Wed,Feb04,2026
ಕನ್ನಡ / English

ಪ್ರೇಮ ವೈಫಲ್ಯಕ್ಕೆ ಮನನೊಂದು ಯುವತಿ ನೇಣಿಗೆ ಶರಣು | JANATA NEWS

15 Mar 2023

ಗದಗ : ಪ್ರೇಮ ವೈಫಲ್ಯಕ್ಕೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಣಗಿನಹಾಳದಲ್ಲಿ ನಡೆದಿದೆ .

ಮೃತ ಯುವತಿಯನ್ನು ಪಾರ್ವತಿ (24) ಎಂದು ಗುರುತಿಸಲಾಗಿದೆ.

ರೈಲ್ವೆ ಕೀಪರ್ ಆಗಿ ಕೆಲಸ ಮಾಡ್ತಿದ್ದ ಯುವತಿ, ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈಕೆ ಅನ್ಯ ಕೋಮಿನ ಯುವಕನೊಬ್ಬನನ್ನು ಪ್ರೀತಿ ಮಾಡುತ್ತಿದ್ದಳು. ಇತ್ತೀಚೆಗೆ ಪ್ರೇಮಿಗಳಿಬ್ಬರು ಜಗಳ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಪ್ರಿಯತಮನ ಜೊತೆ ಜಗಳವಾಗಿದ್ದರಿಂದ ನೊಂದ ಯುವತಿ ಮನೆಯಲ್ಲಿಯೇ ನೇಣು ಬಿಗಿದು ಸಾವಿಗೆ ಶರಣಾಗಿದ್ದಾಳೆ. ಸಾಯುವ ಮುನ್ನ ಪಾರ್ವತಿ ಡೆತ್ ನೋಟ್ ಬರೆದಿಟ್ಟಿದ್ದಾಳೆ ಎನ್ನಲಾಗಿದೆ.

ಗದಗ ಗ್ರಾಮೀಣ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :A young woman commits suicide because of love failure

ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ
ಸರ್ಕಾರಿ ಸಂಸ್ಥೆಗಳಿಗೆ ನೆಹರು-ಗಾಂಧಿ ಕುಟುಂಬದ ಹೆಸರಿಡುವ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ
ಸರ್ಕಾರಿ ಸಂಸ್ಥೆಗಳಿಗೆ ನೆಹರು-ಗಾಂಧಿ ಕುಟುಂಬದ ಹೆಸರಿಡುವ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ
ಭದ್ರತಾ ಪಡೆಗಳು ಕಾರ್ಯಾಚರಣೆ ಹೆಚ್ಚಿಸಿದ ನಂತರವೂ ಬಲೂಚಿಸ್ತಾನದಲ್ಲಿ ಪಾಕ್ ಸೇನೆಯ ಹಿನ್ನಡೆ ಮುಂದುವರೆದಿದೆ
ಭದ್ರತಾ ಪಡೆಗಳು ಕಾರ್ಯಾಚರಣೆ ಹೆಚ್ಚಿಸಿದ ನಂತರವೂ ಬಲೂಚಿಸ್ತಾನದಲ್ಲಿ ಪಾಕ್ ಸೇನೆಯ ಹಿನ್ನಡೆ ಮುಂದುವರೆದಿದೆ
 ಹಣಕ್ಕಾಗಿ ಭಿಕ್ಷೆ ಬೇಡಲು ನಮಗೆ ನಾಚಿಕೆಯಾಗುತ್ತಿದೆ - ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
ಹಣಕ್ಕಾಗಿ ಭಿಕ್ಷೆ ಬೇಡಲು ನಮಗೆ ನಾಚಿಕೆಯಾಗುತ್ತಿದೆ - ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
ಮೈಸೂರಿನಲ್ಲಿ ರಹಸ್ಯ ಡ್ರಗ್ಸ್ ಪ್ರಯೋಗಾಲಯ ಬಯಲು :ಪ್ರಮುಖ ಅಂತರರಾಜ್ಯ ಮಾದಕ ವಸ್ತುಗಳ ಸಿಂಡಿಕೇಟ್ ಮೇಲೆ ಎನ್‌ಸಿಬಿ ದಾಳಿ
ಮೈಸೂರಿನಲ್ಲಿ ರಹಸ್ಯ ಡ್ರಗ್ಸ್ ಪ್ರಯೋಗಾಲಯ ಬಯಲು :ಪ್ರಮುಖ ಅಂತರರಾಜ್ಯ ಮಾದಕ ವಸ್ತುಗಳ ಸಿಂಡಿಕೇಟ್ ಮೇಲೆ ಎನ್‌ಸಿಬಿ ದಾಳಿ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಟಿಎಂಸಿ ಸರ್ಕಾರಕ್ಕೆ ಭಾರಿ ಹಿನ್ನಡೆ : ಗಡಿ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರಿಸುವಂತೆ ಪ.ಬಂ.ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶ
ಟಿಎಂಸಿ ಸರ್ಕಾರಕ್ಕೆ ಭಾರಿ ಹಿನ್ನಡೆ : ಗಡಿ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರಿಸುವಂತೆ ಪ.ಬಂ.ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶ
ಹೊಸ ಯುಜಿಸಿ ಸಮಾನತೆ ನಿಯಮಗಳಿಗೆ ಸುಪ್ರೀಂ ಕೋರ್ಟ್ ವಿರಾಮ: ಏನು ಮತ್ತು ಹೇಗೆ?
ಹೊಸ ಯುಜಿಸಿ ಸಮಾನತೆ ನಿಯಮಗಳಿಗೆ ಸುಪ್ರೀಂ ಕೋರ್ಟ್ ವಿರಾಮ: ಏನು ಮತ್ತು ಹೇಗೆ?
ಖಾಸಗಿ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ದೇಶಾದ್ಯಂತ ಶೋಕ
ಖಾಸಗಿ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ದೇಶಾದ್ಯಂತ ಶೋಕ
ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ನೈಟ್ ಬಸ್ ಬೆಂಕಿಗೆ ಆಹುತಿ
ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ನೈಟ್ ಬಸ್ ಬೆಂಕಿಗೆ ಆಹುತಿ
ಜಗತ್ತಿನ ಎಲ್ಲಾ ಒಪ್ಪಂದಗಳ ತಾಯಿ : ಭಾರತ-ಇಯು ವ್ಯಾಪಾರ ಒಪ್ಪಂದವು ಕಾರ್ಯತಂತ್ರದ ಸಹಭಾಗಿತ್ವದಲ್ಲಿ ಪ್ರಮುಖ ಹೆಜ್ಜೆ
ಜಗತ್ತಿನ ಎಲ್ಲಾ ಒಪ್ಪಂದಗಳ ತಾಯಿ : ಭಾರತ-ಇಯು ವ್ಯಾಪಾರ ಒಪ್ಪಂದವು ಕಾರ್ಯತಂತ್ರದ ಸಹಭಾಗಿತ್ವದಲ್ಲಿ ಪ್ರಮುಖ ಹೆಜ್ಜೆ

ನ್ಯೂಸ್ MORE NEWS...