Fri,Mar31,2023
ಕನ್ನಡ / English

ಸಿದ್ದರಾಮಯ್ಯ ಬೇರೆ ರಾಜ್ಯ ಅಥವಾ ಬೇರೆ ದೇಶ ನೋಡಿಕೊಂಡರೆ ಒಳ್ಳೆಯದು! | JANATA NEWS

18 Mar 2023
379

ಬಳ್ಳಾರಿ : ವಿಪಕ್ಷನಾಯಕ ಸಿದ್ದರಾಮಯ್ಯ ರಾಜ್ಯದ ಯಾವುದೇ ಕ್ಷೇತ್ರದಲ್ಲೂ ಗೆಲ್ಲುವುದಿಲ್ಲ. ಸಿದ್ದರಾಮಯ್ಯ ಪಾಕಿಸ್ತಾನ, ಅಫ್ಘಾನಿಸ್ಥಾನ​, ಬಾಂಗ್ಲಾದೇಶಕ್ಕೆ ಹೋಗಿ ಸ್ಪರ್ಧಿಸಲಿ. ಬಹುಶಃ ಆ ದೇಶಗಳಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಗೆಲ್ಲಬಹುದು ಎಂದು ಕಂದಾಯ ಇಲಾಖೆ ಸಚಿವ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.

224 ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡಲು ಚಾನ್ಸೇ ಇಲ್ಲ. ಯಾಕೆಂದರೆ ಅವರು ಎಲ್ಲಿ ಹೋದರೂ ಸೋಲುತ್ತಾರೆ, ಯಾವುದೇ ಒಂದು ಕ್ಷೇತ್ರದಲ್ಲಿ ನಿಂತಿಲ್ಲ. ಸಿದ್ದರಾಮಯ್ಯ ಈಗಾಗಲೇ ವರುಣ ಹಾಗೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಿದ್ದಾರೆ. ಈಗ ಬಾದಾಮಿ ಬಿಟ್ಟು ಓಡಿ ಬಂದಿದ್ದಾರೆ. ಅವರು ಕೋಲಾರದಲ್ಲಿ ಗೆಲ್ಲುವುದೂ ಕಷ್ಟವಿದೆ.

ಸಿದ್ದರಾಮಯ್ಯ ಬೇರೆ ರಾಜ್ಯ ಅಥವಾ ಬೇರೆ ದೇಶವನ್ನು ನೋಡಿಕೊಂಡರೆ ಒಳ್ಳೆಯದು. ಇಲ್ಲಿ ಅವರನ್ನು ಎಲ್ಲಿಯೂ ನಿಲ್ಲಲು ಬಿಡುವುದಿಲ್ಲ. ಅವರ ಪಕ್ಷದವರೇ ಅವರಿಗೆ ವಿಲನ್, ಡಿ.ಕೆ.ಶಿವಕುಮಾರ್ ಅವರನ್ನು ಸೋಲಿಸುತ್ತಾರೆ ಎಂದು ಟೀಕಿಸಿದರು.

ರಾಜ್ಯದಲ್ಲಿ ವಿಜಯ ಸಂಕಲ್ಪ ಯಾತ್ರೆ ಮೂಲಕ ಜನ ಜಾಗೃತಿ ಮಾಡುತ್ತಿದ್ದೇವೆ. 224 ಕ್ಷೇತ್ರಗಳನ್ನು ತಲುಪಿರೋದು ಬಿಜೆಪಿ ಮಾತ್ರ. ಬಿಜೆಪಿಯಲ್ಲಿ ಬಹಳಷ್ಟು ಜನ ರಾಜ್ಯ ಹಾಗೂ ಕೇಂದ್ರ ನಾಯಕರಿದ್ದಾರೆ. ಆದರೆ ಕಾಂಗ್ರೆಸ್​ಗೆ ಕೇವಲ ಇಬ್ಬರು ಮಾತ್ರ. ಕಾಂಗ್ರೆಸ್​ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಿಟ್ಟರೆ ಮೂರನೇ ನಾಯಕನಿಲ್ಲ. ಅವರು 224 ಕ್ಷೇತ್ರಕ್ಕೆ ಹೋಗಿಲ್ಲ, ಟಿಕೆಟ್ ಹಂಚಿಕೆಯಲ್ಲಿ ಬ್ಯೂಸಿ ಇದ್ದಾರೆ. ಕಾಂಗ್ರೆಸ್​ನವರು ಇಲ್ಲ ಸಲ್ಲದ ಆರೋಪ ಮಾಡುತ್ತಾರೆ. ಮತ್ತೊಮ್ಮೆ ಅಧಿಕಾರದ ರುಚಿ ನೋಡಬೇಕೆಂದು ಕನಸು ಕಾಣುತ್ತಿದ್ದಾರೆ. 50 ವರ್ಷದ ಇವರ ಆಳ್ವಿಕೆ ನೋಡಿ ಜನರು ಬದಲಾವಣೆ ಬಯಸಿದ್ದಾರೆ ಎಂದರು.

RELATED TOPICS:
English summary :It would be good if Siddaramaiah looked at another state or another country

ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!

ನ್ಯೂಸ್ MORE NEWS...