆದು ಹಂತ ಹಂತವಾಗಿ ಹಣ ನೀಡಿದ್ದರಂತೆ. ದುಡ್ಡು ಸಿಗುತ್ತಿದ್ದಂತೆ ನಕಲಿ ಅಧಿಕಾರಿಯ ಅಸಲಿತ್ತು ಹೊರಬಿದ್ದಿದೆ. ಎಲ್ಲಿಯೂ ಸುಳಿವು ಬಿಡದ ನಕಲಿ‌ ಅಧಿಕಾರಿ ಶ್ರೀನಿವಾಸ್ ಎಲ್ಲರಿಗೂ ಯಾಮಾರಿಸಿ‌ ಎಸ್ಕೇಪ್ ಆಗಿದ್ದಾನೆ.

ಈ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

RELATED TOPICS:
English summary :Fake SP cheated 1.75 crore in the guise of IPS officer!

ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!

ನ್ಯೂಸ್ MORE NEWS...